Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ವಿಶ್ವವಿದ್ಯಾಲಯವು ಮಾನವೀಯತೆ,...

ಕಲಬುರಗಿ | ವಿಶ್ವವಿದ್ಯಾಲಯವು ಮಾನವೀಯತೆ, ಸಹಿಷ್ಣುತೆ, ವೈಚಾರಿಕತೆಯ ಸಂಕೇತ: ಪ್ರೊ.ಜಿ.ಜಿ.ಮೂಲಿಮನಿ

ವಾರ್ತಾಭಾರತಿವಾರ್ತಾಭಾರತಿ17 Jan 2025 6:07 PM IST
share
Photo of Program

ಕಲಬುರಗಿ : ವಿಶ್ವವಿದ್ಯಾಲಯವು ಮಾನವೀಯತೆ, ಸಹಿಷ್ಣುತೆ, ವೈಚಾರಿಕತೆ ಮತ್ತು ಸತ್ಯ ಶೋಧನೆಯ ಸಂಕೇತ ಎಂದು ವಿಶ್ರಾಂತ ಕುಲಪತಿ ಪ್ರೊ.ಜಿ.ಜಿ.ಮೂಲಿಮನಿ ಅಭಿಪ್ರಾಯಪಟ್ಟರು.

ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ನಡೆದ ಕುಲಪತಿಗಳ ಸೇವಾ ಅವಧಿ ಮುಗಿಸಿದ ನಿಮಿತ್ತ ಇಂದು ನಡೆದ ಪ್ರೊ.ದಯಾನಂದ್ ಅಗಸರ್ ಅವರ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಜೀವಂತ ಮತ್ತು ಜೀವನ ಬದುಕನ್ನು ಕಟ್ಟಿಕೊಳ್ಳಲು ಮಾರ್ಗವನ್ನು ತೋರಿಸುತ್ತದೆ. 21ನೇಯ ಶತಮಾನವು ಜ್ಞಾನದ ಯುಗವಾಗಿದೆ. ವಿದ್ಯೆಯೇ ಅಮೃತವೆಂದು ಜ್ಞಾನದ ಮೂಲಕ ವಿದ್ಯಾರ್ಥಿಗಳು ತಮ್ಮ ಬದುಕನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಪ್ರಸ್ತುತ ಜಾಗತೀಕರಣದ ಯುಗದಲ್ಲಿ ವಿದ್ಯಾರ್ಥಿಗಳು ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನದ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.

ಈ ಕಾರ್ಯಕ್ರಮದ ಕೇಂದ್ರಬಿಂದುವಾದ ನಿವೃತ್ತಿ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಪ್ರೊ.ದಯಾನಂದ ಅಗಸರ್, ಈ ನಿವೃತ್ತಿ ಸಂದರ್ಭದಲ್ಲಿ ಮೊದಲು ನಾನು ನೆನಪಿಸಿಕೊಳ್ಳಬೇಕಾಗಿದ್ದು, ನನ್ನ ತಂದೆ ತಾಯಿಯನ್ನು ಎಂಬ ಮಾತನ್ನಾಡುತ್ತಾ ಕಂಬನಿ ಮಿಡಿದರು. ವೃತ್ತಿ ಮತ್ತು ನಿವೃತ್ತಿ ಜೀವನ ಎರಡು ಅವಿಭಾಜ್ಯ ಅಂಗಗಳಾಗಿವೆ. ಒಬ್ಬ ಒಳ್ಳೆಯ ಶಿಕ್ಷಕ ತಾನೋಬ್ಬನೆ ಸಾಗದೆ ತನ್ನ ಜೋತೆಗಾರರನ್ನು ತನ್ನೊಂದಿಗೆ ಕರೆದು ಒಯ್ಯುವನೇ ನಿಜವಾದ ಶಿಕ್ಷಕ ಎಂದು ಹೇಳಿದರು.

ಜಿದ್ದು ಮತ್ತು ಸ್ನೇಹ ಬಾಂಧವ್ಯದಿಂದ ವೃತ್ತಿ ಜೀವನದಲ್ಲಿ ಬಂದ ಅಡೆತಡೆಗಳನ್ನು ಎದುರಿಸಿ ತಾಳ್ಮೆಯಿಂದ ಮುನ್ನುಗ್ಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸಿಂಡಿಕೇಟ್ ಸದಸ್ಯರು ಹಾಗೂ ಶಿಕ್ಷಕರ ಸಂಘದ ಅಧ್ಯಕ್ಷರಾದ ಪ್ರೋ.ಗೂರು ಶ್ರೀರಾಮುಲು, ಕುಲಸಚಿವರಾದ ಪ್ರೊ.ರಮೇಶ ಲಂಡನಕರ್ ಮಾತನಾಡಿದರು.

ಮುಖ್ಯ ಅತಿಥಿಗಳ ಪರಿಚಯವನ್ನು ಗಣಿತ ವಿಭಾಗದ ಪ್ರಾಧ್ಯಾಪಕ ಎಸ್.ಎನ್.ಗಾಯಕವಾಡ ಮಾಡಿದರು. ಕಾರ್ಯಕ್ರಮದಲ್ಲಿ ಮಾಲ್ಯಮಾಪನ ಕುಲಸಚಿವರಾದ ಮೇಧವಿನಿ ಕಟ್ಟಿ, ಸಿಂಡಿಕೇಟ್ ಸದಸ್ಯರಾದ ಡಾ.ರೇಷ್ಮಾ ಕೌರ, ವಿದ್ಯಾವಿಷಯಕ ಪರಿಷತನ ಸದ್ಯಸರಾದ ಪ್ರೊ.ಹೂವಿನಬಾವಿ ಬಾಬಣ್ಣ ಹಣಕಾಸು ಅಧಿಕಾರಿ ಗಾಯತ್ರಿ , ಗುಲ್ಬರ್ಗಾ ವಿಶ್ವವಿದ್ಯಾಲಯದ ಸ್ನಾತಕೋತ್ತರ ಶಿಕ್ಷಕರ ಸಂಘ , ಶಿಕ್ಷಕೇತರ ನೌಕರರ ಸಂಘ , ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರ ಸಂಘ ಮತ್ತು ಗುತ್ತಿಗೆ ನೌಕರರ ಕಲ್ಯಾಣ ಸಂಘದ ಪದಾಧಿಕಾರಿಗಳು ಹಾಗೂ ಎಲ್ಲಾ ನಿಕಾಯದ ಡೀನರು ಮತ್ತು ವಿಭಾಗ ಮುಖ್ಯಸ್ಥರು ಸ್ನಾತಕೋತ್ತರ ಮತ್ತು ಸಂಶೋಧನಾ ವಿದ್ಯಾರ್ಥಿಗಳು ಹಾಗೂ ದಯಾನಂದ ಅಗಸರ ಕುಟುಂಬದ ಸದಸ್ಯರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X