Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ʼಕುಡಿಯುವ ನೀರಿನ ಸಮಸ್ಯೆ...

ಕಲಬುರಗಿ | ʼಕುಡಿಯುವ ನೀರಿನ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಿʼ

ವಾರ್ತಾಭಾರತಿವಾರ್ತಾಭಾರತಿ28 Feb 2025 9:34 PM IST
share
Photo of Metting

ಕಲಬುರಗಿ : ರಂಜಾನ್ ಹಬ್ಬ ಮತ್ತು ಶ್ರೀ ಶರಣಬಸವೇಶ್ವರ ಜಾತ್ರೆ ಹಿನ್ನೆಲೆಯಲ್ಲಿ ಕಲಬುರಗಿ ಮಹಾನಗರದಾದ್ಯಂತ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕೆಂದು ಪಾಲಿಕೆ ಅಧಿಕಾರಿಗಳಿಗೆ ಕರ್ನಾಟಕ ರೇಷ್ಮೆ ಅಭಿವೃದ್ದಿ ನಿಯಮಿತದ ಅಧ್ಯಕ್ಷೆ ಮತ್ತು ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತಿಮಾ ಮತ್ತು ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್‌ ಅವರು ಸೂಚನೆ ನೀಡಿದರು.

ಶುಕ್ರವಾರ ಇಲ್ಲಿನ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಜಂಟಿಯಾಗಿ ಕಲಬುರಗಿ ಮಹಾನಗರ ಪಾಲಿಕೆ, ಜೆಸ್ಕಾಂ ಹಾಗೂ ಕಲಬುರಗಿ ತಹಶೀಲ್ದಾರ್‌ ಜೊತೆಗೆ ಸಭೆ ನಡೆಸಿದ ಅವರು, ನೀರಿನ ಸಮಸ್ಯೆ ಕಂಡುಬರುವ ವಾರ್ಡ್ ಗಳ ಪಟ್ಟಿ ಈಗಾಗಲೆ ತಯಾರಿಸಿಕೊಂಡು ಅಗತ್ಯಬಿದ್ದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಬೇಕೆಂದರು. ಈ ಬಾರಿ ಹೆಚ್ಚಿನ ಬಿಸಿಲಿನ ತಾಪಮಾನದ ಜೊತೆಗೆ ಬಿಸಿಗಾಳಿ ಇರುವ ಸಾಧ್ಯತೆ ಹೆಚ್ಚಿದ್ದು, ಮುನ್ನಚ್ಚರಿಕೆ ಕ್ರಮಗಳನ್ನು ಪಾಲಿಕೆ ತೆಗೆದುಕೊಳ್ಳಬೇಕು ಎಂದರು.

ಪವಿತ್ರ ರಂಜಾನ್ ಹಬ್ಬ ಮತ್ತು ಮಹಾದಾಸೊಹಿ ಶರಣಬಸವೇಶ್ವರ ಜಾತ್ರೆ ಇರುವುದರಿಂದ ನಗರದಾದ್ಯಂದ ವಿದ್ಯುತ್ ವ್ಯತ್ಯಯವಾಗದಂತೆ ಜೆಸ್ಕಾಂನವರು ನೋಡಿಕೊಳ್ಳಬೇಕು. ನಗರದೆಲ್ಲಡೆ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳಬೇಕೆಂದರು.

ಸಭೆಯಲ್ಲಿ ಕಲಬುರಗಿ ತಹಶೀಲ್ದಾರ್‌ ಕೆ.ಆನಂದಶೀಲ, ತಾಲೂಕು ಪಂಚಾಯತ್ ಇ.ಓ. ಸೈಯದ್ ಪಟೇಲ್, ಪಾಲಿಕೆ ಇಇಗಳಾದ ಪುರುಷೋತ್ತಮ, ದತ್ತಾತ್ರೇಯ, ವಲಯ ಆಯುಕ್ತರಾದ ರಮೇಶ ಪಟ್ಟೆದಾರ, ಪ್ರದೀಪ ಕುಮಾರ, ಮುಜಾಮಿಲ್, ಪರಿಸರ ಇಂಜಿನೀಯರ್ ಬಾಬುರಾವ, ಕೆ.ಯು‌.ಐ.ಡಿ.ಎಫ್.ಸಿ ಇ.ಇ. ಕೆ.ಎಸ್.ಪಾಟೀಲ, ಎ.ಇ.ಇ. ಶಿವಕುಮಾರ, ಜೆಸ್ಕಾಂ ಇ.ಇ ವೀರಭದ್ರಪ್ಪ, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ವಿಭಾಗದ ಜಗದೇವಪ್ಪ ಸೇರಿದಂತೆ ಅನೇಕ ಅಧಿಕಾರಿಗಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X