Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ| ಸೇಡಂನ ರಾಜಶ್ರೀ ಸಿಮೆಂಟ್‌...

ಕಲಬುರಗಿ| ಸೇಡಂನ ರಾಜಶ್ರೀ ಸಿಮೆಂಟ್‌ ಕಂಪನಿಯಲ್ಲಿ ಅಪಘಾತಕ್ಕೀಡಾಗಿ ಕಾರ್ಮಿಕ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ20 Aug 2025 5:26 PM IST
share
ಕಲಬುರಗಿ| ಸೇಡಂನ ರಾಜಶ್ರೀ ಸಿಮೆಂಟ್‌ ಕಂಪನಿಯಲ್ಲಿ ಅಪಘಾತಕ್ಕೀಡಾಗಿ ಕಾರ್ಮಿಕ ಮೃತ್ಯು
ಮೃತನ ಕುಟುಂಬಕ್ಕೆ 33 ಲಕ್ಷ ರೂ. ಪರಿಹಾರ ಘೋಷಿಸಿದ ಕಂಪನಿ

ಕಲಬುರಗಿ: ಸೇಡಂನ ರಾಜಶ್ರೀ ಸಿಮೆಂಟ್‌ ಕಂಪನಿನಲ್ಲಿ ಕರ್ತವ್ಯನಿರತ ಗುತ್ತಿಗೆ ಕಾರ್ಮಿಕನೊಬ್ಬ ಅಪಘಾತಕ್ಕೀಡಾಗಿ ಸೋಮವಾರ ರಾತ್ರಿ ಮೃತಪಟ್ಟಿರುವ ಬೆನ್ನಲ್ಲೇ ಸ್ಥಳೀಯರು, ಕುಟುಂಬಸ್ಥರು ಮಂಗಳವಾರ ಪ್ರತಿಭಟನೆ ನಡೆಸಿ, ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಗ್ಗೆ ವರದಿಯಾಗಿದೆ.

ಮಳಖೇಡದ ಮಲ್ಲಿಕಾರ್ಜುನ ಬೊಮ್ಮನಳ್ಳಿ (30) ಮೃತ ಕಾರ್ಮಿಕ ಎಂದು ತಿಳಿದುಬಂದಿದೆ.

ಕಲ್ಲು ಗಣಿಯಲ್ಲಿ ಟಿಪ್ಪರ್ ಚಾಲಕನಾಗಿದ್ದ ಮಲ್ಲಿಕಾರ್ಜುನ, ಸೋಮವಾರ ತಡರಾತ್ರಿ ಮಳೆಯಿಂದಾಗಿ ಕೆಸರಿನಲ್ಲಿ ಸಿಲುಕಿದ್ದ. ಟಿಪ್ಪರ್ ತೆಗೆಯಲು ಹೋದಾಗ ಲೋಡರ್ ವಾಹನ ತಂದು ತಳ್ಳುವಾಗ ಎರಡು ವಾಹನಗಳ ಮಧ್ಯೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ವಿಷಯ ತಿಳಿಯುತ್ತಲೇ ಸಂಬಂಧಿಕರು, ಗ್ರಾಮಸ್ಥರು ಕಂಪನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಮಂಗಳವಾರ ಬೆಳಗ್ಗೆ ಗೇಟ್ ಹತ್ತಿರ ಪ್ರತಿಭಟನೆ ನಡೆಸಿ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ಜತೆಗೆ ಒಬ್ಬರಿಗೆ ಕಾಯಂ ನೌಕರಿ ಕೊಡಬೇಕೆಂದು ಆಗ್ರಹಿಸಿದ್ದಾರೆ. ಪ್ರತಿಭಟನೆಗೆ ಮಣಿದ ಕಂಪನಿ, ಕುಟುಂಬದ ಒಬ್ಬರಿಗೆ ಕಾಯಂ ನೌಕರಿ ಮತ್ತು 33 ಲಕ್ಷ ರೂ. ಪರಿಹಾರ ನೀಡುವುದಾಗಿ ಒಪ್ಪಿಕೊಂಡಿದೆ.

ಸಂಧಾನ ಸಭೆಯಲ್ಲಿ ಕಂಪನಿ ಅಧ್ಯಕ್ಷ ಉದಯ ಪವಾರ್, ಉಪಾಧ್ಯಕ್ಷ ಅಶೋಕ ನೆನಿನ್, ಮೃತನ ತಂದೆ ಮಲ್ಲಿಕಾರ್ಜುನ ಬೊಮ್ಮನಳ್ಳಿ, ಪ್ರಮುಖರಾದ ಮರೆಪ್ಪ ತಾತಾ, ರಾಜಶೇಖರ ಪುರಾಣಿಕ, ಲಚ್ಚಪ್ಪ ಜಮಾದಾರ, ದಿನೇಶ ಸಣ್ಣೂರ, ಶ್ರೀನಾಥ ಪಿಲ್ಲಿ, ಜಮೀಲ್ ಆಲಂಪುರಿ, ರುದ್ರು ಪಿಲ್ಲಿ, ಶರಣು ಸಜ್ಜನ್, ದೇವಾನಂದ ಪಿಲ್ಲಿ, ನಾಗೇಂದ್ರ ಲಿಂಗಂಪಲ್ಲಿ, ಭೀಮಾಶಂಕರ ಕೋಳಕೂರ, ಲಿಂಗರಾಜ ತಳಕಿನ, ಮಲ್ಲಿಕಾರ್ಜುನ ಮೆಕಾನಿಕ್, ರಾಜು ಮುರಾರಿ, ಸಾಬಣ್ಣ ಸೋಲಾಪುರ, ಮಾರುತಿ ಹೊಕ್ಕಳ, ಶರಣು ಯಂಗನ್, ನರಸಪ್ಪ ಟೊಣ್ಣೆ, ಮಹಾದೇವ ಗೋಣಿ ಮತ್ತಿತರು ಇದ್ದರು.

ಈ ಸಂದರ್ಭದಲ್ಲಿ ಡಿವೈಎಸ್‌ಪಿ ಎಸ್.ಎಸ್. ಹಿರೇಮಠ, ಸಿಪಿಐ ಮಹಾದೇವಪ್ಪ ದಿಡ್ಡಿಮನಿ, ಜಗದೇವಪ್ಪ ಪಾಳಾ, ದೌಲತ್ ಕುರಿ, ಪಿಎಸ್‌ಐ ಸಂಗಮೇಶ ಅಂಗಡಿ, ಗೌತಮ್ ಗುತ್ತೇದಾರ್ ಸೇರಿದಂತೆ ಇತರೆ ಪೊಲೀಸ್ ಸಿಬ್ಬಂದಿಯವರು ಭದ್ರತೆ ಒದಗಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X