Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ |ಎಸ್.ಸಿ.ಎಸ್.ಪಿ-ಟಿ.ಎಸ್.ಪಿ....

ಕಲಬುರಗಿ |ಎಸ್.ಸಿ.ಎಸ್.ಪಿ-ಟಿ.ಎಸ್.ಪಿ. ಪ್ರಗತಿ ಪರಿಶೀಲನೆ : ತಳ ಸಮುದಾಯದ ಅಭಿವೃದ್ಧಿಗೆ ಶೇ.100ರಷ್ಟು ಅನುದಾನದ ಖರ್ಚು ಅತ್ಯಗತ್ಯ : ರಾಯಪ್ಪ ಹುಣಸಗಿ

ವಾರ್ತಾಭಾರತಿವಾರ್ತಾಭಾರತಿ13 Oct 2025 11:13 PM IST
share
ಕಲಬುರಗಿ |ಎಸ್.ಸಿ.ಎಸ್.ಪಿ-ಟಿ.ಎಸ್.ಪಿ. ಪ್ರಗತಿ ಪರಿಶೀಲನೆ : ತಳ ಸಮುದಾಯದ ಅಭಿವೃದ್ಧಿಗೆ ಶೇ.100ರಷ್ಟು ಅನುದಾನದ ಖರ್ಚು ಅತ್ಯಗತ್ಯ : ರಾಯಪ್ಪ ಹುಣಸಗಿ

ಕಲಬುರಗಿ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯದ ಕಲ್ಯಾಣಕ್ಕಾಗಿ ರಾಜ್ಯ ಸರಕಾರ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ರಾಜ್ಯ ಮತ್ತು ಜಿಲ್ಲಾ ವಲಯದಡಿ ಬಿಡುಗಡೆ ಮಾಡಿದ ಅನುದಾನವನ್ನು ಶೇ.100ರಷ್ಟು ಖರ್ಚು ಮಾಡುವುದು ಅತ್ಯಗತ್ಯವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹೇಳಿದರು.

ಸೋಮವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅನುಸೂಚಿತ ಜಾತಿ ಉಪ ಯೋಜನೆ ಮತ್ತು ಅನುಸೂಚಿತ ಪಂಗಡ ಉಪ ಯೋಜನೆ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ಎರಡನೇ ತ್ರೈಮಾಸಿಕ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ರಾಯಪ್ಪ ಹುಣಸಗಿ, ಆಯಾ ಇಲಾಖೆಗೆ ಬಿಡುಗಡೆಯಾದ ಅನುದಾನ ಕಾಲಮಿತಿಯಲ್ಲಿಯೇ ಖರ್ಚು ಮಾಡಿ ಆರ್ಥಿಕ ಮತ್ತು ಭೌತಿಕ ಪ್ರಗತಿ ಸಾಧಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಗಂಗಾ ಕಲ್ಯಾಣ ಯೋಜನೆ ಅನುಷ್ಠಾನಕ್ಕೆ ವಿವಿಧ ನಿಗಮಗಳಿಂದ ಫಲಾನುಭವಿಗಳ ಹೆಸರು ಅನುಮೋದನೆಗೊಂಡ ಪ್ರಕರಣಗಳಲ್ಲಿ ವಿಳಂಬ ಮಾಡದೆ ಜೆಸ್ಕಾಂ ಅಧಿಕಾರಿಗಳು ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಸಿವಿಲ್ ಕಾಮಗಾರಿಗಳ ಪ್ರಕರಣಗಳಲ್ಲಿ ಕೂಡಲೆ ಟೆಂಡರ್ ಕರೆದು ಅಂತಿಮಗೊಳಿಸಿ ಕೆಲಸ ಆರಂಭಿಸಬೇಕು. ಶಿಕ್ಷಣ ಇಲಾಖೆಯಲ್ಲಿ ನಿರೀಕ್ಷಿತ ಪ್ರಗತಿ ಸಾಧಿಸದಿರುವುದನ್ನು ಗಮನಿಸಿದ ಅವರು ಕೂಡಲೆ ಜಿಲ್ಲಾ ಪಂಚಾಯತಿಯಿಂದ ಅನುಮೋದನೆ ಪಡೆದು ಕಾಯೋನ್ಮುಖರಾಗಬೇಕೆಂದರು.

ಜಿಲ್ಲೆಯಾದ್ಯಂತ ನಗರ ಸ್ಥಳೀಐ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಪಿ.ಡಿ. ಡಿ.ಯು.ಡಿ.ಸಿ. ಅವರಿಗೆ ನಿರ್ದೇಶನ ನೀಡಿದ ಅಪರ ಜಿಲ್ಲಾಧಿಕಾರಿಗಳು, ವೈಯಕ್ತಿ ಸೌಲಭ್ಯ ಯೋಜನೆಗಳಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕೆಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ ಮಾತನಾಡಿ, ಇಲಾಖಾವಾರು ಪ್ರಗತಿ ಮಾಹಿತಿ ತಿಳಿಸಿದಲ್ಲದೆ ಪ್ರಸಕ್ತ 2025-26ನೇ ಸಾಲಿಗೆ ಇದುವರೆಗೆ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ. ಯೋಜನೆಯಡಿ ಒಟ್ಟಾರೆ ಜಿಲ್ಲೆಗೆ 172.21 ಕೋಟಿ ರೂ. ಹಂಚಿಕೆಯಾಗಿ 115.40 ಕೋಟಿ ರೂ. ಬಿಡುಗಡೆಯಾಗಿದ್ದು, ಇದರಲ್ಲಿ 100.91 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಅಂಕಿ-ಸಂಖ್ಯೆಗಳೊಂದಿಗೆ ವಿವಿಧ ಇಲಾಖೆಯ ಪ್ರಗತಿ ಸಭೆ ಮುಂದಿಟ್ಟರು.

ಸಭೆಯಲ್ಲಿ ಜಿಲ್ಲಾ ಪಂಚಾಯ್ ಉಪ ಕಾರ್ಯದರ್ಶಿ ಲಕ್ಷ್ಮಣ ಶೃಂಗೇರಿ, ಸಿ.ಪಿ.ಓ ಎಸ್.ಎಸ್.ಮಠಪತಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಮುನಾವರ ದೌಲಾ, ತೋಟಗಾರಿಕೆ ಉಪನಿರ್ದೇಶಕ ಸಂತೋಷ ಇನಾಂದಾರ ಸೇರಿದಂತೆ ವಿವಿಧ ಇಲಾಖೆ ಮತ್ತು ನಿಗಮಗಳ ಅಧಿಕಾರಿಗಳು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X