Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಅನುಗ್ರಹ ಕಣ್ಣಿನ...

Kalaburagi | ಅನುಗ್ರಹ ಕಣ್ಣಿನ ಆಸ್ಪತ್ರೆಯೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ ಶರಣಬಸವ ವಿವಿ

ವಾರ್ತಾಭಾರತಿವಾರ್ತಾಭಾರತಿ10 July 2026 6:12 PM IST
share
Kalaburagi | ಅನುಗ್ರಹ ಕಣ್ಣಿನ ಆಸ್ಪತ್ರೆಯೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ ಶರಣಬಸವ ವಿವಿ

ಕಲಬುರಗಿ : ಶರಣಬಸವ ವಿಶ್ವವಿದ್ಯಾಲಯದ ವ್ಯವಹಾರ ಅಧ್ಯಯನ ನಿಕಾಯ (ಮಹಿಳೆಯರಿಗಾಗಿ ಮಾತ್ರ) ಹಾಗೂ ಕಲಬುರಗಿಯ ವಿಕಾಸನುಮ್ ಶಿಕ್ಷಣ ಮತ್ತು ಕಲ್ಯಾಣ ಟ್ರಸ್ಟ್‌ನ ಘಟಕವಾದ ಅನುಗ್ರಹ ಕಣ್ಣಿನ ಆಸ್ಪತ್ರೆ (ಭೋರುಕಾ ನೇತ್ರಾಲಯ) ನಡುವೆ ಶೈಕ್ಷಣಿಕ ಹಾಗೂ ಕೈಗಾರಿಕಾ ಸಹಯೋಗಕ್ಕಾಗಿ ತಿಳುವಳಿಕೆ ಒಪ್ಪಂದ (ಎಂಒಯು)ಕ್ಕೆ ಸಹಿ ಹಾಕಲಾಗಿದೆ.

ವಿಶ್ವವಿದ್ಯಾಲಯದ ಕುಲಸಚಿವೆ ಡಾ. ಲಕ್ಷ್ಮೀ ಪಾಟೀಲ ಮಾಕಾ ಮತ್ತು ಅನುಗ್ರಹ ಆಸ್ಪತ್ರೆಯ ಅಧ್ಯಕ್ಷ ಡಾ. ಪ್ರಭುಗೌಡ ಬಿ.ಎಲ್. ಅವರು, ಕುಲಪತಿ ಪ್ರೊ. ಅನಿಲಕುಮಾರ ಬಿಡವೆ, ಸಂಸ್ಥಾಪಕ ನಿರ್ದೇಶಕಿ ಡಾ. ಮಾಲಿನಿ ಪ್ರಭುಗೌಡ, ಆಸ್ಪತ್ರೆಯ ಆಡಳಿತಾಧಿಕಾರಿ ಹಾಗೂ ಮಾನವ ಸಂಪನ್ಮೂಲ ಅಧಿಕಾರಿ ಅನಿಲ್ ರೆಡ್ಡಿ, ಬಿಬಿಎ ವಿಭಾಗದ ಮುಖ್ಯಸ್ಥೆ ಡಾ. ಶಿಲ್ಪಾ ಕಂದಗೋಳ ಹಾಗೂ ಪ್ರೊ. ನೀರಜ್ ಎಸ್. ತಡಕಲ್ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಹಾಕಿದರು.

ಈ ಒಪ್ಪಂದದ ಮೂಲಕ ಶರಣಬಸವ ವಿಶ್ವವಿದ್ಯಾಲಯದ ಬಿಬಿಎ ವಿದ್ಯಾರ್ಥಿನಿಯರಿಗೆ ಆಸ್ಪತ್ರೆ ಆಡಳಿತ ಮತ್ತು ನಿರ್ವಹಣೆಯ ವಿವಿಧ ಕ್ಷೇತ್ರಗಳಲ್ಲಿ ಪ್ರಾಯೋಗಿಕ ತರಬೇತಿ ಹಾಗೂ ಕೈಗಾರಿಕಾ ಅನುಭವ ಪಡೆಯಲು ಅವಕಾಶ ಕಲ್ಪಿಸಲಾಗುತ್ತದೆ.

ಇದರಡಿ ಕೈಗಾರಿಕಾ ಭೇಟಿಗಳು, ಅತಿಥಿ ಉಪನ್ಯಾಸಗಳು, ಕಾರ್ಯಾಗಾರಗಳು ಹಾಗೂ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಿ ವಿದ್ಯಾರ್ಥಿನಿಯರ ವೃತ್ತಿಪರ ಕೌಶಲ್ಯ ಮತ್ತು ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ಒತ್ತು ನೀಡಲಾಗುತ್ತದೆ.

ಆಸ್ಪತ್ರೆ ಆಡಳಿತ, ಮುಂಭಾಗದ ಕಚೇರಿ ನಿರ್ವಹಣೆ, ಮಾನವ ಸಂಪನ್ಮೂಲ, ರೋಗಿ ಸಂಬಂಧ ನಿರ್ವಹಣೆ, ಮಾರ್ಕೆಟಿಂಗ್, ಹಣಕಾಸು ಹಾಗೂ ಸಾಮಾನ್ಯ ಆಡಳಿತ ಸೇರಿದಂತೆ ವಿವಿಧ ವಿಭಾಗಗಳಲ್ಲಿ ವಿದ್ಯಾರ್ಥಿನಿಯರಿಗೆ ಪ್ರಾಯೋಗಿಕ ಕಲಿಕೆ ಒದಗಿಸಲಾಗುತ್ತದೆ.

ಇದಲ್ಲದೆ, ನಿಯಮಿತ ಕೈಗಾರಿಕಾ ಭೇಟಿಗಳು, ವೀಕ್ಷಣಾ ತರಬೇತಿ, ಅನುಭವಿ ವೃತ್ತಿಪರರಿಂದ ಮಾರ್ಗದರ್ಶನ ಹಾಗೂ ವಿದ್ಯಾರ್ಥಿನಿಯರ ತರಬೇತಿ ಕಾರ್ಯಕ್ಷಮತೆಯ ಮೌಲ್ಯಮಾಪನ ಮತ್ತು ಪ್ರತಿಕ್ರಿಯೆ ನೀಡುವ ವ್ಯವಸ್ಥೆಯೂ ಈ ಒಪ್ಪಂದದ ಭಾಗವಾಗಿದೆ.

ವಿದ್ಯಾರ್ಥಿಗಳ ಯೋಜನೆಗಳು, ಸಂಶೋಧನಾ ಚಟುವಟಿಕೆಗಳು ಹಾಗೂ ಜ್ಞಾನ ವಿನಿಮಯ ಕಾರ್ಯಕ್ರಮಗಳನ್ನು ಉತ್ತೇಜಿಸುವ ಮೂಲಕ ಶೈಕ್ಷಣಿಕ ಮತ್ತು ವೃತ್ತಿಪರ ಬೆಳವಣಿಗೆಗೆ ಈ ಎಂಒಯು ನೆರವಾಗಲಿದೆ ಎಂದು ವಿಶ್ವವಿದ್ಯಾಲಯ ತಿಳಿಸಿದೆ.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X