Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಅಂಬಿಗರ ಚೌಡಯ್ಯ ವಚನಗಳಲ್ಲಿ...

ಕಲಬುರಗಿ | ಅಂಬಿಗರ ಚೌಡಯ್ಯ ವಚನಗಳಲ್ಲಿ ನೈಜ ಸತ್ಯಗಳಿವೆ : ಪ್ರೊ.ಶಶಿಕಾಂತ್ ಎಸ್.ಉಡಿಕೇರಿ

ವಾರ್ತಾಭಾರತಿವಾರ್ತಾಭಾರತಿ21 Jan 2026 6:23 PM IST
share
ಕಲಬುರಗಿ | ಅಂಬಿಗರ ಚೌಡಯ್ಯ ವಚನಗಳಲ್ಲಿ ನೈಜ ಸತ್ಯಗಳಿವೆ : ಪ್ರೊ.ಶಶಿಕಾಂತ್ ಎಸ್.ಉಡಿಕೇರಿ
ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯೋತ್ಸವ ಕಾರ್ಯಕ್ರಮ

ಕಲಬುರಗಿ: ನಿಜಶರಣ ಅಂಬಿಗರ ಚೌಡಯ್ಯ ಅವರು 12ನೇ ಶತಮಾನದಲ್ಲಿ ಸಮಾಜದ ನೂನ್ಯತೆಗಳ ಬಗ್ಗೆ ನೇರ ಮತ್ತು ನಿಷ್ಠೂರವಾಗಿ ಮಾತನಾಡಿದ್ದಾರೆ. ಇವರ ಶ್ರೇಷ್ಠ ವಚನಗಳಲ್ಲಿ ನೈಜ ಸತ್ಯಗಳಿದ್ದು, ಸಮಾಜ ಬದಲಾವಣೆಗೆ ಶಕ್ತಿ ನೀಡುತ್ತವೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಶಶಿಕಾಂತ್ ಎಸ್.ಉಡಿಕೇರಿ ಅಭಿಪ್ರಾಯಪಟ್ಟರು.

ಗುಲ್ಬರ್ಗಾ ವಿಶ್ವವಿದ್ಯಾಲಯದ ನಿಜಶರಣ ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ವತಿಯಿಂದ ಆಯೋಜಿಸಿದ ನಿಜಶರಣ ಅಂಬಿಗರ ಚೌಡಯ್ಯ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿ ಮಾತನಾಡಿದ ಅವರು, ನೇರ ಮತ್ತು ನಿಷ್ಠೂರ ಮಾತಿನಿಂದಲೇ ಬಸವಣ್ಣ ಅವರನ್ನು ನಿಜಶರಣ ಅಂಬಿಗರ ಚೌಡಯ್ಯ ಎಂಬುದಾಗಿ ಬಣ್ಣಿಸಿದ್ದಾರೆ. ಸಮಾಜದಲ್ಲಿ ಬದಲಾವಣೆ ತರಬಹುದು ಎಂಬುದಕ್ಕೆ ಚೌಡಯ್ಯ ಅವರ ವಚನಗಳ ಸಾರವೇ ನಿದರ್ಶನ. ಜಾತಿ, ಅಸಮಾನತೆ ಮತ್ತು ನೈತಿಕ ಪ್ರಜ್ಞೆ ಮೂಲಕ ಸಮಾಜದ ಡಾಂಬಿಕತೆಯನ್ನು ಪ್ರಶ್ನಿಸಿ ನಿಜಶರಣ ಎಂದೆನಿಸಿಕೊoಡಿದ್ದಾರೆ ಎಂದು ಹೇಳಿದರು.

ಪತ್ರಕರ್ತ ಸೂರ್ಯಕಾಂತ್ ಜಮಾದಾರ ಮುಖ್ಯ ಅತಿಥಿಯಾಗಿ ಮಾತನಾಡಿ, ನಿಜಶರಣ ಅಂಬಿಗರ ಚೌಡಯ್ಯ ತಿಳಿದ ಸತ್ಯವನ್ನು ನಿರ್ಭಯವಾಗಿ ಮಾತನಾಡಿದ್ದಾರೆ. ಸಮಾಜದ ಜನರ ನೋವು, ಅನುಭವಗಳನ್ನು ವಚನಗಳ ಮೂಲಕ ಹಂಚಿದ್ದಾರೆ. ಸತ್ಯ ಮತ್ತು ಕಾಯಕ ನಿಷ್ಠೆಗೆ ಹೆಸರಾದ ಚೌಡಯ್ಯ ನೈತಿಕತೆ ಕುರಿತು ಸಂದೇಶ ನೀಡಿದ್ದಾರೆ ಎಂದು ತಿಳಿಸಿದರು.

ಕಲ್ಯಾಣ ಕರ್ನಾಟಕ ವಿಭಾಗದ ಕರ್ನಾಟಕ ಪ್ರದೇಶ ಕೋಲಿ ಸಮಾಜದ ಸಂಘಟನಾ ಕಾರ್ಯದರ್ಶಿ ಪಿಡ್ಡಪ್ಪ ಜಾಲಗಾರ, ಗುಲ್ಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆ, ನಿಜಶರಣ ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ನಿರ್ದೇಶಕ ಹಾಗೂ ಕಲಾ ನಿಕಾಯದ ಡೀನ್ ಪ್ರೊ.ಎಚ್.ಟಿ.ಪೋತೆ ಮಾತನಾಡಿದರು..

ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಸದಸ್ಯ ರಾಘವೇಂದ್ರ ಎಂ.ಬೈರಪ್ಪ, ವಿದ್ಯಾ ವಿಷಯಕ ಪರಿಷತ್ ಸದಸ್ಯ ಪ್ರೊ.ಎಸ್.ಎಂ.ಗಾಯಕವಾಡ, ಮೌಲ್ಯಮಾಪನ ಕುಲಸಚಿವ ಡಾ.ಎನ್ .ಜಿ.ಕಣ್ಣೂರು, ಕುಲಸಚಿವ ಪ್ರೊ.ರಮೇಶ್ ಲಂಡನಕರ್ ಉಪಸ್ಥಿತರಿದ್ದರು.

ಪ್ರೊ.ರಾಜನಾಳ್ಕರ್ ಲಕ್ಷ್ಮಣ್, ಪ್ರೊ.ಅಬ್ದುಲ್ ರಬ್ ಉಸ್ತಾದ್, ಡಾ.ಸುರೇಶ್ ಜಂಗೆ, ಪ್ರೊ.ಬಿ.ಎಂ.ಕನ್ನಳ್ಳಿ ಸೇರಿದಂತೆ ವಿವಿಧ ವಿಭಾಗಗಳ, ಪ್ರಾಧ್ಯಾಪಕರು, ಅತಿಥಿ ಉಪನ್ಯಾಸಕರು, ಶಿಕ್ಷಕೇತರ ಸಿಬ್ಬಂದಿ, ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಬಾಗವಹಿಸಿದ್ದರು.

ಸಂಗೀತ ವಿಭಾಗದ ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ನಾಡಗೀತೆ ಮತ್ತು ಅಂಬಿಗರ ಚೌಡಯ್ಯ ಅವರ ವಚನಗಾಯನ ಪ್ರಸ್ತುತಪಡಿಸಿದರು. ಡಾ.ಪಿ. ನಂದಕುಮಾರ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X