Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಡಾ.ಬಾಬು ಜಗಜೀವನ್ ರಾಮ್...

ಕಲಬುರಗಿ | ಡಾ.ಬಾಬು ಜಗಜೀವನ್ ರಾಮ್ ಜಯಂತೋತ್ಸವ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ2 March 2025 9:59 PM IST
share
ಕಲಬುರಗಿ | ಡಾ.ಬಾಬು ಜಗಜೀವನ್ ರಾಮ್ ಜಯಂತೋತ್ಸವ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ಕಲಬುರಗಿ : ದೇಶದ ಉಪ ಪ್ರಧಾನಮಂತ್ರಿ ಡಾ.ಬಾಬು ಜಗಜೀವನ್ ರಾಮ್ ಅವರ 118ನೇ ಜಯಂತೋತ್ಸವ ಆಚರಣೆ ಸಮಿತಿಯ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಸಮಿತಿಯ ಜಿಲ್ಲಾ ಅಧ್ಯಕ್ಷರಾಗಿ ರಂಜಿತ್ ಮೂಲಿಮನಿ, ಕಾರ್ಯಧ್ಯಕ್ಷರಾಗಿ ಪ್ರಹ್ಲಾದ್ ಹಡಗಿಲಕರ್, ಪ್ರಚಾರ ಸಮಿತಿ ಅಧ್ಯಕ್ಷರಾಗಿ ಉಮೇಶ್ ಮಾಳಿಗೆ ಹಾಗೂ ಉಪಾಧ್ಯಕ್ಷರಾಗಿ ಗಣೇಶ ಕಟ್ಟಿಮನಿ ಮೆಳಕುಂದಿ ಅವರನ್ನು ಆಯ್ಕೆ ಮಾಡಲಾಯಿತು.

ನಗರದ ಗುಲ್ಲಾಬಾಡಿ ಸಮುದಾಯ ಭವನದಲ್ಲಿ ಸಮಿತಿಯ ಮುಖಂಡರ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ಬಳಿಕ ನಗರದ ಬಾಬು ಜಗಜೀವನ್ ರಾವ್ ಪ್ರತಿಮೆ ಆವರಣದಲ್ಲಿ ರಂಜಿತ ಮೂಲಿಮನಿ, ಪ್ರಹ್ಲಾದ್ ಹಡಗಿಲಕರ್, ಉಮೇಶ್ ಮಾಳಿಗೆ, ಗಣೇಶ್ ಕಟ್ಟಿಮನಿ ಮೆಳಕುಂದಿ ಅವರನ್ನು ಸತ್ಕರಿಸಲಾಯಿತು.

ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಲಿಂಗರಾಜ ತಾರಫೈಲ್, ಶಾಮ ನಾಟೇಕರ್, ರಾಜು ವಾಡೆಕರ್, ನಾಗರಾಜ ಗುಂಡಗುರ್ತಿ, ರಮೇಶ್ ವಾಡೆಕರ್, ಮಲ್ಲಿಕಾರ್ಜುನ್ ಜಿನಕೇರಿ, ಪ್ರಕಾಶ ಮಾಳಿಗೆ, ದಶರಥ ಕಲಗುರ್ತಿ, ರಾಜು ಕಟ್ಟಿಮನಿ, ಪ್ರದೀಪ್ ಬಚನಾಳಕರ್, ರವಿ ಹೊಸಮನಿ, ದತ್ತು ಹಯ್ಯಾಳಕರ್, ದತ್ತು ಬಾಸಗಿ, ನಾಗೇಂದ್ರಪ್ಪ ದಂಡತಿಕರ್, ಚಂದ್ರಕಾಂತ್ ನಾಟೀಕಾರ, ಶಿವಕುಮಾರ್ ಆಜಾದಪುರ್, ದಿಗಂಬರ್ ತ್ರಿಮೂರ್ತಿ, ಬಸವರಾಜ ಜವಳಿ, ಬಸವರಾಜ ಬಾಡಿಯಾಳ ಗಾಜಿಪುರ, ಮಲ್ಲಪ್ಪ ಚಿಗನೂರ, ಮಲ್ಲಿಕಾರ್ಜುನ ದೊಡಮನಿ, ಬಂಡೇಶ ರಟ್ನಡಗಿ, ದೇವರಾಜ ಕೋಳ್ಳೂರ, ಚಂದ್ರಕಾಂತ ನಾಟೀಕಾರ, ಶ್ರೀನಿವಾಸ ರಾಮನಾಳಕರ್, ದೇವಿಂದ್ರ ಕವಳೇಕರ್, ದೇವಿಂದ್ರ ಬಿಳವಾರ, ಲಕ್ಕಪ್ಪ ಬಂಡಾರಿ, ಸಚೀನ್ ಕಟ್ಟಿಮನಿ, ಶಿವಶಂಕರ ದೊಡ್ಡಮನಿ, ಮಹೇಶ ಮೂಲಿಮನಿ, ಮಂಜುನಾಥ ನಾಲವಾರಕರ್, ಸಿದ್ರಾಮ ಅವರಳ್ಳಿ, ಸಿದ್ದು ಗುಲ್ಲಾಬಾಡಿ, ಮಲ್ಲಪ್ಪ ಅವಂಟೆ, ಸೈಬಣ್ಣ ಹೀರಾಪೂರ, ಚಂದಪ್ಪ ಕಟ್ಟಿಮನಿ, ಸಂಜು ಕಟ್ಟಿಮನಿ, ರಾಜೇಶ ಹಡಗಿಲಕರ್, ರಾಜು ಮದರಾ (ಬಿ), ಪ್ರದೀಪ ಭಾವೆ, ಶ್ರೀಮಂತ ಭಂಡಾರಿ, ಲೋಕೆಶ ಜಾಜಿ, ಗುಂಡು ಸಂಗ್ವಾರ, ಪೃಥ್ವಿರಾಜ ರಾಂಪೂರೆ, ಜಾನ ಶಿವನೂರ, ನಾಗೇಶ ಕಟ್ಟಿಮನಿ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X