Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಫೆಲೆಸ್ತೀನಿಯರ ಮೇಲಿನ ನರಮೇಧ...

ಕಲಬುರಗಿ | ಫೆಲೆಸ್ತೀನಿಯರ ಮೇಲಿನ ನರಮೇಧ ಖಂಡಿಸಿ ಪ್ರತಿಭಟನಾ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ23 Aug 2025 10:39 PM IST
share
ಕಲಬುರಗಿ | ಫೆಲೆಸ್ತೀನಿಯರ ಮೇಲಿನ ನರಮೇಧ ಖಂಡಿಸಿ ಪ್ರತಿಭಟನಾ ಸಮಾವೇಶ

ಕಲಬುರಗಿ: ನಗರದ ಶಾಲಿಮಾರ್ ಪಂಕ್ಷನ್ ಹಾಲ್ ನಲ್ಲಿ ಜಿಲ್ಲಾ ಜಾಂಟ್ ಅಕ್ಷನ್ ಕಮಿಟಿ ವತಿಯಿಂದ ಶನಿವಾರ ಫೆಲೆಸ್ತೀನಿಯರ ಮೇಲಿನ ನರಮೇಧ ಖಂಡಿಸಿ ಪ್ರತಿಭಟನಾ ಸಮಾವೇಶ ಜರುಗಿತು.

ಕಾರ್ಯಕ್ರಮದಲ್ಲಿ ವಾಹದತ್ ಎ ಇಸ್ಲಾಮಿ ಅಧ್ಯಕ್ಷರಾದ ಅಬ್ದುಲ್ ರಹೀಮ್ ಮಾತನಾಡಿ, ಫೆಲೆಸ್ತೀನಿಯರ ಪರ ನಮ್ಮ ಹೋರಾಟ ದೌರ್ಜನ್ಯದ ವಿರುದ್ಧ ಹೋರಾಟವಾಗಿದೆ. ಅಮಾಯಕರ ನರಮೇಧ ಖಂಡಿಸುವುದು ಮಾನವೀಯತೆಯ ಮೌಲ್ಯವನ್ನು ರಕ್ಷಿಸುವ ಸಂಕೇತವಾಗಿದೆ. ಗಾಝಾ ದೇಶದ ನಾಗರಿಕರು ತನ್ನ ಬಲಿದಾನದ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವು ದೇಶದ ನೀಜ ಬಣ್ಣ ಬಯಲಾಗಿದೆ‌. ಫೆಲೆಸ್ತೀನ್‌ ನಾಗರಿಕರು ದೇಶ ಬಿಟ್ಟು ತನ್ನ ದೇಶದಲ್ಲಿ ಉಳಿದಿರುವುದು ದೇಶದ ನಿಜವಾದ ಪ್ರೇಮವನ್ನು ಕಲಿಸಿಕೊಡುತ್ತದೆ ಎಂದರು.

ಫೆಲೆಸ್ತೀನಿಯರ ನರಮೇಧ ಮಾನವೀಯತೆಯ ವಿರುದ್ಧದ ನರಮೇಧವಾಗಿದೆ. ಈ ನರಮೇಧ ನಿಲ್ಲುವವರೆಗೆ ನಮ್ಮ ಹೋರಾಟ ಹೀಗೆ ಮುಂದೆವರೆಯುತ್ತದೆ ಎಂದು ಎಸ್.ಡಿ.ಪಿ.ಐ ಮುಖಂಡ ಮುಹಮ್ಮದ್ ಮೊಹಸೀನ್ ಹೇಳಿದರು.

ಹಯಾತ್ ಉಲ್ಲಾ ಖಾದ್ರಿ ದರ್ಗಾದ ಸಜ್ಜಾದೆ ಹಿದಾಯತ್ ಉಲ್ಲಾ ಖಾದ್ರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಸದಸ್ಯ ಡಾ.ಮತೀನ್ ಉಲ್ ಖಾದ್ರಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಜಾಂಯಿಟ್ ಅಕ್ಷನ್ ಕಮಿಟಿಯ ಅಧ್ಯಕ್ಷ ಮುನ್ನಾ ಧಾರವಾಡ, ಉಪಾಧ್ಯಕ್ಷರಾದ ಅಬ್ದುಲ್ ಜಬ್ಬಾರ್ ಗೋಲಾ, ಕಲಬುರಗಿ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅಸದ್ ಅನ್ಸಾರಿ ವೇದಿಕೆಯಲ್ಲಿ ಇದ್ದರು.

ವೇಲ್ಫರ್ ಪಾರ್ಟಿಯ ಮುಹಮ್ಮದ್ ಮುಬೀನ್, ಮೌಲಾನಾ ವಿಖಾರ್ ಆಶ್ರಫಿ, ಹಿದಾಯತ್ ಸೆಂಟರ ಮುಖ್ಯಸ್ಥರಾದ ಜಾಕಿರ್ ಹುಸೈನ್, ಮೌಲಾನಾ ಜಾವಿದ್ ಆಲಮ್, ಅಫಜಲ್ ಮುಹಮ್ಮದ್, ಮುಹಮ್ಮದ್ ಶಾಹೀನ್, ಮೌಲಾನಾ ಶೇಕ್ ಸಲೀಮ್ ನಿಜಾಮಿ, ನಜರ್ ಮುತ್ವಲಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X