Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ದೇಶಭಕ್ತಿಯು ನೈತಿಕ,...

ಕಲಬುರಗಿ| ದೇಶಭಕ್ತಿಯು ನೈತಿಕ, ಆಧ್ಯಾತ್ಮಿಕ ಜವಾಬ್ದಾರಿ: ಡಾ.ಮುಸ್ತಫಾ ಅಲ್ ಹುಸೈನಿ

ವಾರ್ತಾಭಾರತಿವಾರ್ತಾಭಾರತಿ15 Aug 2025 8:13 PM IST
share
ಕಲಬುರಗಿ| ದೇಶಭಕ್ತಿಯು ನೈತಿಕ, ಆಧ್ಯಾತ್ಮಿಕ ಜವಾಬ್ದಾರಿ: ಡಾ.ಮುಸ್ತಫಾ ಅಲ್ ಹುಸೈನಿ

ಕಲಬುರಗಿ: ಸ್ವತಂತ್ರ ಭಾರತದಲ್ಲಿ ಸ್ವತಂತ್ರವಾಗಿ ಜೀವಿಸುತ್ತೇವೆ ಎಂದರೆ ಇದಕ್ಕೆ ಅನೇಕ ಮಹನಿಯರ ಧೈರ್ಯ, ಸಾಹಸ ಮತ್ತು ತ್ಯಾಗದ ಫಲ ಎಂದು ಖ್ವಾಜಾ ಬಂದಾನವಾಜ ವಿಶ್ವವಿದ್ಯಾಲಯದ ನಿರ್ದೇಶಕ ಡಾ. ಮುಸ್ತಫಾ ಅಲ್ ಹುಸೈನಿ ಹೇಳಿದರು.

ಅವರು ಶುಕ್ರವಾರ ಕೆಬಿಎನ್ ವಿವಿಯಲ್ಲಿ ಸ್ವಾತಂತ್ರೋತ್ಸವ ಆಚರಣೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಸ್ವಾತಂತ್ರವೆಂದರೆ ಕೇವಲ ಪರಕೀಯರ ಆಡಳಿತದಿಂದ ಮುಕ್ತಿ ಅಷ್ಟೇ ಅಲ್ಲ, 79 ವರ್ಷಗಳ ಸ್ವತಂತ್ರ ನಮಗೆ ಸಮಾನತೆ, ವಿವಿಧತೆಯಲ್ಲಿ ಏಕತೆಯನ್ನು ಕಲಿಸಿದೆ. ನಮ್ಮ ದೇಶವನ್ನು ಬಲಿಷ್ಠಮಾಡಿ ಅಭಿವೃದ್ಧಿಪಡಿಸಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ಹೋರಾಟಗಾರರ ತ್ಯಾಗಕ್ಕೆ ಗೌರವ ಸೂಚಿಸಿವುದು ನಮ್ಮೆಲ್ಲರ ಆದ್ಯ ಕರ್ತ್ಯವ್ಯ ಆಗಿದೆ ಎಂದರು.

ಒಳ್ಳೆಯ ಉದ್ದೇಶದಿಂದ ಕಾಯಕ ಮಾಡಿದಾಗ ದೇವರು ತಾನಾಗಿಯೇ ದಾರಿ ತೋರಿಸುತ್ತಾನೆ. ವಿವಿಯ ಸಂಸ್ಥಾಪಕ ಕುಲಾಧಿಪತಿ ದಿವಂಗತ ಡಾ. ಸೈಯದ್‌ ಶಹಾ ಖುಸ್ರೋ ಹುಸೈನಿಯವರ ಆಶಿರ್ವಾದ ನಮ್ಮೆಲ್ಲರ ಮೇಲಿದೆ. ಶರಣ ಬಸವೇಶ್ವರ ವಿವಿಯ ಸಮ ಕುಲಾಧಿಪತಿ ಡಾ.ಶರಣ ಬಸವಪ್ಪ ಅಪ್ಪಾಜಿಯವರು ನಮ್ಮನ್ನು ನಿನ್ನೆ ಅಗಲಿದ್ದು, ತುಂಬಲಾರದ ನಷ್ಟವಾಗಿದೆ. ಡಾ. ಸೈಯದ್‌ ಶಾಹ್ ಖುಸ್ರೋ ಹುಸೈನಿ ಹಾಗೂ ಡಾ. ಶರಣಬಸವಪ್ಪ ಅಪ್ಪಾಜಿಯವರು ಇಬ್ಬರೂ ಕಲಬುರಗಿಯ ಕಣ್ಣುಗಳಿದ್ದಂತೆ. ಅವರ ಮಾನವೀಯತೆಯ ಸೇವೆಗೆ ತಮ್ಮ ಜೀವನ ಸಮರ್ಪಣೆ ಮಾಡಿ ದಂತ ಕಥೆಯಾಗಿದ್ದಾರೆ ಎಂದರು.

ವಿವಿಯ ಉಪಕುಲಪತಿ ಪ್ರೊ. ಅಲಿ ರಜಾ ಮೂಸ್ವಿ, ವಿವಿಯ ಸಮ ಉಪಕುಲಪತಿ ಪ್ರೊ.ಅಶ್ಫಾಕ್‌ ಅಹ್ಮದ್‌ ಮಾತನಾಡಿದರು.

ಅಕ್ಬರ್ ಹುಸೈನಿ ಶಾಲೆಯ ವಿದ್ಯಾರ್ಥಿಗಳು ಪಥಸಂಚಲನ ಮಾಡಿದರು. ವಿದ್ಯಾರ್ಥಿಗಳು ಭಾಷಣ ಮಾಡಿದರು. ಕುಲಸಚಿವ ಮಿರ ವಿಲಾಯತ ಅಲಿ ಸ್ವಾಗತಿಸಿದರು. ಮೆಡಿಕಲ್ ಡೀನ್‌ ಡಾ.ಗುರುಪ್ರಸಾದ ವಂದಿಸಿದರು.

ಕಾರ್ಯಕ್ರಮದಲ್ಲಿ ವಿವಿಯ ಐಕ್ಯೂಎಸಿ ನಿರ್ದೇಶಕ ಅಬ್ದುಲ ಬಷೀರ, ಕೆಈಎಸ್ ಕಾರ್ಯದರ್ಶಿ, ಎಲ್ಲ ನಿಕಾಯದ ಡೀನ್, ಮುಖ್ಯಸ್ಥರು ಹಾಗೂ ಕೆಬಿಎನ್ ಅಡಿ ಬರುವ ಎಲ್ಲ ವಿದ್ಯಾ ಸಂಸ್ಥೆಗಳ ಸಮಸ್ತ ಶಿಕ್ಷಕ ಮತ್ತು ಶಿಕ್ಷಕೇತರ ವರ್ಗ ಹಾಗೂ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X