Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಅಂತರ್ ಜಿಲ್ಲಾ ಮಟ್ಟದ ಎರಡು...

ಕಲಬುರಗಿ | ಅಂತರ್ ಜಿಲ್ಲಾ ಮಟ್ಟದ ಎರಡು ದಿನಗಳ ಬಾಸ್ಕೆಟ್ ಬಾಲ್ ಲೀಗ್ ಮುಕ್ತಾಯ

ವಾರ್ತಾಭಾರತಿವಾರ್ತಾಭಾರತಿ4 Aug 2025 9:11 PM IST
share
ಕಲಬುರಗಿ | ಅಂತರ್ ಜಿಲ್ಲಾ ಮಟ್ಟದ ಎರಡು ದಿನಗಳ ಬಾಸ್ಕೆಟ್ ಬಾಲ್ ಲೀಗ್ ಮುಕ್ತಾಯ

ಕಲಬುರಗಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕಲಬುರಗಿ ಜಿಲ್ಲಾ ಬಾಸ್ಕೆಟ್ ಬಾಲ್ ಅಸೋಸಿಯೇಷನ್ ಹಾಗೂ ಫಿಸಿಕಲ್ ಎಜುಕೇಶನ್ ಫೌಂಡೇಶನ್ ಆಫ್ ಇಂಡಿಯಾರವರ ಸಹಯೋಗದಲ್ಲಿ ಮೇಜರ್ ಧ್ಯಾನ್ ಚಂದ್ರ ರಾಷ್ಟ್ರೀಯ ಕ್ರೀಡಾ ಮಹೋತ್ಸವದ ಅಂತರ್ ಜಿಲ್ಲಾ ಮಟ್ಟದ 16 ವರ್ಷದ ಬಾಲಕ - ಬಾಲಕಿಯರ ಅಹ್ವಾನಿತ ಬಾಸ್ಕೆಟ್ ಬಾಲ್ ಲೀಗ್ ನ ಎರಡು ದಿನಗಳ ಕ್ರೀಡಾಕೂಟವು ಸೋಮವಾರ ಸಂಪನ್ನಗೊಂಡಿದೆ.

ಕೂಟದಲ್ಲಿ ಬಾಲಕರ ವಿಭಾಗದಲ್ಲಿ ಕಲಬುರಗಿಯ ಪಿಎಂಶ್ರೀ ಕೇಂದ್ರೀಯ ವಿದ್ಯಾಲಯ ಪ್ರಥಮ ಸ್ಥಾನ, ಎಸ್ ಆರ್ ಎನ್ ಮೆಹತಾ ಶಾಲೆ ದ್ವಿತೀಯ ಸ್ಥಾನ ಹಾಗೂ ಬೀದರ್ ಜಿಲ್ಲಾ ಬಾಸ್ಕೆಟ್ ಬಾಲ್ ಅಸೋಸಿಯೇಷನ್ ತೃತೀಯ ಸ್ಥಾನ ಪಡೆದಿದೆ. ಲೀಗ್ ಪಂದ್ಯಾಟದ ಬಾಲಕರ ವಿಭಾಗದಲ್ಲಿ ಕಲಬುರಗಿಯ ಅಭಿಷೇಕ್ ಅವರು ಉತ್ತಮ ಆಟಗಾರ ಪ್ರಶಸ್ತಿ ಪಡೆದರು.

ಬಾಲಕಿಯರ ವಿಭಾಗದಲ್ಲಿ ಎಸ್ ಆರ್ ಎನ್ ಮಹಿತಾ ಶಾಲೆ (ಸ್ಟೇಟ್ ಸಿಲಬಸ್) ಪ್ರಥಮ ಸ್ಥಾನ ಪಡೆದರೆ, ಬೀದರ್ ನ ಇನ್ಫಿನಿಟಿ ಶಾಲೆ ಹಾಗೂ ಕಲಬುರಗಿ ಎನ್. ಪಿ. ಎಸ್. ಶಾಲೆ ಕ್ರಮವಾಗಿ ದ್ವಿತೀಯ, ತೃತೀಯ ಸ್ಥಾನ ಪಡೆದಿವೆ. ಬಾಲಕಿಯರ ಲೀಗ್ ಪಂದ್ಯಾಟದಲ್ಲಿ ಎಸ್ ಆರ್ ಎನ್ ಮೆಹತಾ ಶಾಲೆಯ ಶ್ವೇತಾ ಉತ್ತಮ ಕ್ರೀಡಾಪಟು ಆಗಿದ್ದಾರೆ.

ಡಾ. ಶಂಕರ್ ಸೂರೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಬಾಸ್ಕೆಟ್ ಬಾಲ್ ತರಬೇತಿದಾರರು ಪ್ರವೀಣ್ ಪೂಣೆ, ಜಿಲ್ಲಾ ಬಾಸ್ಕೆಟ್ ಬಾಲ್ ಅಸೋಸಿಯನ್ ಕಾರ್ಯದರ್ಶಿ ಡಾ.ಚಂದ್ರಕಾಂತ್ ಶಿರೋಳಿ, ಅಕ್ಕಮಹಾದೇವಿ ಕಾಲೋನಿ ಅಧ್ಯಕ್ಷ ಶಶಿಲ್ ಕುಮಾರ್ ಮಾಮಡಿ, ಹಿರಿಯ ಕ್ರೀಡಾಪಟು ಶಶಿಕಾಂತ್ ಕಮಲಾಪುರ್ ಪರಶುರಾಮ್, ಮಹ್ಮದ ಶಿರಾಜುದ್ದೀನ್, ಅಕ್ಕಮಹಾದೇವಿ ಬಾಸ್ಕೆಟ್ ಬಾಲ್ ಅಸೋಸಿಯೇಷನ್ ಅಧ್ಯಕ್ಷ ವಿಕಾಸ್ ಬಾಟಿ, ಶಿವಕುಮಾರ್ ಗಡ್ಡಿ, ಸಂಜಯ್ ಬಾಣ, ಅಶೋಕ್ ನಿಂಬೂರು, ಬಸವರಾಜ್ ಪಾಟೀಲ್, ಜ್ಯೋತಿ, ಶ್ರೀಕಾಂತ್ ನಿರೋಣಿ, ಸಾವಿತ್ರಿ ಹರಸುರ ಸೇರಿದಂತೆ ಇನ್ನಿತರರು ಇದ್ದರು.

ಡಾ.ರಾಜಕುಮಾರ್ ಅವರು ಕಾರ್ಯಕ್ರಮ ನಿರ್ವಹಿಸಿದರು. ಸುರೇಶ್ ಪವಾರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X