Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಕೋಲಿ ಸಮಾಜಕ್ಕೆ ಬಿಜೆಪಿ...

ಕಲಬುರಗಿ | ಕೋಲಿ ಸಮಾಜಕ್ಕೆ ಬಿಜೆಪಿ ಕೊಡುಗೆ ಏನು?: ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ್ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ30 Dec 2025 8:23 PM IST
share
ಕಲಬುರಗಿ | ಕೋಲಿ ಸಮಾಜಕ್ಕೆ ಬಿಜೆಪಿ ಕೊಡುಗೆ ಏನು?: ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ್ ಪ್ರಶ್ನೆ
"ಪ್ರಧಾನಿ ಮೋದಿ, ಎನ್.ರವಿಕುಮಾರ್ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ"

ಕಲಬುರಗಿ: "ಡಬಲ್ ಎಂಜಿನ್ ಸರಕಾರ ಬಂದರೆ ಕೋಲಿ, ಕಬ್ಬಲಿಗ ಸಮಾಜವನ್ನು ಎಸ್ಟಿ ಪಟ್ಟಿಗೆ ಸೇರ್ಪಡೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಎನ್.ರವಿಕುಮಾರ್ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ" ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಆರೋಪಿಸಿದ್ದಾರೆ.

ನಗರದ ಐವಾನ್ ಎ ಶಾಹಿ ಪ್ರವಾಸಿ ಮಂದಿರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 7 ವರ್ಷಗಳ ಕಾಲ ಅಧಿಕಾರದಲ್ಲಿರುವ ಎಂಎಲ್ಸಿ ಎನ್.ರವಿಕುಮಾರ್ ಅವರು ಅಧಿಕಾರಕ್ಕೆ ಬಂದರೆ ಸೂರ್ಯ, ಚಂದ್ರ ಹುಟ್ಟುವುದು ಎಷ್ಟು ಸತ್ಯವೋ ಕೋಲಿ ಸಮಾಜವು ಕೂಡ ಎಸ್ಟಿ ಸೇರ್ಪಡೆ ಮಾಡುವುದು ಅಷ್ಟೇ ಸತ್ಯ ಎಂದು ಹೇಳಿದ್ದರು. ತಾವು ಬಿಜೆಪಿ ಸರ್ಕಾರವಿದ್ದಾಗ ಕೋಲಿ ಸಮಾಜಕ್ಕೆ ಏನು ಮಾಡಿದ್ದೀರಿ ಎನ್ನುವುದನ್ನು ಪ್ರಾಮಾಣಿಕವಾಗಿ ತಿಳಿಸಲಿ ಎಂದು ಸವಾಲು ಹಾಕಿದ್ದಾರೆ.

ತಾವು ಆರೆಸ್ಸೆಸ್ ನಿಂದ ಬಂದಿರುವುದಾಗಿ ಹೇಳಿದ್ದಾರೆ ವಿನಃ ಕೋಲಿ ಸಮಾಜದಿಂದ ಬೆಳೆದು ಬಂದವರು ಎಂದು ಎಲ್ಲೂ ಹೇಳಿಕೊಂಡಿಲ್ಲ. ಮುಖ್ಯಮಂತ್ರಿ, ಸಚಿವ ಪ್ರಿಯಾಂಕ್ ಖರ್ಗೆ ಅವರು ಕೋಲಿ, ಕಬ್ಬಲಿಗ, ಬೆಸ್ತ, ಅಂಬಿಗ ಹಾಗೂ ಬಾರಿಕಿ ಸಮಾಜವನ್ನು ಎಸ್ಟಿ ಗೆ ಸೇರ್ಪಡಿಸಲು ಪ್ರಸ್ತಾವನೆ ಕಳುಹಿಸಲಾಗುವುದು. ಅದರ ದಾಖಲೆಗಳು ಸಿದ್ಧಪಡಿಸಿಕೊಳ್ಳಿ ಎಂದು ಎನ್.ರವಿಕುಮಾರ್, ಸಾಬಣ್ಣ ತಳವಾರ ಅವರಿಗೆ ಹೇಳಿದ್ದಾರೆ. ಇಷ್ಟಾದರೂ ಇಬ್ಬರೂ ಕಲಬುರಗಿಗೆ ಬಂದು ರಸ್ತೆ ತಡೆ ಮಾಡಿ ಏಕಪಕ್ಷೀಯವಾಗಿ ಪ್ರತಿಭಟನೆ ನಡೆಸಿರುವುದು ಖಂಡನೀಯ ಎಂದರು.

ಎಸ್ಟಿ ಸೇರ್ಪಡೆಗಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಗೆ ಸಮರ್ಪಕ ದಾಖಲೆಗಳೊಂದಿಗೆ ತಿಂಗಳೊಳಗಾಗಿ ಮಾಡುವುದಾಗಿ ಭರವಸೆ ಕೊಟ್ಟರೂ ಪ್ರತಿಭಟನೆ ನಡೆಸಲಾಗಿದೆ. ಹೋರಾಟ ನಡೆಸಲಿ ಪರವಾಗಿಲ್ಲ, ಆದರೆ ವ್ಯತಿರಿಕ್ತ ಹೇಳಿಕೆ ನೀಡಿ ಉಸ್ತುವಾರಿ ಸಚಿವರಿಗೆ ನಿಂದಿಸುವುದು, ಅವರನ್ನು ಮನೆಗೆ ಕಳುಹಿಸಲಾಗುವುದು ಎಂಬಂತೆ ಸೇರಿದಂತೆ ಇತರೆ ಭಾವನಾತ್ಮಕವಾಗಿ ಮಾತನಾಡಿ ವಿರೋಧ ಕಟ್ಟಿಕೊಳ್ಳುವುದು ಸರಿಯಲ್ಲ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ರಾಜಗೋಪಾಲರೆಡ್ಡಿ, ಬಸವರಾಜ ಬೂದಿಹಾಳ, ಶಿವಾನಂದ ಹೊನಗುಂಟಿ, ರಮೇಶ್ ನಾಟಿಕಾರ್, ಗುಂಡು ಐನಾಪುರ, ಕಾಶಪ್ಪ ಡೊಳಗಾಂವ, ಶಿವು ಯಾಗಪುರ, ಸಾಬಣ್ಣ ದಂಡೋತಿ, ಶರಣು ಅರಣಕಲ, ಸೇರಿದಂತೆ ಹಲವರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X