Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ವ್ಯಸನಮುಕ್ತ ಸಮಾಜ...

Kalaburagi | ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಮಹತ್ವದ್ದು: ಡಾ.ಸದಾನಂದ ಪೆರ್ಲ

ವಾರ್ತಾಭಾರತಿವಾರ್ತಾಭಾರತಿ1 Aug 2026 10:26 PM IST
share
Kalaburagi | ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಮಹತ್ವದ್ದು: ಡಾ.ಸದಾನಂದ ಪೆರ್ಲ

ಕಲಬುರಗಿ: ವ್ಯಸನಮುಕ್ತ ಸಮಾಜ ನಿರ್ಮಾಣದಲ್ಲಿ ಯುವಶಕ್ತಿಯ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸದೃಢ ರಾಷ್ಟ್ರ ನಿರ್ಮಾಣಕ್ಕೆ ಯುವಕರು ಮುಂಚೂಣಿಯಲ್ಲಿ ನಿಲ್ಲಬೇಕು ಎಂದು ಆಕಾಶವಾಣಿಯ ನಿವೃತ್ತ ಕಾರ್ಯಕ್ರಮ ಮುಖ್ಯಸ್ಥ ಡಾ.ಸದಾನಂದ ಪೆರ್ಲ ಹೇಳಿದರು.

ನಗರದ ಅಳಂದ ರಸ್ತೆಯ ಶೆಟ್ಟಿ ಕಾಂಪ್ಲೆಕ್ಸ್ ಎದುರಿನ ಶಾರದಾ ವಿವೇಕ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಆಯೋಜಿಸಿದ್ದ ಡಾ. ಮಹಾಂತ ಶಿವಯೋಗಿಗಳವರ ಜಯಂತಿ ಹಾಗೂ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಪೂಜ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಮಠಾಧೀಶರು ಕೇವಲ ಧಾರ್ಮಿಕ ಆಚರಣೆಗಳಿಗೆ ಸೀಮಿತರಾಗದೆ ಸಾಮಾಜಿಕ ಸಮಸ್ಯೆಗಳಿಗೆ ಸ್ಪಂದಿಸಿ ಕ್ರಾಂತಿಕಾರಿ ಬದಲಾವಣೆ ತರಲು ಸಾಧ್ಯ ಎಂಬುದನ್ನು ಡಾ. ಮಹಾಂತ ಶಿವಯೋಗಿಗಳು ತಮ್ಮ ಕಾರ್ಯದ ಮೂಲಕ ತೋರಿಸಿಕೊಟ್ಟಿದ್ದಾರೆ. ‘ಮಹಾಂತ ಜೋಳಿಗೆ’ ಮೂಲಕ ಅವರು ಸಾರಿದ ಸಾಮಾಜಿಕ ಪರಿವರ್ತನೆಯ ಸಂದೇಶವನ್ನು ಗ್ರಾಮೀಣ ಪ್ರದೇಶಗಳಿಗೂ ತಲುಪಿಸಲು ಯುವಕರು ಮತ್ತು ವಿದ್ಯಾರ್ಥಿಗಳು ರಾಯಭಾರಿಗಳಾಗಬೇಕು ಎಂದು ಕರೆ ನೀಡಿದರು.

ದೇಶದಲ್ಲಿ 15 ರಿಂದ 29 ವರ್ಷದೊಳಗಿನ 37 ಕೋಟಿಗೂ ಅಧಿಕ ಯುವಜನತೆ ಇದ್ದು, ಭಾರತ ಸಮಗ್ರ ಅಭಿವೃದ್ಧಿ ಹೊಂದಬೇಕಾದರೆ ಯುವಕರು ದುಶ್ಚಟಗಳಿಂದ ದೂರವಿರಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ‘ಫಿಟ್ನೆಸ್ ಇಂಡಿಯಾ’ ಪರಿಕಲ್ಪನೆಯನ್ನು ಯುವಕರು ಅಳವಡಿಸಿಕೊಂಡರೆ ಆರೋಗ್ಯವಂತ ಹಾಗೂ ಅಭಿವೃದ್ಧಿಪರ ರಾಷ್ಟ್ರ ನಿರ್ಮಾಣ ಸಾಧ್ಯವಾಗಲಿದೆ ಎಂದು ಹೇಳಿದರು.

ಬಸವೇಶ್ವರ ಸಮಾಜ ಸೇವಾ ಬಳಗದ ಸೇವಾ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ. ಪಾಟೀಲ್ ಮಾತನಾಡಿ, ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಿದ ಡಾ. ಮಹಾಂತ ಶಿವಯೋಗಿಗಳ ಆದರ್ಶ ಮತ್ತು ಸಂದೇಶವನ್ನು ಜನಸಾಮಾನ್ಯರಿಗೆ ತಲುಪಿಸಲು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾರದಾ ವಿವೇಕ ಕಲಾ ಮತ್ತು ವಾಣಿಜ್ಯ ಕಾಲೇಜಿನ ಪ್ರಾಂಶುಪಾಲ ಹಣಮಂತ ರಾವ್ ಗುಡ್ಡೇವಾಡ ವಹಿಸಿದ್ದರು. ಶಿವಯೋಗೆಪ್ಪ ಎಸ್. ಬಿರಾದಾರ, ಉಪನ್ಯಾಸಕರಾದ ಸತೀಶ್ ತುಮಕೂರು, ವನಜಾಕ್ಷಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಕವಿತಾ ಪ್ರಾರ್ಥನಾ ಗೀತೆ ಹಾಡಿದರು. ಉಪನ್ಯಾಸಕ ಮಹಾದೇವಪ್ಪ ಕುಂಬಾರ ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕಿ ತ್ರಿವೇಣಿ ಕಲಶೆಟ್ಟಿ ವಂದಿಸಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X