Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಸಮಾಜ ಮೆಚ್ಚುವ ಹಾಗೆ...

ಕಲಬುರಗಿ | ಸಮಾಜ ಮೆಚ್ಚುವ ಹಾಗೆ ಬದುಕಬೇಕು : ಡಾ.ಶಿವಾನಂದ ಶ್ರೀಗಳು

ವಾರ್ತಾಭಾರತಿವಾರ್ತಾಭಾರತಿ18 Feb 2025 6:25 PM IST
share
Photo of Program

ಕಲಬುರಗಿ : ನಾವು ಸಾಧನೆಯನ್ನು ಮಾಡಿದರೆ ಮಾತ್ರ ನಮ್ಮ ಬದುಕು ಸಾರ್ಥಕ ಎಂದು ತಿಳಿದುಕೊಳ್ಳಬೇಡಿ, ಸಮಾಜ ಮೆಚ್ಚುವ ಹಾಗೆ ಬದುಕಬೇಕು ನಮ್ಮ ಬದುಕು ಸಾರ್ಥಕ ಎಂದು ವಿರಕ್ತ ಮಠ ಸೊನ್ನದ ಡಾ.ಶಿವಾನಂದ ಮಾಹಾಸ್ವಮಿಗಳು ತಿಳಿಸಿದರು.

ಜೇವರ್ಗಿ ತಾಲೂಕಿನ ಮಾವನೂರ ಗ್ರಾಮದ ಶ್ರೀ ಧರ್ಮರಾಯ ದೇವಸ್ಥಾನದಲ್ಲಿ ಪಲ್ಲಕ್ಕಿ ಬಣ್ಣದ ಪ್ರಯುಕ್ತ ಶ್ರೀ ಧರ್ಮರಾಯ ಮುತ್ಯಾನವರ ನೇತೃತ್ವದಲ್ಲಿ ಲಕ್ಷ ದೀಪೋತ್ಸವ, ಉಚಿತ ಸಾಮೂಹಿಕ ವಿವಾಹ ಹಾಗೂ ಮಹಾಪುರಾಣ ಕಾರ್ಯಕ್ರಮಗಳು ನಡೆಯುತ್ತಿದೆ. ಡಾ.ಶಿವಾನಂದ ಮಹಾಸ್ವಾಮಿಗಳು ಯಲ್ಲಾಲಿಂಗ ಮಹಾರಜರ ಪುರಾಣ ಪ್ರವಚನ ನಡೆಸಿಕೊಡುತ್ತಿದ್ದಾರೆ.

ಸಮಾಜದಲ್ಲಿ ಮುರು ತರಹದ ಜನರು ಬದುಕುತ್ತಿದ್ದರೆ. ಮೊದಲನೆಯದಾಗಿ ಇಲ್ಲಿಯಂತ ಜನರು, ಇಲ್ಲಿ ಯಾವುದೇ ದವಸದಾನ್ಯದ ಚಿಲಗಳನ್ನು ಸುಮ್ಮನೆ ಬಿಡುವುದಿಲ್ಲ. ಎಲ್ಲವನ್ನು ಕಚ್ಚಿ ಕಚ್ಚಿ ಬಿಡುತ್ತದೆ. ಇಲ್ಲಿಯು ತ್ತಿನುವುದಿಲ್ಲ ಇತ್ತಕಡೆ ನಮಗು ತಿನ್ನಲು ಬಿಡುವುದಿಲ್ಲ. ಅಂದರೆ ನಾನು ತಿನಬಾರದು, ನೀನು ತಿನಬಾರದು ಎಂಬ ಜನರು. ಮತ್ತೋಬ್ಬರು ಸಲಕಿಯಿದಂತೆ, ಎಲ್ಲವು ನನಗೆ ಬೇಕು. ನನ್ನ ಹೋರೆತು ಯಾರಿಗೂ ಸಿಗಬಾರದು. ಅಲ್ಲಿ ಇರುವುದು ಸಂಪೂರ್ಣ ನನಗೆ ಬೇಕು ಎಂಬ ಜನರು ಇದ್ದಾರೆ. ಆದರೆ ಪ್ರಮುಕವಾಗಿ ಮೂರನೆಯವರು, ಇವರು ಗರಗಸ ಇದ್ದಂತೆ. ಗರಗಸ ಮುಂದೆ ಹೋದರು ಮರದ ಕಸ ಕಸ ಬಿಳುತ್ತದೆ, ಹಿಂದೆ ಬಂದರು ಕಸ ಬಿಳುತ್ತದೆ. ಅಂದರೆ ನಾನು ಬದುಕುತ್ತೆನೆ ನೀನು ಬದುಕು. ನಾನು ತಿನ್ನುವೇ ನೀನು ತನ್ನು ಎಂದು ಬದುಕವ ಜನರು. ನಾವು ಸಾಧನೆಯನ್ನ ಮಾಡಿದರೆ ಮಾತ್ರ ನಮ್ಮ ಬದುಕು ಸಾರ್ಥಕ ಎಂದು ತಿಳಿದುಕೊಳ್ಳಬಡಿ. ಸಮಾಜ ಮೆಚ್ಚುವಂಗ ಬದುಕಿದರೆ ಸಾಕು ನಮ್ಮು ಬದುಕು ಸಾರ್ಥಕ ಎಂಬ ವಿಚಾರವನ್ನು ಪುರಾಣದ ಮುಖಾಂತರ ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀ ಧರ್ಮರಾಯ ದೇವಸ್ಥಾನದ ಪೀಠಾಧಿಪತಿ ಶ್ರೀ ಧರ್ಮರಾಯ ಮುತ್ಯಾ, ಕಲ್ಲೂರ ಕೆಳಗಿನಮಠದ ದೊಡ್ಡಪ್ಪ ಒಡೆಯರ, ಸಣ್ಣಕ್ಕೆಪ್ಪ ಮುತ್ಯಾ, ಸಂಗಣ್ಣ ಮುತ್ಯಾ, ನಿಂಗಣ್ಣ ಮುತ್ಯಾ, ನಾಗಪ್ಪ ಪೂಜಾರಿ ಹೊಸಮನಿ, ವಿಜಯಕುಮಾರ ಹಿರೇಮಠ, ಸದಾನಂದ ಪಾಟೀಲ್, ಸುಧೀಂದ್ರ ಇಜೇರಿ, ಭಿಮಾಶಂಕರ ಜನಿವಾರ, ಮೌನೇಶ ಸೊನ್ನದ, ಪಂಚಯ್ಯ ಹಿರೇಮಠ, ಸಿದ್ದಲಿಂಗ ಪೂಜಾರಿ, ಮಾಳು ಕರಗೊಂಡ, ಲಕ್ಷ್ಮಣ ಪವಾರ, ಶರಣು ನೇರಡಗಿ, ಸಿದ್ದು ಕಾಮನಕೇರಿ, ರಾಜು ಕಿರಣಗಿ, ಭಗವಂತರಾಯ ಬೇಣ್ಣುರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X