Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ವೈಜ್ಞಾನಿಕ ಮಾಹಿತಿ ಇದ್ದಲ್ಲಿ...

ಕಲಬುರಗಿ | ವೈಜ್ಞಾನಿಕ ಮಾಹಿತಿ ಇದ್ದಲ್ಲಿ ಮಹಿಳೆಯ ಪ್ರಗತಿ ಸಾಧ್ಯ : ಡಾ.ಜಯಲಕ್ಷ್ಮಿ

ವಾರ್ತಾಭಾರತಿವಾರ್ತಾಭಾರತಿ8 March 2025 9:16 PM IST
share
Photo of Program

ಕಲಬುರಗಿ : ಜಾಗತಿಕ ಕ್ಷೇತ್ರ ಸಾಮಾಜಿಕ, ವೈಜ್ಞಾನಿಕ, ಸಮಗ್ರ ಕೃಷಿ, ಉದ್ಯಮ ವಿಭಾಗದಲ್ಲಿ ಮುಂದುವರಿದಿದ್ದು, ಪೈಪೋಟಿ ಯುಗದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಮಹಿಳೆ ಸದಾ ಕ್ರಿಯಾ ಶೀಲಾ ಮನೋಭಾವ ಹೊಂದಿ ಎಲ್ಲಾ ಇಲಾಖೆ ಮಾಹಿತಿ ಪಡೆದು ಬ್ಯಾಂಕ್, ಸರ್ಕಾರ, ಸರ್ಕಾರೆತರ ಸಂಸ್ಥೆ ಯೋಜನೆ ಯನ್ನು ಉಪಯೋಗಿಸಿ ಸ್ವಾವಲಂಬಿ ಮತ್ತು ಸದೃಢತೆ ಸಾಧಿಸಬೇಕು ಎಂದು ಕಲಬುರಗಿ ಕೃಷಿ ಕಾಲೇಜು ಸಸ್ಯ ರೋಗ ವಿಭಾಗ ಮುಖ್ಯ ಪ್ರಾಧ್ಯಾಪಕರಾದ ಡಾ.ಜಯಲಕ್ಷ್ಮಿ ಎಸ್.ಕೆ. ಹೇಳಿದರು.

ಕೃಷಿ ವಿಜ್ಞಾನ ಕೇಂದ್ರ ಕಲಬುರಗಿ ಯಲ್ಲಿ ಯೆನ್ ಆರ್ ಎಂ ಲ್ ಸಹಬಾಗಿತ್ವದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ, ಕೃಷಿ ಸಖಿಯರಿಗೆ ಉದ್ದೇಶಿಸಿ ಮಾತನಾಡಿದರು.

ದೇಶ, ವಿದೇಶ, ರಾಜ್ಯ, ಜಿಲ್ಲೆ, ತಾಲೂಕು, ಗ್ರಾಮ ಮಟ್ಟದಲ್ಲಿ ಮಹಿಳೆಯರ ಸಾಧನೆ ಯನ್ನು ಗುರುತಿಸಿ ಗೌರವಿಸಬೇಕು ಎಂದರು.

ತೋಟಗಾರಿಕೆ ವಿಜ್ಜಾನಿ ಡಾ.ಸನ್ಮತಿ ನಾಯಕ್ ಎ.ಟಿ.ಎಸ್. ಪ್ರಾಸ್ತವಿಕ ನುಡಿಯಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆದು ಬಂದ ಹಾದಿ, ಚರಿತ್ರೆ ಹಾಗೂ ಸಾಧನೆಗೈದ ಮಹಿಳೆಯರ ವಿವರ ನೀಡಿದರು.

ಕೆವಿಕೆ ಸಸ್ಯ ವಿಜ್ಜಾನಿ ಡಾ.ಜಹೀರ್ ಅಹಮದ್ ಮಾತನಾಡಿ, ಕಲಬುರಗಿ ಸರಸ್ ಮೇಳ ಯಶಸ್ಸು ನಾರಿ ಶಕ್ತಿಗೆ ಉತ್ತಮ ಉದಾಹರಣೆ ಎಂದು ತಿಳಿಸಿದರು.

ಮಣ್ಣು ವಿಜ್ಜಾನಿ ಡಾ.ಶ್ರೀನಿವಾಸ ಬಿ.ವಿ ಸ್ವಾಗತಿಸಿ ಪ್ರಸ್ತುತ ಬೇಸಿಗೆ ಯಲ್ಲಿ ಮಣ್ಣು ಪರೀಕ್ಷೆ ಸಕಾಲ ಹಾಗೂ ಬೇಸಾಯ ತಜ್ಜರಾದ ಡಾ.ಯೂಸುಫ್ ಅಲಿ ಎನ್ ನೈಸರ್ಗಿಕ ಕೃಷಿ ಕುರಿತು ಮಾಹಿತಿ ನೀಡಿದರು. ಕೃಷಿ ಜೀವನೋಪಾಯ ಮತ್ತು ಕೃಷಿ ಸಖಿ ಕಾರ್ಯ ಗಳ ಕುರಿತು ಯೆನ್ ರ್ ಎಂ ಲ್ ಅಧಿಕಾರಿಗಳಾದ ಸಂಗಮೇಶ್ ಅವರು ವಿವರಿಸಿದರು. ವಿವಿಧ ಪ್ರಾತ್ಯಾಕ್ಷಿಕ ತಾಲೂಕು ಗಳಲ್ಲಿ ಮಹಿಳೆಯರಿಗೆ ಮಾಹಿತಿ ನೀಡಲಾಯಿತು. ಕ್ಷೇತ್ರ ವ್ಯವಸ್ತಾಪಕರು ಎಂ.ಸಿ ಪಾಟೀಲ್ ಎರೆ ಗೊಬ್ಬರ, ಎರೆ ಜಲ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕೃಷಿ ಕಾರ್ಯದಲ್ಲಿ ನಿರತ ಮಹಿಳೆಯರಿಗೆ ಸನ್ಮಾಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X