Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | 2047ರ ವಿಕಸಿತ ಭಾರತ...

Kalaburagi | 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಯುವಕರು, ತಂತ್ರಜ್ಞಾನವೇ ಪ್ರಮುಖ ಶಕ್ತಿ : ಪ್ರೊ.ಆರ್.ಆರ್.ಬಿರಾದಾರ್

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್–2026ಕ್ಕೆ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಚಾಲನೆ

ವಾರ್ತಾಭಾರತಿವಾರ್ತಾಭಾರತಿ7 Sept 2026 7:13 PM IST
share
Kalaburagi | 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಯುವಕರು, ತಂತ್ರಜ್ಞಾನವೇ ಪ್ರಮುಖ ಶಕ್ತಿ : ಪ್ರೊ.ಆರ್.ಆರ್.ಬಿರಾದಾರ್

ಕಲಬುರಗಿ : ಯುವಶಕ್ತಿ, ತಾಂತ್ರಿಕ ಸಾಮರ್ಥ್ಯ ಮತ್ತು ನಾವೀನ್ಯತೆಯೇ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಪಯಣದ ಪ್ರಮುಖ ಚಾಲಕ ಶಕ್ತಿಗಳಾಗಿವೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ್ ಹೇಳಿದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕಂಪ್ಯೂಟರ್ ವಿಜ್ಞಾನ ನಿಕಾಯದ ವತಿಯಿಂದ ಸೋಮವಾರ ಆಯೋಜಿಸಿದ್ದ ವಿಶ್ವವಿದ್ಯಾಲಯ ಮಟ್ಟದ ಆಂತರಿಕ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್ (ಎಸ್‌ಐಹೆಚ್)-2026 ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯ, ನಾವೀನ್ಯತೆ ಕೋಶ ಹಾಗೂ ಎಐಸಿಟಿಇ ವಿದ್ಯಾರ್ಥಿಗಳಲ್ಲಿ ಸಂಶೋಧನೆ, ನಾವೀನ್ಯತೆ ಮತ್ತು ತಂತ್ರಜ್ಞಾನ ಆಧಾರಿತ ಸಮಸ್ಯೆ ಪರಿಹಾರ ಕೌಶಲ ಬೆಳೆಸಲು ಹಲವು ವೇದಿಕೆಗಳನ್ನು ಕಲ್ಪಿಸುತ್ತಿವೆ. ವಿಶ್ವವಿದ್ಯಾಲಯ ಮಟ್ಟದ ಹ್ಯಾಕಥಾನ್ ರಾಷ್ಟ್ರೀಯ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್‌ಗೆ ಆಯ್ಕೆ ಪ್ರಕ್ರಿಯೆಯ ಪ್ರಮುಖ ಹಂತವಾಗಿದ್ದು, ವಿದ್ಯಾರ್ಥಿಗಳಿಗೆ ತಮ್ಮ ನವೀನ ಆಲೋಚನೆಗಳನ್ನು ಪ್ರದರ್ಶಿಸುವ ಉತ್ತಮ ಅವಕಾಶವಾಗಿದೆ ಎಂದು ಹೇಳಿದರು.

ವಿಕಸಿತ ಭಾರತ@2047 ಗುರಿಯಡಿ ಜ್ಞಾನ, ತಂತ್ರಜ್ಞಾನ ಮತ್ತು ಯುವಜನರ ಸಾಮರ್ಥ್ಯವನ್ನು ಸಮರ್ಪಕವಾಗಿ ಬಳಸಿಕೊಂಡು ಭಾರತವನ್ನು 30ರಿಂದ 40 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ರೂಪಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಎಚ್‌ಸಿ ರೊಬೋಟಿಕ್ಸ್ ನಿರ್ದೇಶಕ ಡಾ. ರಾಧಾಕಿಶೋರ್ ಪಾಂಡುರಂಗಿ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಸವಾಲುಗಳನ್ನು ತಂತ್ರಜ್ಞಾನ ಆಧಾರಿತ ನವೀನ ಪರಿಹಾರಗಳ ಮೂಲಕ ಎದುರಿಸಲು ವಿದ್ಯಾರ್ಥಿಗಳು ಮುಂದಾಗಬೇಕು ಎಂದು ಕರೆ ನೀಡಿದರು.

ಗೌರವ ಅತಿಥಿಗಳಾಗಿ ಫ್ಲೈಯೆಟ್ ಸಂಸ್ಥೆಯ ಸ್ಥಾಪಕ ಹಾಗೂ ಸಿಟಿಒ ಸಾಯಿ ವಿಷ್ಣು ವಿಪ್ಪಗುಂಟಾ, ಯುಕೆ ಮೂಲದ ಲಾಯ್ಡ್ಸ್ ಬ್ಯಾಂಕಿಂಗ್ ಗ್ರೂಪ್‌ನ ಡೇಟಾ ಸೈನ್ಸ್ ಇಂಜಿನಿಯರ್ ಅಂಶುಮಾನ್ ದೀಕ್ಷಿತ್ ಮತ್ತು ಪೆರೆನಿಯಲ್ ಸಿಸ್ಟಮ್ಸ್‌ನ ಲೀಡ್ ಎಐ ಇಂಜಿನಿಯರ್ ಶ್ರೀಕಾಂತ್ ಕಸನಿ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ ಮತ್ತು ನಾವೀನ್ಯತೆ ಕುರಿತ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಕಂಪ್ಯೂಟರ್ ವಿಜ್ಞಾನ ನಿಕಾಯದ ಡೀನ್ ಪ್ರೊ. ಆರ್.ಎಸ್. ಹೆಗಡಿ, ಎಸ್‌ಐಹೆಚ್ ಸಮಿತಿ ಸದಸ್ಯರು ಹಾಗೂ ಪ್ರಾಧ್ಯಾಪಕರಾದ ಡಾ. ಗುರುರಾಜ ಮುಕರಂಬಿ, ಡಾ. ಕಗಲೆ ಮಾಧುರಿ ರಘುನಾಥ್, ರಾಘವೇಂದ್ರ ಎಂ. ಇಚ್ಚಂಗಿ, ಡಾ. ಮನೋರಂಜನ್ ಗಂಧೂಡಿ, ಡಾ. ಮುದನಾರು ದತ್ತ, ಡಾ. ಶ್ಯಾಮಲಾ, ಡಾ. ಧನಂಜಯ, ಡಾ. ಅಷ್ಟಾ ಸೇರಿದಂತೆ ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕಾರ್ಯಕ್ರಮವು ವಂದೇ ಮಾತರಂ ಗೀತೆಯೊಂದಿಗೆ ಆರಂಭವಾಯಿತು. ವಿಶ್ವವಿದ್ಯಾಲಯದ ಎಸ್‌ಐಹೆಚ್ ಸಂಯೋಜಕ ಡಾ. ರೋಹಿತ್ ಕುಮಾರ್ ಸ್ವಾಗತಿಸಿದರು. ಡಾ. ನೃಸಿಂಘ ಚರಣ್ ಪ್ರಧಾನ್ ವಂದನಾರ್ಪಣೆ ಸಲ್ಲಿಸಿದರು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X