Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ...

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಗೆ ಮತದಾನ ಆರಂಭ

ವಾರ್ತಾಭಾರತಿವಾರ್ತಾಭಾರತಿ3 Jun 2024 9:52 AM IST
share
ಕಲಬುರಗಿ:  ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಗೆ ಮತದಾನ ಆರಂಭ

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆಗೆ ಸೋಮವಾರ ಬೆಳಿಗ್ಗೆಯಿಂದ ಮತದಾನ ಆರಂಭಗೊಂಡಿದ್ದು, ಶಹಾಬಾದ ಮತಗಟ್ಟೆ ಸಂ.16ರಲ್ಲಿ ಪದವೀಧರ ಮತದಾರರು ಮತ ಚಲಾಯಿಸಿದರು.

ಚುನಾವಣೆಯಲ್ಲಿ ಪ್ರಾಶಸ್ತ್ಯದ ಮತ‌ ನೀಡಲು ಅವಕಾಶ ಹಿನ್ನೆಲೆಯಲ್ಲಿ ಮತದಾನದ ಸರಿಯಾದ ಕ್ರಮ, ಮತ ಮೌಲ್ಯ ಮತ್ತು ಅಪಮೌಲ್ಯದ ಬಗ್ಗೆ ಮತದಾರರಿಗೆ ಜಾಗೃತಿ ಮೂಡಿಸುವ ಪೋಸ್ಟರ್ ಮತಗಟ್ಟೆ ಹೊರಗೆ ಅಳವಡಿಸಿದೆ.

ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರಕ್ಕೆ ಸೋಮವಾರ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆ ವರೆಗೂ ಮತದಾನ ನಡೆಯುತ್ತಿದ್ದು, ಕ್ಷೇತ್ರದಾದ್ಯಂತ 99,121 ಪುರುಷರು, 57,483 ಮಹಿಳೆಯರು, ಇತರೆ 19 ಸೇರಿ ಒಟ್ಟು 1,56,623 ಜನ ಮತದಾರರು ಮತದಾನಕ್ಕೆ ಅರ್ಹತೆ ಪಡೆದಿದೆ. ಕಲಬುರ್ಗಿ ವಿಭಾಗದ ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ವ್ಯಾಪ್ತಿ ಹೊಂದಿರುವ ಈ ಕ್ಷೇತ್ರದಲ್ಲಿ 160 ಮುಖ್ಯ ಮತ್ತು 35 ಹೆಚ್ಚುವರಿ ಸೇರಿ ಒಟ್ಟು 195 ಮತಗಟ್ಟೆ ಸ್ಥಾಪಿಸಿಲಾಗಿದೆ. ಪ್ರತಿ ಮತಗಟ್ಟೆಗೆ ಓರ್ವ ಪಿ.ಆರ್.ಓ, ಓರ್ವ ಎ.ಪಿ.ಆರ್.ಓ, ಇಬ್ಬರು ಪಿ.ಓ., ಮೈಕ್ರೋ ವೀಕ್ಷಕರು ಒಬ್ಬರು, ಓರ್ವ ಗ್ರೂಪ್ ‘ಡಿ’ ಸಿಬ್ಬಂದಿ ಸೇರಿ ಒಟ್ಟು 6 ಜನ ಸಿಬ್ಬಂದಿ ಇರಲಿದ್ದು, ಸೂಕ್ತ ಪೊಲೀಸ್ ಭದ್ರತೆ ಸಹ ಒದಗಿಸಲಾಗಿದೆ. ಪ್ರತಿ ಮತಗಟ್ಟೆಯಲ್ಲಿ ಕನಿಷ್ಠ ಮೂಲಸೌಕರ್ಯ ಖಾತ್ರಿಪಡಿಸಿಕೊಳ್ಳಲಾಗಿದೆ ಎಂದರು.

ಮತದಾನಕ್ಕೆ ಪರ್ಯಾಯ ದಾಖಲೆಗಳಿದ್ದರೆ ಸಾಕು

ಚುನಾವಣಾ ಗುರುತಿನ ಚೀಟಿ ಇಲ್ಲದ ಸಂದರ್ಭದಲ್ಲಿ ಮತದಾರರು ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪ್ಯಾನ್ ಕಾರ್ಡ್, ಇಂಡಿಯನ್ ಪಾಸ್‍ಪೋರ್ಟ್, ರಾಜ್ಯ-ಕೇಂದ್ರ ಸರ್ಕಾರ ಮತ್ತು ನಿಗಮ-ಮಂಡಳಿ ಹಾಗೂ ಸಾರ್ವಜನಿಕ ಉದ್ದಿಮೆಗಳು ಉದ್ಯೋಗಿಗಳಿಗೆ ವಿತರಿಸಿರುವ ಭಾವಚಿತ್ರವುಳ್ಳ ಗುರುತಿನ ಚೀಟಿ, ಶಿಕ್ಷಣ ಸಂಸ್ಥೆಗಳಿಂದ ಉದ್ಯೋಗಿಗಳಿಗೆ ವಿತರಿಸಿದ ಸೇವಾ ಕಾರ್ಡ್, ವಿಶ್ವವಿದ್ಯಾಲಯದಿಂದ ನೀಡಲಾದ ಪದವಿ-ಡಿಪ್ಲೋಮಾ ಪ್ರಮಾಣ ಪತ್ರ, ಭಾರತ ಸರ್ಕಾರದಿಂದ ನೀಡಲಾದ ಯು.ಐ.ಡಿ. ಕಾರ್ಡ್ ತೋರಿಸಿ ಮತ ಚಲಾಯಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X