Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕಲಾ ಸಂಸ್ಥೆಗಳ ಮೂಲಕ ಗ್ರಾಮೀಣ...

ಕಲಬುರಗಿ | ಕಲಾ ಸಂಸ್ಥೆಗಳ ಮೂಲಕ ಗ್ರಾಮೀಣ ಜನಪದ ಜೀವಂತ : ಸುಬ್ಬಣ್ಣಾ ಬುಜುರ್ಕೆ

ವಾರ್ತಾಭಾರತಿವಾರ್ತಾಭಾರತಿ3 April 2025 6:46 PM IST
share
ಕಲಬುರಗಿ | ಕಲಾ ಸಂಸ್ಥೆಗಳ ಮೂಲಕ ಗ್ರಾಮೀಣ ಜನಪದ ಜೀವಂತ : ಸುಬ್ಬಣ್ಣಾ ಬುಜುರ್ಕೆ

ಕಲಬುರಗಿ : ಗ್ರಾಮೀಣ ಕಲಾ ಸಂಸ್ಥೆಗಳಿಂದಾಗಿಯೇ ಇಂದು ಗ್ರಾಮೀಣ ಭಾಗದಲ್ಲಿ ಬಸವಾದಿ ಶಿವಶರಣ ವಚನಗಳಂತ ಗಾಯನಗಳು, ಜನಪದ ಹಾಡುಗಳು, ಸಂತ ದಾಸರ ಪದಗಳು ಇಂದಿಗೂ ಜೀವಂತವಾಗಿವೆ. ಇವುಗಳ ಕುರಿತು ಇನ್ನಷ್ಟು ಸಂಶೋಧನೆಗಳ ಕೃತಿ ರೂಪದಲ್ಲಿ ಬೆಳಕಿಗೆ ಬರಲು ಸಂಶೋಧಕರು ಕಾರ್ಯನಿರ್ವಹಿಸಬೇಕಾಗಿದೆ ಎಂದು ಹಾಳತಡಲ್ ಗ್ರಾಮದ ಹಿರಿಯ ಮುಖಂಡ ಸುಬ್ಬಣ್ಣಾ ಬುಜುರ್ಕೆ ಅವರು ಹೇಳಿದರು.

ಆಳಂದ ತಾಲೂಕಿನ ನಸೀರವಾಡಿ ಗ್ರಾಮದ ಯಲ್ಲಾಲಿಂಗ ಜಾನಪದ ಕಲಾ ಸಂಸ್ಥೆಯು ವಳವಂಡವಾಡಿ ಗ್ರಾಮದ ಲಕ್ಷ್ಮಿ ದೇವಸ್ಥಾನದಲ್ಲಿ ಆಯೋಜಿಸಿದ್ದ ವಚನ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಶಿಸಿ ಹೋಗುತ್ತಿರುವ ಜನಪದರ ಹಾಡುಗಳನ್ನು ಗ್ರಾಮೀಣ ಪ್ರದೇಶಗಳಲ್ಲಿ ನಸೀರವಾಡಿ ಯಲ್ಲಾಲಿಂಗ ಜಾನಪದ ಕಲಾ ಸಂಸ್ಥೆಯು ವಚನ ಗಾಯನ ಹಮ್ಮಿಕೊಂಡು ಸಾಂಪ್ರದಾಯಿಕ ಭಕ್ತಿಯ ಹಾಡುಗಳನ್ನು ಇಂದಿನ ಜನಾಂಗಕ್ಕೆ ಮುಟ್ಟಿಸುವ ಬಹುದೊಡ್ಡ ಕೆಲಸವನ್ನು ಮಾಡುತ್ತಿದೆ. ಇಂಥ ಸಂಸ್ಥೆಗಳು ಉಳಿದು ಬೆಳೆದು ಬರಲು ಸಮಾಜ ಮತ್ತು ಸರ್ಕಾರ ಪ್ರೋತ್ಸಾಹಿಸಬೇಕು ಎಂದು ಅಭಿಪ್ರಾಯಪಟ್ಟರು.

ಅಧ್ಯಕ್ಷತೆ ವಹಿಸಿದ್ದ ಎಂ.ಎಸ್.ಪಾಟೀಲ, ಸಂಸ್ಥೆಯ ಅಧ್ಯಕ್ಷ ತಾತೇರಾವ್ ಪಾಟೀಲ, ಅತಿಥಿಗಳಾಗಿ ರಾಯಪ್ಪ ಮುಳಜೆ, ಭೀಮಶಾ ಪೂಜಾರಿ, ಬಸವರಾಜ ಬೆಳಮಗಿ ಪಾಳ್ಗೊಂಡು ಮಾತನಾಡಿದರು.

ಈ ಸಂದರ್ಭಧಲ್ಲಿ ಜಾನಪದ ಕಲಾವಿದೆ ಚಂದ್ರಕಲಾ ಏ.ಏಕ್ಕುಳಕೆ, ಮಲ್ಲಮ್ಮಾ ಬಿ.ಪೂಜಾರಿ, ವೆಂಕಟ ಸೀತಾಳಗೇರೆ. ಸುಲೇಚನಾ ತೀರ್ಥ, ಮಹಾನಂದ ಕೆ.ನರೋಣಾ, ಶಂಕರೆಪ್ಪ ಕಾಳೆ, ಈರಣ್ಣ ಕಲಶೆಟ್ಟಿ, ವಿಕ್ರಂ ಸೀತಾಳಗೇರೆ, ಧನ್ನರಾಜ ಡೋಣಿ, ಬಲಭೀಮ ಸೀತಾಳಗೇರೆ, ರಾಯಪ್ಪ ಗುತ್ತೆವಾಲೆ, ಕಮಲಾಬಾಯಿ ಸಾಸ್ತುರೆ ಸೇರಿದಂತೆ ಅನೇಕ ಕಲಾವಿದರು ಉಪಸ್ಥಿತರಿದ್ದು ಬಸವಾದಿ ಶರಣರ ವಚನಗಳ ಗಾಯನ ನಡೆಸಿಕೊಟ್ಟು ಜನಮನ ತಣ್ಣಿಸಿ ಮೆಚ್ಚಿಗೆಗೆ ವ್ಯಕ್ತವಾದರು. ಗ್ರಾಮದ ಮಹಿಳೆಯರು ಹಿರಿಯರು ಕಲಾ ಆಸಕ್ತರು ಪಾಲ್ಗೊಂಡಿದ್ದರು.

ಕಾರ್ಯಕ್ರಮವನ್ನು ಯುವ ಮುಖಂಡ ಯಲ್ಲಾಲಿಂಗ ಟಿ.ಪಾಟೀಲ ನಿರೂಪಿಸಿದರು. ರಾಜೇಶ್ವರಿ ಟಿ.ನಸೀರವಾಡಿ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X