Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಮಾಸಾಂತ್ಯಕ್ಕೆ ಕವಿ...

Kalaburagi | ಮಾಸಾಂತ್ಯಕ್ಕೆ ಕವಿ ಸಮ್ಮೇಳನ: ಹಿರಿಯ ಸಾಹಿತಿ ನರಸಿಂಗರಾವ ಹೇಮನೂರ ಸಾರಥ್ಯ

ವಾರ್ತಾಭಾರತಿವಾರ್ತಾಭಾರತಿ21 May 2026 5:07 PM IST
share
Kalaburagi | ಮಾಸಾಂತ್ಯಕ್ಕೆ ಕವಿ ಸಮ್ಮೇಳನ: ಹಿರಿಯ ಸಾಹಿತಿ ನರಸಿಂಗರಾವ ಹೇಮನೂರ ಸಾರಥ್ಯ
ಜಿಲ್ಲಾ ಪ್ರಥಮ ಕವಿ ಸಮ್ಮೇಳನದ ಸ್ವಾಗತ ಸಮಿತಿಯ ಪದಾಧಿಕಾರಿಗಳಿಗೆ ಸತ್ಕಾರ

ಕಲಬುರಗಿ : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಜಂಟಿ ಆಶ್ರಯದಲ್ಲಿ ಮಾಸಾಂತ್ಯಕ್ಕೆ ನಡೆಯಲಿರುವ ಜಿಲ್ಲಾ ಪ್ರಥಮ ಕವಿ ಸಮ್ಮೇಳನದ ಸ್ವಾಗತ ಸಮಿತಿಗೆ ನೇಮಕಗೊಂಡ ಅಧ್ಯಕ್ಷ, ಗೌರವಾಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರನ್ನು ಕನ್ನಡ ಭವನದಲ್ಲಿ ಸತ್ಕರಿಸಿ ಜವಾಬ್ದಾರಿ ವಹಿಸಲಾಯಿತು.

ಹಿರಿಯ ಸಾಹಿತಿ ನರಸಿಂಗರಾವ ಹೇಮನೂರ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಸಮ್ಮೇಳನಕ್ಕೆ ನ್ಯಾಯವಾದಿ ಸುರೇಶ ಪಾಟೀಲ ಜೋಗೂರ, ಶಿವಾನಂದ ಹೊನಗುಂಟಿ ಹಾಗೂ ರಾಜೇಶ್ವರಿ ಸಾಹು ಅವರನ್ನು ಕ್ರಮವಾಗಿ ಸ್ವಾಗತ ಸಮಿತಿಯ ಅಧ್ಯಕ್ಷ, ಗೌರವಾಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಹೊಸ ಪೀಳಿಗೆಯಲ್ಲಿ ಸಾಹಿತ್ಯಾಸಕ್ತಿ ಹೆಚ್ಚಿಸಲು ಹಾಗೂ ಕನ್ನಡ ಸಾಹಿತ್ಯ ಪರಂಪರೆಯನ್ನು ಮತ್ತಷ್ಟು ಗಟ್ಟಿಗೊಳಿಸಲು ಇಂತಹ ಕವಿ ಸಮ್ಮೇಳನಗಳು ಪೂರಕವಾಗುತ್ತವೆ ಎಂದು ಹೇಳಿದರು.

ಸಮಾಜದಲ್ಲಿನ ಪ್ರಚಲಿತ ಘಟನೆಗಳನ್ನು ಕಾವ್ಯದ ಮೂಲಕ ಪ್ರತಿಬಿಂಬಿಸುವ ಮೂಲಕ ಸಮಾಜವನ್ನು ಸಜ್ಜನಿಕೆಯಿಂದ ಕಾಪಾಡುವಲ್ಲಿ ಬರಹಗಾರರ ಪಾತ್ರ ಮಹತ್ವದ್ದಾಗಿದೆ. ಈ ಕವಿ ಸಮ್ಮೇಳನವು ಉದಯೋನ್ಮುಖ ಕವಿಗಳಿಗೆ ಹೊಸ ಪ್ರೇರಣೆ ನೀಡಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸತ್ಕಾರ ಸ್ವೀಕರಿಸಿ ಮಾತನಾಡಿದ ಸುರೇಶ ಪಾಟೀಲ ಜೋಗೂರ, ಶಿವಾನಂದ ಹೊನಗುಂಟಿ ಹಾಗೂ ರಾಜೇಶ್ವರಿ ಸಾಹು ಅವರು, ಕಲಬುರಗಿ ನೆಲ ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದು, ಕನ್ನಡ ಭಾಷೆಗೆ ವಚನ ಸಾಹಿತ್ಯ ಪುನರ್ಜನ್ಮ ನೀಡಿದೆ ಎಂದು ಅಭಿಪ್ರಾಯಪಟ್ಟರು.

ಈ ವೇಳೆ ಕೇಂದ್ರ ಕಸಾಪ ಪ್ರತಿನಿಧಿ ಸೈಯ್ಯದ್ ನಜಿರುದ್ದಿನ್ ಮುತ್ತವಲ್ಲಿ, ಜಿಲ್ಲಾ ಕಸಾಪ ದ ಶಿವರಾಜ ಅಂಡಗಿ, ಶರಣರಾಜ ಛಪಬಂದಿ, ಸಿದ್ಧಲಿಂಗ ಬಾಳಿ, ಪ್ರಭುಲಿಂಗ ಮೂಲಗೆ, ಸೋಮಶೇಖರಯ್ಯಾ ಹೊಸಮಠ, ದಿನೇಶ ಮದಕರಿ, ರಾಜೇಂದ್ರ ಮಾಡಬೂಳ, ಬಸಯ್ಯಾ ಸ್ವಾಮಿ, ಶ್ವೇತಾ ಪಾಟೀಲ ಚಿತ್ತಾಪೂರ, ಧರ್ಮರಾಜ ಜವಳಿ, ಪರಮಾನಂದ ಸರಸಂಬಿ, ಗಣೇಶ ಚಿನ್ನಾಕಾರ, ನವಾಬ ಖಾನ್, ಬಾಬುರಾವ ಪಾಟೀಲ, ಚಂದ್ರಕಲಾ ಪಾಟೀಲ, ಗೌಡೇಶ ಬಿರಾದಾರ, ಅಂಬರೀಶ ನೂಲಾ, ಗುರುರಾಜ ಕೋರವಾರ, ರಾಜಕುಮಾರ, ರೇವಣಸಿದ್ಧ ಹೊಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X