Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಗ್ರಾಹಕರ ಸಮಸ್ಯೆಗೆ...

ಕಲಬುರಗಿ | ಗ್ರಾಹಕರ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಿ : ಪ್ರವೀಣ್ ಪಾಟೀಲ್ ಹರವಾಳ

ವಾರ್ತಾಭಾರತಿವಾರ್ತಾಭಾರತಿ1 Nov 2025 7:13 PM IST
share
ಕಲಬುರಗಿ | ಗ್ರಾಹಕರ ಸಮಸ್ಯೆಗೆ ತ್ವರಿತವಾಗಿ ಸ್ಪಂದಿಸಿ : ಪ್ರವೀಣ್ ಪಾಟೀಲ್ ಹರವಾಳ

ಕಲಬುರಗಿ: ಜೆಸ್ಕಾಂ ಸಿಬ್ಬಂದಿಗಳು ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಹಾಗೂ ಜೆಸ್ಕಾಂನ್ನು ಉನ್ನತ ಸ್ಥಾನಕ್ಕೆ ತೆಗೆದುಕೊಂಡು ಹೋಗಲು ನಿಮ್ಮ ಸಹಕಾರವು ಅವಶ್ಯಕತೆ ಇದೆ ಎಂದು ಜೆಸ್ಕಾಂ ಅಧ್ಯಕ್ಷರಾದ ಪ್ರವೀಣ್ ಪಾಟೀಲ್‌ ಹರವಾಳ ಹೇಳಿದರು.

ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ನಿಗಮ ಕಚೇರಿಯಲ್ಲಿ ಕವಿಪ್ರನಿನಿ ಮತ್ತು ಗುವಿಸಕಂನಿ ಕನ್ನಡ ಸಂಘದ ವತಿಯಿಂದ 70ನೇ ರಾಜ್ಯೋತ್ಸವ ನಿಮಿತ್ತ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕದಂಬ, ಹೊಯ್ಸಳ, ಚಾಲುಕ್ಯ, ರಾಷ್ಟ್ರಕೂಟರ ನೆಚ್ಚಿನ ಬೀಡು, ರನ್ನ, ಪಂಪ, ಕುವೆಂಪು ಮೊದಲಾದ ಅನೇಕ ಮಹನೀಯರ ಆಶ್ರಯ ತಾಣ. ಜಗತ್ತಿಗೆ ಶಾಂತಿ ಮತ್ತು ಪ್ರೀತಿಯ ಸಂದೇಶ ಸಾರುವ ನಮ್ಮ ನಾಡು ಶ್ರೇಷ್ಠ. ಕನ್ನಡ ಮಾತನಾಡಿ, ಕನ್ನಡ ಉಳಿಸಿ, ಕನ್ನಡ ಬೆಳೆಸಿ ಎಂದು ಕೋರಿದರು.

ನಮ್ಮ ಯುವ ಪೀಳಿಗೆ ಕನ್ನಡವನ್ನು ಮರೆಯುತ್ತಿದ್ದಾರೆ. ಪೋಷಕರು ಮನೆಯಲ್ಲಿ ಮಕ್ಕಳೊಂದಿಗೆ ಕನ್ನಡ ಭಾಷೆಯಲ್ಲಿ ಮಾತನಾಡಿ, ನಮ್ಮ ಭಾಷೆಯ ಬಗ್ಗೆ ನಮಗೆ ಹೆಮ್ಮೆ ಇರಬೇಕು. ಹಾಗೇ ಜೆಸ್ಕಾಂನ ನೌಕರರಿಗಾಗಿ ಹೆಲ್ತ್ ಕ್ಲಬ್ ಸ್ಥಾಪನೆ ಮಾಡುವುದಾಗಿ ಆಶ್ವಾಸನೆ ನೀಡಿದರು.

ಈ ವೇಳೆ ಅಧ್ಯಕ್ಷತೆ ಸ್ಥಾನ ವಹಿಸಿ ಮಾತನಾಡಿದ ಜೆಸ್ಕಾಂನ ಕನ್ನಡ ಸಂಘದ ಅಧ್ಯಕ್ಷರಾದ ಮುಹಮ್ಮದ್‌ ಮಿನ್ಹಾಜುದ್ದೀನ್ ಅವರು ನಮ್ಮ ಕಚೇರಿಯ ದಿನನಿತ್ಯದ ವ್ಯವಹಾರವನ್ನು ಕನ್ನಡದಲ್ಲೇ ಮಾಡುತ್ತಿದ್ದು, ಅದು ಹೀಗೆ ಮುಂದುವರೆಯಲಿ ಎಂದು ಆಶಿಸುತ್ತೆನೆ ಎಂದರು.

ಸಮಾರಂಭದಲ್ಲಿ ಜೆಸ್ಕಾಂನ ಮುಖ್ಯ ಅಭಿಯಂತರರಾದ ಮೌನೇಶ ಪತ್ತಾರ, ಪ್ರಧಾನ ವ್ಯವಸ್ಥಾಪಕರಾದ ಪಾರ್ವತಿ, ಆರ್ಥಿಕ ಸಲಹೆಗಾರರಾದ ಮಹಾಲಕ್ಷ್ಮೀ, ಕಂಪನಿ ಕಾರ್ಯದರ್ಶಿಗಳಾದ ಕಿರಣ ಪೊಲೀಸ್ ಪಾಟೀಲ್, ನೌಕರರ ಸಂಘದ ಉಪಾಧ್ಯಕ್ಷರಾದ ಬಾಬು ಕೋರೆ, ಕವಿಮಂ ಸಂಘಟನಾ ಕಾರ್ಯದರ್ಶಿಗಳಾದ ವಿಶ್ವನಾಥ ರೆಡ್ಡಿ, ಪಜಾ/ಪಪಂ ಕಲ್ಯಾಣ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಶಿವಾನಂದ ತೊಳೆ ಅವರು ಸೇರಿದಂತೆ ಜೆಸ್ಕಾಂನ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X