Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಯುಜಿಸಿ ಹೊಸ ನಿಯಮಗಳು ಶಿಕ್ಷಣ...

ಕಲಬುರಗಿ | ಯುಜಿಸಿ ಹೊಸ ನಿಯಮಗಳು ಶಿಕ್ಷಣ ವ್ಯವಸ್ಥೆಗೆ ಅಪಾಯಕಾರಿ: ಎಸ್ಎಫ್ಐ

ವಾರ್ತಾಭಾರತಿವಾರ್ತಾಭಾರತಿ10 Jan 2025 7:19 PM IST
share
Photo of Letter of appeal

ಕಲಬುರಗಿ : ವಿಶ್ವವಿದ್ಯಾಲಯಗಳ ಅನುದಾನ ಆಯೋಗ(UGC) 2025ರ ಉನ್ನತ ಶಿಕ್ಷಣ ಕರಡು ಸಮಿತಿಯ ಹೊಸ ನಿಯಮಗಳು ದೇಶದ ಶಿಕ್ಷಣ ವ್ಯವಸ್ಥೆಗೆ ಅಪಾಯಕಾರಿಯಾಗಿದ್ದು, ಕೂಡಲೇ ಅದನ್ನು ತಿರಸ್ಕಾರ ಮಾಡಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ ಕಲಬುರಗಿ ಜಿಲ್ಲಾ ಸಮಿತಿ ವತಿಯಿಂದ ಗುಲ್ಬರ್ಗಾ ವಿವಿಯ ಕುಲಸಚಿವರ ಮೂಲಕ ಕೇಂದ್ರದ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ವಿಶ್ವವಿದ್ಯಾಲಯ ಪ್ರಾಧ್ಯಾಪಕರು ಮತ್ತು ಕಾಲೇಜುಗಳಲ್ಲಿ ಶಿಕ್ಷಕರ ಮತ್ತು ಶೈಕ್ಷಣಿಕ ಸಿಬ್ಬಂದಿಯ ನೇಮಕಾತಿ ಮತ್ತು ಮುಂಬಡ್ತಿಯ ಕನಿಷ್ಠ ಅರ್ಹತೆಗಳು ಮತ್ತು ಉನ್ನತ ಶಿಕ್ಷಣದಲ್ಲಿ ಗುಣಮಟ್ಟವನ್ನು ನಿರ್ವಹಿಸುವ ಕ್ರಮಗಳ ಪ್ರಸ್ತಾಪವನ್ನು ಎಸ್ಎಫ್ಐ ಕಲಬುರಗಿ ಜಿಲ್ಲಾ ಸಮಿತಿ ತಿರಸ್ಕರಿಸುತ್ತಿದೆ. ಈ ಹೊಸ ಪ್ರಸ್ತಾವಗಳು ಕಾರ್ಪೊರೇಟ್ ಶಿಕ್ಷಣ ವ್ಯವಸ್ಥೆಗೆ ಸಂಪೂರ್ಣವಾಗಿ ಅವಕಾಶ ಮಾಡಿಕೊಡುವಂತಾಗಿವೆ, ಇಂತಹ ನಿಯಮಗಳು ತಂದಲ್ಲಿ ಶಿಕ್ಷಣ ವ್ಯವಸ್ಥೆಗೆ ಬಹಳಷ್ಟು ಹಾನಿಯಾಗುತ್ತದೆ ಎಂದು ಎಸ್ಎಫ್ಐ ಹೇಳಿಕೊಂಡಿದೆ.

ಪರಿಷ್ಕೃತ ನಿಯಮಗಳು ಉಪಕುಲಪತಿಗಳ ಆಯ್ಕೆಯಲ್ಲಿ ರಾಜ್ಯ ರಾಜ್ಯಪಾಲರಿಗೆ ಹೆಚ್ಚಿನ ಅಧಿಕಾರವನ್ನು ಒದಗಿಸುತ್ತವೆ. ಮತ್ತು ಉಪ ಕುಲಪತಿಗಳ ಆಯ್ಕೆಯಲ್ಲಿಯೂ ಸಹ ಕನಿಷ್ಥ ಅರ್ಹತೆಗಳನ್ನು ನಿಗದಿಪಡಿಸಲಾಗಿದೆ. ಉದ್ಯಮ ರಂಗದ ಪರಿಣಿತರು, ಸಾರ್ವಜನಿಕ ಆಡಳಿತ, ನೀತಿ ನಿರೂಪಣೆಯಲ್ಲಿ ಕೆಲಸ ಮಾಡಿದವರು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಹಿರಿಯ ಅಧಿಕಾರಿಗಳಿಗೆ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳು ಅವಕಾಶ ನೀಡಲಾಗಿದೆ. ಉಪ ಕುಲಪತಿಗಳ ಆಯ್ಕೆಯ ಸಮಿತಿಯಲ್ಲಿಯೂ ಸಹ ಬದಲಾವಣೆ ಮಾಡಲಾಗಿದೆ. ಇದು ದೇಶದ ಶಿಕ್ಷಣ ವ್ಯವಸ್ಥೆಗೆ ಅಪಾಯಕಾರಿಯಾಗಿದೆ. ಹಾಗಾಗಿ ಇದನ್ನು ಜಾರಿ ಮಾಡಬಾರದು ಎಂದು ಸಮಿತಿ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಸಹ ಕಾರ್ಯದರ್ಶಿ, ಸುಜಾತಾ.ವೈ, ಜಿಲ್ಲಾ ಉಪಾಧ್ಯಕ್ಷ ಪ್ರೇಮ್, ನಾಗಮ್ಮ, ಭರತ್, ಅಭಿ, ಮಾಲಾಶ್ರೀ, ಹುಲಗಮ್ಮ ಸೇರಿದಂತೆ ಇತರೆ ಜಿಲ್ಲಾ ಸಮಿತಿಯ ಸದಸ್ಯರು, ವಿದ್ಯಾರ್ಥಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X