Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಆಟೋ ಚಾಲಕರಿಗೆ ಕ್ಷುಲ್ಲಕ...

ಕಲಬುರಗಿ | ಆಟೋ ಚಾಲಕರಿಗೆ ಕ್ಷುಲ್ಲಕ ಕಾರಣಕ್ಕೆ ಪೊಲೀಸರಿಂದ ದಂಡ ಆರೋಪ ; ಕಲ್ಯಾಣ ನಾಡು ವಿಕಾಸ ವೇದಿಕೆಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ25 March 2025 7:18 PM IST
share
Photo of Protest

ಕಲಬುರಗಿ : ನಗರದಲ್ಲಿ ಆಟೋ ಚಾಲಕರಿಗೆ ಕ್ಷುಲ್ಲಕ ಕಾರಣಕ್ಕೆ ಸಂಚಾರಿ ಪೊಲೀಸರು ದಂಡ ಹಾಕುತ್ತಿದ್ದಾರೆ ಎಂದು ಆರೋಪಿಸಿ ಕಲ್ಯಾಣ ನಾಡು ವಿಕಾಸ ವೇದಿಕೆ ನೇತೃತ್ವದಲ್ಲಿ ಆಟೋ ಚಾಲಕರು ನಗರದ ಎಸ್.ವಿ.ಪಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬಹೃತ್ ಪ್ರತಿಭಟನೆ ನಡೆಸಿ ಸಂಚಾರಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತಾಲ್ಲೂಕು ಪರ್ಮಿಟ್ ವಾಹನಗಳು ಕಲಬುರಗಿ ನಗರದಲ್ಲಿ ಓಡಾಡಿಸುತ್ತಿರುವರ ವಿರುದ್ಧ ಕಠಿಣ ಕ್ರಮಕೈಗೊಂಡು ವಾಹನಗಳನ್ನು ತಡೆಗಟ್ಟಬೇಕು. ಇನ್ಸೂರೇನ್ಸ್ ಮತ್ತು ತಾಲೂಕು ಪರ್ಮೀಟ್ ರದ್ದುಗೊಳಿಸಿ ನಗರ ವ್ಯಾಪ್ತಿಯ ಆಟೋ ಚಾಲಕರಿಗೆ ಅನುವು ಮಾಡಿಕೊಡಬೇಕು ಹಾಗೂ ವಿಭಾಗೀಯ ಕೇಂದ್ರ ಬಸ್ ನಿಲ್ದಾಣದಲ್ಲಿ ಆಟೋ ಚಾಲಕರಿಗಾಗಿ ಇರುವ ಆಟೋ ನಿಲ್ದಾಣ ಪುನಃ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರಿಗೆ ಮನವಿ ಪತ್ರ ರವಾನಿಸಲಾಯಿತು.

ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಟೋ ಚಾಲಕರಿಗಾಗಿ ಇದ್ದ ಆಟೋ ನಿಲ್ದಾಣವನ್ನು ಬಂದ್ ಮಾಡಲಾಗಿದೆ. ಇದರಿಂದ ಪ್ರಯಾಣಿಕರಿಗೆ ಅದರಲ್ಲೂ ವೃದ್ಧರಿಗೆ, ವಿಕಲಚೇತನರಿಗೆ ಮತ್ತು ಆಟೋ ಚಾಲಕರಿಗೆ ತುಂಬಾ ತೊಂದರೆಯಾಗುತ್ತಿದೆ. ಕೂಡಲೇ ವಿಭಾಗೀಯ ಕೇಂದ್ರ ಕಲಬುರಗಿ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಆಟೋ ಚಾಲಕರಿಗಾಗಿ ಇರುವ ಆಟೋ ನಿಲ್ದಾಣ ಪುನಃ ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು.

ಸಂಚಾರಿ ಪೊಲೀಸರು ಸಿಕ್ಕಾಪಟ್ಟೆ ದಂಡ ವಿಧಿಸಿ ಆಟೋ ಚಾಲಕರಿಗೆ ವಿನಾಕಾರಣ ತೊಂದರೆ ಕೊಡುತ್ತಿದ್ದಾರೆ. ಇದರಿಂದ ಆಟೋ ಚಾಲಕರು ಮಾನಸಿಕವಾಗಿ ಕುಗ್ಗಿ ಹೋಗುತ್ತಿದ್ದಾರೆ. ಈಗ ಕಲಬುರಗಿ ನಗರದಲ್ಲಿ ಆಟೋ ಚಾಲಕರಿಗೆ ಹೆಚ್ಚಿಗೆ ದಂಡ ವಿಧಿಸುತ್ತಿದ್ದಾರೆ. ಇದರಿಂದ ಆಟೋ ಚಾಲಕರಿಗೆ ಮನೆಯ ಬಾಡಿಗೆ ಕಟ್ಟಲು, ಮಕ್ಕಳ ಶಾಲಾ ಫೀಸ್, ಮಕ್ಕಳ ಪಾಲನೆ ಪೋಷಣೆ ಮತ್ತು ಕುಟುಂಬ ನಿರ್ವಹಣೆ ತುಂಬಾ ತೊಂದರೆಯಾಗುತ್ತಿದೆ. ಸರ್ಕಾರವು ದಂಡದ ಮೊತ್ತವನ್ನು ಕಡಿಮೆ ಮಾಡಬೇಕು ಮತ್ತು ಸಂಚಾರಿ ಪೊಲೀಸರ ದೌರ್ಜನ್ಯ ತಡೆಯಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮುತ್ತಣ್ಣ ಎಸ್.ನಡಗೇರಿ, ಬಾಬು ಮದನಕರ್, ಜೈಭೀಮ ಮಾಳಗೆ, ಅವಿನಾಶ ಕಪನೂರ, ಮೋಹನ ಸಾಗರ, ಅರುಣ ತಾವಣೆ, ಪ್ರಮೀಣ್ ಖೇಮನ್, ದತ್ತು ಜಮಾದಾರ, ಮಲ್ಲು ದೋರೆ ಸೇರಿದಂತೆ ಅಟೋ ಚಾಲಕರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X