Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಖ್ಯಾತ ಮೂಳೆ...

Kalaburagi | ಖ್ಯಾತ ಮೂಳೆ ಶಸ್ತ್ರಚಿಕಿತ್ಸಕ ಡಾ.ಸಚಿನ್ ಅವಿನಾಶ್ ಶಹಾ ಅವರಿಗೆ ‘ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ8 Sept 2026 7:14 PM IST
share
Kalaburagi | ಖ್ಯಾತ ಮೂಳೆ ಶಸ್ತ್ರಚಿಕಿತ್ಸಕ ಡಾ.ಸಚಿನ್ ಅವಿನಾಶ್ ಶಹಾ ಅವರಿಗೆ ‘ವಿದ್ಯಾರತ್ನ ಪ್ರಶಸ್ತಿ’ ಪ್ರದಾನ

ಕಲಬುರಗಿ: ಶಿಕ್ಷಕರ ದಿನಾಚರಣೆಯ ಅಂಗವಾಗಿ ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಷನ್ ವತಿಯಿಂದ ಖ್ಯಾತ ಮೂಳೆ ಶಸ್ತ್ರಚಿಕಿತ್ಸಕ, ಪ್ರಾಧ್ಯಾಪಕ ಹಾಗೂ ಶಿಕ್ಷಣತಜ್ಞ ಡಾ. ಸಚಿನ್ ಅವಿನಾಶ್ ಶಹಾ ಅವರಿಗೆ ಪ್ರತಿಷ್ಠಿತ ‘ವಿದ್ಯಾರತ್ನ ಪ್ರಶಸ್ತಿ’ ಪ್ರದಾನ ಮಾಡಿ ಗೌರವಿಸಲಾಯಿತು.

ಸೆಪ್ಟೆಂಬರ್ 5ರಂದು ಕೊಡಗಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ, ಮಾರ್ಗದರ್ಶನ ಹಾಗೂ ಮೂಳೆ ಶಸ್ತ್ರಚಿಕಿತ್ಸೆ ಕ್ಷೇತ್ರಕ್ಕೆ ಸಲ್ಲಿಸಿರುವ ವಿಶಿಷ್ಟ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಯಿತು.

ವೈದ್ಯ, ಸಂಶೋಧಕ ಮತ್ತು ಶಿಕ್ಷಣತಜ್ಞರಾಗಿ ಡಾ. ಸಚಿನ್ ಶಹಾ ಅವರು ಆಘಾತ ಚಿಕಿತ್ಸಾ ವಿಭಾಗ ಹಾಗೂ ಮೂಳೆ ಶಸ್ತ್ರಚಿಕಿತ್ಸೆಗೆ ಸಂಬಂಧಿಸಿದ ಹಲವು ಸಂಶೋಧನಾ ಲೇಖನಗಳನ್ನು ಪ್ರಕಟಿಸುವ ಮೂಲಕ ವೈದ್ಯಕೀಯ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆ ನೀಡಿದ್ದಾರೆ. ನಿರಂತರ ವೈದ್ಯಕೀಯ ಶಿಕ್ಷಣ ಕಾರ್ಯಕ್ರಮಗಳು, ಕಾರ್ಯಾಗಾರಗಳು ಮತ್ತು ಅತಿಥಿ ಉಪನ್ಯಾಸಗಳ ಮೂಲಕ ಯುವ ವೈದ್ಯರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.

ಅಸ್ಥಿಸಂಧಿವಾತ, ಆರೋಗ್ಯಕರ ವೃದ್ಧಾಪ್ಯ ಹಾಗೂ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ಕೆಲಸದಲ್ಲಿಯೂ ಅವರು ಸಕ್ರಿಯರಾಗಿದ್ದಾರೆ. ಜ್ಞಾನವನ್ನು ವಿದ್ಯಾರ್ಥಿಗಳಿಗೆ ಹಂಚಿ ಉತ್ತಮ ವೃತ್ತಿಪರರನ್ನು ರೂಪಿಸುವ ಅವರ ಸಮರ್ಪಣೆ ಅನೇಕ ಯುವ ಶಸ್ತ್ರಚಿಕಿತ್ಸಕರಿಗೆ ಸ್ಫೂರ್ತಿಯಾಗಿದೆ ಎಂದು ಸಂಘದ ಪದಾಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಷನ್ ಅಧ್ಯಕ್ಷ ಡಾ. ಬಿ. ಸಚ್ಚಿದಾನಂದ ರಾಯ್, ಡಾ. ಭಾರತ್ ರಾಜು ಜಿ., ಡಾ. ಹರೀಶ್ ಮೂರ್ತಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X