Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಾಳಗಿ | 5 ಕೋಟಿ ರೂ. ವೆಚ್ಚದ ಬ್ರಿಡ್ಜ್...

ಕಾಳಗಿ | 5 ಕೋಟಿ ರೂ. ವೆಚ್ಚದ ಬ್ರಿಡ್ಜ್ ಕಂ ಬ್ಯಾರೆಜ್ ಕಾಮಗಾರಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ17 July 2026 7:35 PM IST
share
ಕಾಳಗಿ | 5 ಕೋಟಿ ರೂ. ವೆಚ್ಚದ ಬ್ರಿಡ್ಜ್ ಕಂ ಬ್ಯಾರೆಜ್ ಕಾಮಗಾರಿಗೆ ಚಾಲನೆ

ಕಾಳಗಿ : ಪಟ್ಟಣದ ಭರತನೂರ ರಸ್ತೆ ಮಾರ್ಗದಲ್ಲಿರುವ ನಂದೂರ ಶಿವಲಿಂಗೇಶ್ವರ ದೇವಸ್ಥಾನದ ಸಮೀಪ ನಾಲೆಗೆ ಅಡ್ಡಲಾಗಿ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಬ್ರಿಡ್ಜ್ ಕಂ ಬ್ಯಾರೆಜ್ ಕಾಮಗಾರಿಗೆ ಹಾರಕೂಡದ ಪೂಜ್ಯ ಡಾ. ಚನ್ನವೀರ ಶಿವಾಚಾರ್ಯರು ಶುಕ್ರವಾರ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಜೇಶ್ ಗುತ್ತೇದಾರ ಕಾಳಗಿ, ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಅವರ ಅನುದಾನದಲ್ಲಿ ಎಸ್‌ಬಿಐ ಬ್ಯಾಂಕ್ ಸಮೀಪದ ಪರಿಶಿಷ್ಟ ಜಾತಿ ಬಡಾವಣೆಯಲ್ಲಿ 4 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ, ಕಿಂಡಿ ತಾಂಡದಲ್ಲಿ 5 ಲಕ್ಷ ರೂ. ವೆಚ್ಚದ ಕುಡಿಯುವ ನೀರು ಹಾಗೂ ಪೈಪ್‌ಲೈನ್ ದುರಸ್ತಿ ಕಾಮಗಾರಿ, 4 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಹಾರಕೂಡ ಶ್ರೀಗಳ ಆಶಯದಂತೆ ನಂದೂರ ಶಿವಲಿಂಗೇಶ್ವರ ದೇವಸ್ಥಾನದ ಸಮೀಪ ನಾಲೆಗೆ ಅಡ್ಡಲಾಗಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಯೋಜನೆಯಡಿ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೆಜ್ ನಿರ್ಮಾಣಕ್ಕೆ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ವಿಶೇಷ ಅನುದಾನ ತಂದಿದ್ದು, ಆ ಕಾಮಗಾರಿಗೆ ಶ್ರೀಗಳಿಂದಲೇ ಚಾಲನೆ ದೊರೆತಿರುವುದು ಸಂತಸದ ಸಂಗತಿಯಾಗಿದೆ ಎಂದು ಹೇಳಿದರು.

ಬಳಿಕ ಹಾರಕೂಡದ ಡಾ. ಚನ್ನವೀರ ಶಿವಾಚಾರ್ಯರು, ಹೊನ್ನಕಿರಣಗಿಯ ಚಂದ್ರಗುಂಡ ಶಿವಾಚಾರ್ಯರು, ಭರತನೂರದ ಚಿಕ್ಕಗುರುನಂಜೇಶ್ವರ ಮಹಾಸ್ವಾಮಿಗಳು ಹಾಗೂ ಸ್ಥಳೀಯ ಹಿರೇಮಠದ ನೀಲಕಂಠ ಮರಿದೇವರು ವೇದ ಸಿಟಿ ಉದ್ಘಾಟಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ರಾಮಲಿಂಗರೆಡ್ಡಿ ದೇಶಮುಖ, ಡಾ.ಶಿವಾನಂದ ಮಜ್ಜಿಗೆ, ರಾಘವೇಂದ್ರ ಗುತ್ತೇದಾರ, ಶಿವಶರಣಪ್ಪ ಕಮಲಾಪೂರ, ವಿಶ್ವನಾಥ ವನಮಾಲಿ, ವೀರಣ್ಣ ಗಂಗಾಣಿ, ಶಿವಶರಣಪ್ಪ ಗುತ್ತೇದಾರ, ಪಪಂ ಸದಸ್ಯ ಶರಣಪ್ಪ‌ ಬೆಲೂರ, ಗುರುರಾಜ ಮದ್ದೂರು, ಶರಣು ಮಜ್ಜಿಗೆ, ವೇದಪ್ರಕಾಶ ಮೊಟಗಿ, ಮಹೇಶ ಗುತ್ತೇದಾರ, ಗೌರಿಶಂಕರ ಗುತ್ತೇದಾರ, ದತ್ತು ಗುತ್ತೇದಾರ, ಸತೀಶ್ ಕಮಲಾಪೂರ, ಸಂತೋಷ ಪತಂಗೆ, ಗೀತಾ ಸಿಂಗಶೆಟ್ಟಿ, ಸುವರ್ಣಾ ಪರುತೆ, ಬಸವರಾಜ ಮಡಿವಾಳ, ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.

Tags

Kalagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X