Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಜೂ.20 ರಂದು ಮಿನಿ ಉದ್ಯೋಗ...

ಕಲಬುರಗಿ | ಜೂ.20 ರಂದು ಮಿನಿ ಉದ್ಯೋಗ ಮೇಳ

ವಾರ್ತಾಭಾರತಿವಾರ್ತಾಭಾರತಿ16 Jun 2025 11:44 PM IST
share
ಕಲಬುರಗಿ | ಜೂ.20 ರಂದು ಮಿನಿ ಉದ್ಯೋಗ ಮೇಳ

ಕಲಬುರಗಿ: ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಜೂ.20 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಜೋಯಾಲುಕ್ಕಾಸ್‌ನಲ್ಲಿ ಸೆಲ್ಸ್ ಎಕ್ಸಿಕ್ಯೊಟಿವ್, ಸೆಲ್ಸ್ ಟ್ರೇನಿ ಮತ್ತು ಆಫೀಸ್‍ಬಾಯ್ ಹುದ್ದೆಗಳಿಗೆ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 32 ವರ್ಷದೊಳಗಿರಬೇಕು. ಫ್ಲಿಪ್‍ಕಾರ್ಟ್‍ ನಲ್ಲಿ ಡೆಲಿವರಿ ಎಕ್ಸಿಕ್ಯೊಟಿವ್ ಹುದ್ದೆಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 20 ರಿಂದ 38ವರ್ಷದೊಳಗಿರಬೇಕು. ಹಬ್ ಸೊಟರ್ ಹುದ್ದೆಗೆ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 20 ರಿಂದ 35 ವರ್ಷದೊಳಗಿರಬೇಕು.

ಅನ್ನಪೂರ್ಣ ಮೈಕ್ರೋ ಫೈನಾನ್ಸ್ ನಲ್ಲಿ ಫೀಲ್ಡ್ ಕ್ರೆಡಿಟ್‌ ಆಫೀಸರ್ ಹುದ್ದೆ ಹಾಗೂ ಅಸಿಸ್ಟೆಂಟ್ ಬ್ರ್ಯಾಂಚ್ ಮ್ಯಾನೇಜರ್ ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ/ ಪಿಯುಸಿ/ಐಟಿಐ/ಡಿಪ್ಲೋಮಾ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು. ಯುನಿಟ್ ಮ್ಯಾನೇಜರ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 21 ರಿಂದ 32 ವರ್ಷದೊಳಗಿರಬೇಕು.

ಬ್ರೈಟ್ ಕಂಪ್ಯೂಟರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್‍ ನಲ್ಲಿ ಅಕೌಂಟೆಂಟ್ ಹುದ್ದೆಗೆ ಬಿ.ಕಾಂ./ ಎಮ್.ಕಾಂ. ವಿದ್ಯಾರ್ಹತೆ ಹೊಂದಿರಬೇಕು. ಕಂಪ್ಯೂಟರ್ ಟೀಚರ್ ಹುದ್ದೆಗೆ ಡಿಪ್ಲೋಮಾ ಬಿ.ಇ/ ಬಿ.ಎಸ್.ಸಿ (ಸಿ.ಎಸ್). ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 22 ರಿಂದ 40 ವರ್ಷದೊಳಗಿರಬೇಕು.

ಸ್ವತಂತ್ರ ಮೈಕ್ರೋ ಫೈನಾನ್ಸ್ ನಲ್ಲಿ ಕಲೆಕ್ಷನ್ ಆಫೀಸರ್ ಮತ್ತು ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು. ಶ್ರೀ ಸಾಯಿ ಅರ್ಥ ಮೂವರ್ಸ್‍ದಲ್ಲಿ ಸೆಲ್ಸ್ ಪಿಆರ್ ಇ, ಸೆಲ್ಸ್ ಇಂಜಿನಿಯರ್, ಸಿ.ಆರ್.ಎಮ್/ಸಿ.ಆರ್.ಇ. ಮತ್ತು ಮಾರ್ಕೇಟಿಂಗ್ ಮ್ಯಾನೇಜರ್ ಹುದ್ದೆಗಳಿಗೆ ಯಾವುದೇ ಪದವಿ ಪಾಸಾಗಿರಬೇಕು. ಸರ್ವಿಸ್ ಇಂಜಿನಿಯರ್ ಹುದ್ದೆಗೆ ಐಟಿಐ/ಡಿಪ್ಲೋಮಾ (ಯಾವುದೇ ಟ್ರೇಡ್) ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಕ್ರೆಡಿಟ್ ಎಕ್ಸೆಸ್ ಗ್ರಾಮೀಣ ಲೀ. ನಲ್ಲಿ ರಿಲೇಷನ್‍ ಶಿಫ್ ಆಫೀಸರ್ ಹುದ್ದೆಗೆ ಪಿಯುಸಿ/ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು. ಅಫಜಲಪುರ ತಾಲೂಕಿನ ಚೌಡಾಪುರದ ಶ್ರೀ ವಿ.ಎಲ್.ಭಟ್ಟ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಇಂಗ್ಲೀಷ್‌ ಮತ್ತು ಗಣಿತ ಶಿಕ್ಷಕರ ಹುದ್ದೆಗೆ ಎಮ್.ಎ., ಬಿ.ಎಡ್. ಎಮ್.ಎಸ್.ಸಿ. ಬಿ.ಎಡ್ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೇಟಾ) ಭಾವಚಿತ್ರಗಳು ಹಾಗೂ ಆಧಾರ್‍ಕಾರ್ಡ್‍ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಮಿನಿ ಉದ್ಯೋಗಮೇಳದಲ್ಲಿ ಭಾಗವಹಿಸಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಹಾಗೂ ದೂರವಾಣಿ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 9620095270 ಗೆ ಸಂಪರ್ಕಿಸಲು ಕೋರಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X