Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಯುವಜನರು ಸಾಮಾಜಿಕ ಬದಲಾವಣೆಯ...

ಕಲಬುರಗಿ | ಯುವಜನರು ಸಾಮಾಜಿಕ ಬದಲಾವಣೆಯ ಶಕ್ತಿಯಾಗಬೇಕು: ನಾಗೇಂದ್ರಪ್ಪ ಅವರಾದಿ

ವಾರ್ತಾಭಾರತಿವಾರ್ತಾಭಾರತಿ26 Oct 2025 7:01 PM IST
share
ಕಲಬುರಗಿ | ಯುವಜನರು ಸಾಮಾಜಿಕ ಬದಲಾವಣೆಯ ಶಕ್ತಿಯಾಗಬೇಕು: ನಾಗೇಂದ್ರಪ್ಪ ಅವರಾದಿ
ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಶನ್(DYFI) ಸಂಘಟನೆಯ 11ನೇ ಜಿಲ್ಲಾ ಸಮಾವೇಶದ

ಕಲಬುರಗಿ: ಯುವಜನರು ಸಮಾಜದಲ್ಲಿ ಪಠ್ಯದ ಜೊತೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾ ನಿರಂತರವಾಗಿ ಓದುವ ಹವ್ಯಾಸದೊಂದಿಗೆ ಸಂಘಟನಾ ಶಕ್ತಿಯನ್ನು ಅರಿತು ಸಾಮಾಜಿಕ ಬದಲಾವಣೆಯತ್ತ ಚಿಂತನೆ ಮಾಡಬೇಕೆಂದು ಶಿಕ್ಷಣಾಧಿಕಾರಿ ನಾಗೇಂದ್ರಪ್ಪ ಅವರಾದಿ ಕರೆ ನೀಡಿದರು.

ಕಲಬುರಗಿಯ ಸಾವಿತ್ರಿಬಾಯಿ ಫುಲೆ ಹಾಗೂ ಫಾತಿಮಾ ಶೇಖ ಗ್ರಂಥಾಲಯದಲ್ಲಿ ಇಂದು ಡೆಮಾಕ್ರಟಿಕ್ ಯೂತ್ ಫೆಡರೇಶನ್ ಆಫ್ ಇಂಡಿಯಾ (DYFI) ನ ಜಿಲ್ಲಾ 11ನೇ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ತಮ್ಮ ಸಂಘಟನಾ ಜೀವನದ ನೆನಪುಗಳನ್ನು ಹಂಚಿಕೊಂಡ ಅವರು, ನಿರುದ್ಯೋಗಿ ಯುವಕರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ ಎಂಬ ಆತಂಕ ವ್ಯಕ್ತಪಡಿಸಿದರು.

“ಕರ್ನಾಟಕದಲ್ಲಿ ಈಗ 2.5 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ, ಆದರೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸದೆ ನಮ್ಮ ಯುವಕರ ತಾಳ್ಮೆಯನ್ನು ಪರೀಕ್ಷಿಸುತ್ತಿದೆ. ಮುಂದಿನ ಎಲ್ಲಾ ನೇಮಕಾತಿ ಅಧಿಸೂಚನೆಗಳಲ್ಲಿ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಬೇಕೆಂದು ಶ್ರೀಮಂತ ಬಿರಾದಾರ ಸರಕಾರಕ್ಕೆ ಆಗ್ರಹಿಸಿದರು.

ಸಂಘಟನೆಯ ರಾಜ್ಯ ಅಧ್ಯಕ್ಷರಾದ ಲವಿತ್ರ ವಸ್ತ್ರದ ಮಾತನಾಡಿ, ಯುವಜನರು ಸಂಘಟನೆಯ ಧ್ಯೇಯ ಉದ್ದೇಶದೊಂದಿಗೆ ದೇಶದ ಆರ್ಥಿಕ, ಸಾಮಾಜಿಕ, ಸಾಂಸ್ಕೃತಿಕ ಸಮಸ್ಯೆಗಳನ್ನು ಅರಿತು ಸಂಘಟನೆ ಕಟ್ಟಲು ಮುಂದಾಗಬೇಕೆಂದು ಎಂದರು.

ಇತ್ತೀಚಿನ ದಿನಗಳಲ್ಲಿ ಯುವಜನರು ಸಮಾಜಮುಖಿ ಕೆಲಸಗಳಿಂದ ದೂರವಾಗಿ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ. DYFI ಯಂತಹ ಸಂಘಟನೆಗಳ ಮೂಲಕ ಉತ್ತಮ ಸಮಾಜ ಕಟ್ಟುವ ಕೆಲಸ ಸಾದ್ಯ ಎಂದು ಸಲ್ಮಾನ್ ಖಾನ್ ದೇವಂತಗಿ ಹೇಳಿದರು.

ಪ್ರಮೋದ್ ಪಾಂಚಾಳ್ ಸಂಚಾಲಕ, ಶಾಂತಕುಮಾರ್ ಗುಡುಬಾ ಸಹ ಸಂಚಾಲಕ, ಅತೀತ್ ಸರೋಡೆ, ಸಾನಿಯಾ, ಮಲ್ಲಿಕಾರ್ಜುನ್ ಶೃಂಗೇರಿ ಸೇರಿ, 6 ಜನ ನೂತನ ಸಮಿತಿಯ ಸದಸ್ಯರನ್ನು ಈ ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು.

ಪ್ರಮೋದ್ ಪಾಂಚಾಲ ಕಾರ್ಯಕ್ರಮ ನಿರೂಪಿಸಿದ್ದರು. ಮಲ್ಲಿಕಾರ್ಜುನ್ ಶೃಂಗೇರಿ ಸ್ವಾಗತಿಸಿದರು. ಗಿಡ್ಡಮ್ಮ ವಂದಿಸಿದರು. ಮೇಘ ಚಿಚಕೋಟಿ ಕ್ರಾಂತಿ ಗೀತೆ ಹಾಡಿ ಸಮಾವೇಶಕ್ಕೆ ಉತ್ಸಾಹ ತುಂಬಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X