Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ವಚನ ಚಾರಿಟೇಬಲ್ ಸೊಸೈಟಿಯ...

ಕಲಬುರಗಿ | ವಚನ ಚಾರಿಟೇಬಲ್ ಸೊಸೈಟಿಯ ಕಾರ್ಯ ಶ್ವಾಘನೀಯ : ಬಸವರಾಜ ದೇಶಮುಖ

ವಾರ್ತಾಭಾರತಿವಾರ್ತಾಭಾರತಿ13 Nov 2025 6:03 PM IST
share
ಕಲಬುರಗಿ | ವಚನ ಚಾರಿಟೇಬಲ್ ಸೊಸೈಟಿಯ ಕಾರ್ಯ ಶ್ವಾಘನೀಯ : ಬಸವರಾಜ ದೇಶಮುಖ

ಕಲಬುರಗಿ : ವೈಚಾರಿಕತೆಯ ನಿಲುವು, ಸಮಭಾವ ಸಮನ್ವಯತೆ ಒಗಟ್ಟಿನಿಂದ ಘನವಾದ ಉದ್ದೇಶ ಇಟ್ಟುಕೊಂಡು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಕ್ರಾಂತಿ ಮಾಡುತ್ತಿರುವ ವಚನ ಚಾರಿಟೇಬಲ್ ಸೊಸೈಟಿ ಕಾರ್ಯ ಶ್ವಾಘನೀಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹೇಳಿದರು.

ವಚನ ಚಾರಿಟೇಬಲ್ ಸೊಸೈಟಿ ಎಸ್.ಎಂ.ಪಂಡಿತ್‌ ರಂಗಮಂದಿರದಲ್ಲಿ ಆಯೋಜಿಸಿರುವ ಕನ್ನಡ ರಾಜ್ಯೋತ್ಸವ ಹಾಗೂ ಶಿವಶರಣ ಹರಳಯ್ಯ ನಾಟಕೋತ್ಸವವನ್ನು ಸಸಿಗೆ ನೀರೆರೆದು ಬಸವರಾಜ ದೇಶಮುಖ ಮಾತನಾಡಿ, ನಾಟಕದಿಂದ ಕಲೆ, ಸಾಹಿತ್ಯ, ಸಂಸ್ಕೃತಿ, ಆಳವಾಗಿ ಅರಿಯಲು ಇದೊಂದು ಸುಲಭವಾಗ ಮಾರ್ಗ ಎಂದರು.

ಶರಣರ ತತ್ವ ಸಿದ್ಧಾಂತ ನಮ್ಮ ನಿಜ ಜೀವನದಲ್ಲಿ ಅಳವಡಿಸಿಕೊಂಡರೆ ಜೀವನದಲ್ಲಿ ಸಮೃದ್ಧಿ ಸಾಧಿಸಬಹುದೆಂದು ಹೇಳಿದರು.

ಜಗತ್ತಿನ ಅತ್ಯಂತ ಶ್ರೇಷ್ಠ ಭಾಷೆಯಲ್ಲಿ ಕನ್ನಡ ಒಂದಾಗಿದೆ. ಕನ್ನಡ ಎಂದರೇ ಕುಣಿದಾಡುವುದು ಎನ್ನ ಮನ ಎಂಬ ಕವಿವಾಣಿ ಮಾತು ಮೊಳಗಬೇಕು. ಕನ್ನಡ ಇದು ತಾಯಿ ಭಾಷೆ ಜೊತೆಗೆ ಅನ್ನ ಕೊಡುವ ಭಾಷೆಯಾಗಿದೆ. ಕನ್ನಡ ಸಾಹಿತ್ಯದಲ್ಲಿ ವಚನಗಳು ಮೆದುಳುಗಳಾಗಿವೆ. ಧಾವಂತದ ಬದುಕಿನಲ್ಲಿ ಸತ್ಯಶುದ್ಧ ಕಾಯಕ ಪ್ರಗತಿ ಪರ ಚಿಂತನೆಯಿಂದ ವಚನ ಸಮೂಹ ಸಂಸ್ಥೆ 15 ವರ್ಷಗಳಿಂದ ಕೆಲಸ ಮಾಡುತ್ತ ಬಂದಿದೆ ಎಂದು ಪ್ರೊ.ಸಿದ್ದು ಯಾಪಲಪರವಿ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ ಅಧ್ಯಕ್ಷರಾದ ವಿಜಯಕುಮಾರ ತೇಗಲತಿಪ್ಪಿ ಮಾತನಾಡಿ, ನಾಟಕ ಮನಸ್ಸು ಕಟ್ಟುವ ಸಾಂಸ್ಕೃತಿಕ ಉತ್ಸವ ಇದಾಗಿದೆ. ಬಸವಾದಿ ಶರಣರು ಕನ್ನಡ ಭಾಷೆ ಜೊತೆಗೆ ಬಾಂಧವ್ಯ, ಇತಿಹಾಸ, ಪರಂಪರೆಗೆ ಒತ್ತು ಕೊಟ್ಟು ಕ್ರಾಂತಿಮಾಡಿರುವುದು ಸತ್ಯ ಇದನ್ನು ನಾವೆಲ್ಲರು ಮನಗಾಣಬೇಕೆಂದರು.

ಕಾರ್ಯನಿರತ ಪತ್ರ ಕರ್ತರ ಸಂಘದ ಜಿಲ್ಲಾ ಅಧ್ಯಕ್ಷರಾದ ಬಾಬುರಾವ್‌ ಯಡ್ರಾಮಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಚನ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಅಲ್ಲಮಪ್ರಭು ನಾವದಗೇರೆ ವಹಿಸಿ ಧನಾತ್ಮಕ ವಿಚಾರ ದೂರದೃಷ್ಟಿಯ ಕಲ್ಪನೆಯಿಂದ ಬಸವಕಲ್ಯಾಣದ ಹತ್ತಿರ ಅನುಭವ ಮೆಗಾಸಿಟಿಯ ಅಭಿವೃದ್ಧಿ ಕಾರ್ಯ ಭರದಿಂದ ಸಾಗುತ್ತಿದೆ. ಡಿ.20 ರಂದು ಲೋಕಾರ್ಪಣೆ ಮಾಡುವ ಸಂಧರ್ಭದಲ್ಲಿ ದೇಶದ ವಿವಿಧ ಭಾಗಗಳಿಂದ 1 ಲಕ್ಷ 96 ಸಾವಿರ ಜನರನ್ನು ಸೇರಿಸುವ ಉದೇಶ ಹೊಂದಿದು ನಮ್ಮ ಸಂಸ್ಥೆಯ ಮೇಲೆ ತಮ್ಮ ಸಹಕಾರ ಇರಲಿ ಎಂದು ಹೇಳಿದರು.

ಕಾರ್ಯಕ್ರಮದ ಸಾನಿಧ್ಯ ವಹಿಸಿದ ಕೋರಣೇಶ್ವರ ಸ್ವಾಮಿಗಳು ಶ್ರೀ ತೋಂಟದಾರ್ಯ ಅವರು ವಹಿಸಿದ್ದರು.

ವೇದಿಕೆ ಮೇಲೆ ಆರ್.ಜಿ ಶೆಟಕಾರ, ಭೀಮಣ್ಣಾ ಬೋನಾಳ, ಅನ್ಯುಣ್ಣ ನಂದಿ ಕಾಶಿನಾಥ ದಿವಾಂಟಗಿ, ಡಾ.ಚಿತ್ರಶೇಖರ ವಾಗರಗಿ, ಶಿವಶಂಕರ ಟೋಕರೆ, ಶಿವಕುಮಾರ ಸಾಲಿ, ಬಾಬುರಾವ ಪಾಟೀಲ, ಶಿವಲಿಂಗಪ್ಪ ಗಣಪತಿ, ಅಶೋಕ ಘೂಳೆ, ರಾಜಶೇಖರ ಪಾಟೀಲ, ರವೀಂದ್ರ ಶಾಬಾದಿ ಉಪಸ್ಥಿತಿ ಇದ್ದರು.

ಮೊದಲಿಗೆ ಕಲ್ಯಾಣ ನಾಡು ಗ್ರಾಮೀಣಜನಪದ ಕಲಾ ಸಂಘ ಬಸವಕಲ್ಯಾಣ ಇವರು ಸಂಗೀತ ಕಾರ್ಯಕ್ರಮ ಜೊತೆಗೆ ನಾಡಗೀತೆ ಪ್ರಸ್ತುತ ಪಡಿಸಿದರು. ಬಸವರಾಜ ಮೊರಬದ ಸ್ವಾಗತಿಸಿದರು. ವೈಜಿನಾಥ ಸಜ್ಜನಶೆಟ್ಟಿ ನಿರೂಪಿಸಿದರೆ, ಅಂಬರಾಯ ಬಿರಾದರ ವಂದಿಸಿದರು. ಕೊನೆಯಲ್ಲಿ ಶತಯುಷಿ ಲಿಂ.ವಿ.ಸಿದ್ಧರಾಮಣ್ಣನವರು ರಚಿಸಿದ ಶಿವಶರಣ ಹರಳಯ್ಯ ನಾಟಕವನ್ನು ಸಿರಗುಪ್ಪದ ಧಾತಿ ಸಂಸ್ಥೆಯವರು ನಡೆಸಿಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X