Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಶಾಲಾ ಹೆಣ್ಣು ಮಕ್ಕಳಿಗೆ ಉಚಿತ...

ಕಲಬುರಗಿ| ಶಾಲಾ ಹೆಣ್ಣು ಮಕ್ಕಳಿಗೆ ಉಚಿತ ವಿತರಣೆಯ 'ಶುಚಿ ಸ್ಯಾನಿಟರಿ ಪ್ಯಾಡ್ ಗಳಿಗೆ ಬೆಂಕಿ

ಆರೋಗ್ಯ ಇಲಾಖೆ ಅಧಿಕಾರಿಗಳ ಕ್ರಮಕ್ಕೆ ಸಾರ್ವಜನಿಕರ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ29 Jun 2025 11:11 AM IST
share
ಕಲಬುರಗಿ| ಶಾಲಾ ಹೆಣ್ಣು ಮಕ್ಕಳಿಗೆ ಉಚಿತ ವಿತರಣೆಯ ಶುಚಿ ಸ್ಯಾನಿಟರಿ ಪ್ಯಾಡ್ ಗಳಿಗೆ ಬೆಂಕಿ

ಕಲಬುರಗಿ: ಪ್ರೌಢಶಾಲಾ ಮತ್ತು ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹೆಣ್ಣು ಮಕ್ಕಳಿಗೆ ಉಚಿತವಾಗಿ ಹಂಚಬೇಕಿದ್ದ 'ಶುಚಿ ಯೋಜನೆ'ಯ ಸ್ಯಾನಿಟರಿ ಪ್ಯಾಡ್ ಗಳನ್ನು ಬೆಂಕಿ ಹಚ್ಚಿ ಸುಟ್ಟಿರುವ ಘಟನೆ ಕಲಬುರಗಿ ನಗರ ಹೊರವಲಯದ ಫರಹತಾಬಾದ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

ಇಲ್ಲಿನ ಹಳೇ ಕಟ್ಟಡ ಕೆಡವಿದ ಸಂದರ್ಭದಲ್ಲಿ ಲಕ್ಷಾಂತರ ರೂ. ಮೌಲ್ಯದ ಸಾವಿರಾರು ಸ್ಯಾನಿಟರಿ ಪ್ಯಾಡ್ಗಳು ಪತ್ತೆಯಾಗಿವೆ. ಆರೋಗ್ಯ ದೃಷ್ಟಿಯಿಂದ ಅರ್ಹ ಶಾಲಾ ಕಾಲೇಜಿನ ಹೆಣ್ಣು ಮಕ್ಕಳಿಗೆ ಈ ಪ್ಯಾಡ್ ಗಳನ್ನು ಉಚಿತವಾಗಿ ಹಂಚಬೇಕಿತ್ತು. ಆದರೆ, ಹೆಣ್ಣು ಮಕ್ಕಳಿಗೆ ಹಂಚದೆ ಗೋಡೌನ್ ನಲ್ಲೇ ಇಟ್ಟುಕೊಂಡಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು ಇದೀಗ ಲಕ್ಷಾಂತರ ರೂ. ಮೌಲ್ಯದ ಶುಚಿ ಪ್ಯಾಡ್ ಗಳಿಗೆ ಬೆಂಕಿ ಇಟ್ಟಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸ್ಯಾನಿಟರಿ ಪ್ಯಾಡ್ ಹಂಚಿಕೆ ಮಾಡದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಉಚಿತವಾಗಿ ಹಂಚಬೇಕಿದ್ದ ರಾಜ್ಯ ಸರಕಾರದ ಯೋಜನೆಯ ಶುಚಿ ಪ್ಯಾಡ್ ಗೆ ಬೆಂಕಿ ಹಚ್ಚಿ ಸುಟ್ಟು ನಾಶ ಮಾಡಲಾಗುತ್ತಿದೆ. ಯಾಕೆ ಹೀಗೆ ಮಾಡಲಾಗುತ್ತಿದೆ ಎಂಬ ಜನರ ಪ್ರಶ್ನೆಗಳಿಗೆ ಅಧಿಕಾರಿಗಳು ಸೂಕ್ತ ಉತ್ತರ ನೀಡಿಲ್ಲ ಎಂದು ಗ್ರಾಮದ ಮುಖಂಡರು ಆರೋಪಿಸಿದ್ದಾರೆ. ಸ್ಯಾನಿಟರಿ ಪ್ಯಾಡ್ಗಳು ಬೆಂಕಿಯಲ್ಲಿ ಸುಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಫರಹತಾಬಾದ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶುಚಿ ನ್ಯಾಪ್ ಕಿನ್ ಗಳನ್ನು ಸುಟ್ಟಿರುವ ಕುರಿತು ಕೂಲಂಕಷ ವಿಚಾರಣೆ ಕೈಗೊಂಡು ಸ್ಪಷ್ಟ ಅಭಿಪ್ರಾಯದೊಂದಿಗೆ 24 ಗಂಟೆಯಲ್ಲಿ ವರದಿ ನೀಡುವಂತೆ ಜಿಲ್ಲಾ ಆರ್ಸಿಎಚ್, ತಾಲೂಕು ಆರೋಗ್ಯ ಅಧಿಕಾರಿ ಮತ್ತು ಆಸ್ಪತ್ರೆಯ ವೈದ್ಯಾಧಿಕಾರಿ ನೋಟಿಸ್ ಕೊಡಲಾಗಿದೆ.

-ಡಾ.ಶರಣಬಸಪ್ಪ ಕ್ಯಾತನಾಳ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X