Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಾಳಗಿ | ರಂಭಾಪುರಿ ಜಗದ್ಗುರುಗಳ ಅಡ್ಡ...

ಕಾಳಗಿ | ರಂಭಾಪುರಿ ಜಗದ್ಗುರುಗಳ ಅಡ್ಡ ಪಲ್ಲಕ್ಕಿ ಉತ್ಸವ

ವಾರ್ತಾಭಾರತಿವಾರ್ತಾಭಾರತಿ16 Jun 2026 6:14 PM IST
share
ಕಾಳಗಿ | ರಂಭಾಪುರಿ ಜಗದ್ಗುರುಗಳ ಅಡ್ಡ ಪಲ್ಲಕ್ಕಿ ಉತ್ಸವ
ಶಾಂತಿ ನೆಮ್ಮದಿಯ ಬದುಕಿಗೆ ಧರ್ಮವೊಂದೇ ಆಶಾ ಕಿರಣ : ರಂಭಾಪುರಿ ಜಗದ್ಗುರು

ಕಾಳಗಿ : ಭೌತಿಕ ಸಂಪತ್ತು ಎಷ್ಟಿದ್ದರೂ ಅದರಿಂದ ಶಾಂತಿ ನೆಮ್ಮದಿ ದೊರಕದು, ಪವಿತ್ರ ಧರ್ಮಾಚರಣೆಯಿಂದ ಜೀವನ ಉಜ್ವಲಗೊಳ್ಳುವುದು ಎಂದು ಬಾಳೆಹೊನ್ನೂರು ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.

ಅವರು ಮಂಗಳವಾರ ತಾಲೂಕಿನ ಗೊಣಗಿ ಗ್ರಾಮದ ನೂತನ ಹನುಮಾನ್ ದೇವಸ್ಥಾನದ ಉದ್ಘಾಟನೆ-ಕಳಸಾರೋಹಣ ಅಂಗವಾಗಿ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಹೊನ್ನಕಿರಣಗಿ ಚಂದ್ರಗುಂಡ ಶಿವಾಚಾರ್ಯರು ಆಶಿರ್ವಚನ ನೀಡಿ, ವೀರಶೈವ ಧರ್ಮ ಸಂಸ್ಕೃತಿಯ ಕುರಿತು ಮಾತನಾಡಿದರು. ಮೇಕರ ಹಿರೇಮಠದ ರಾಜೇಶ್ವರ ಶಿವಾಚಾರ್ಯ ಸ್ವಾಮಿಗಳು ದೇವಾಲಯ ಸಂಸ್ಕೃತಿ ಮತ್ತು ಅದರ ಪರಿಣಾಮ ಕುರಿತು ಉಪದೇಶ ನೀಡಿದರು.

ನರನಾಳ ಶಿವಕುಮಾರ್ ಶಿವಾಚಾರ್ಯರು, ಆಂದೋಲಾ ಸಿದ್ಧಲಿಂಗ ಶಿವಾಚಾರ್ಯರು, ಮಂಗಲಗಿ ತೆಂಗಳಿ ಪೂಜ್ಯ ಡಾ. ಶಾಂತಸೋಮನಾಥ ಶಿವಾಚಾರ್ಯರು, ಕೊಡ್ಲಿ ಬಸವಲಿಂಗ ಶಿವಾಚಾರ್ಯರು, ರಟಕಲ್ ರೇವಣಸಿದ್ಧ ಶಿವಾಚಾರ್ಯರು, ಹೊಸಳ್ಳಿ ಸಿದ್ಧಲಿಂಗ ಶಿವಾಚಾರ್ಯರು, ಐನಾಪುರ ಉಪಮನ್ಯ ಶಿವಾಚಾರ್ಯರು, ಚಂದನಕೇರಾ ಅಭಿನವ ರಾಚೋಟೇಶ್ವರ ಶಿವಾಚಾರ್ಯರು, ಸೋನಾಲಗಿರಿ ಪರ್ವತಲಿಂಗ ಪರಮೇಶ್ವರ ಮಹಾರಾಜ ಸಾನಿಧ್ಯ ವಹಿಸಿದ್ದರು. ಕೆ.ಪಿ.ಸಿ.ಸಿ.ಉಪಾಧ್ಯಕ್ಷ ಸುಭಾಷ ರಾಠೋಡ ಮಾತನಾಡಿದರು.

ಜೆಡಿಎಸ್ ರಾಜ್ಯ ಕಾರ್ಯಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಮುಖಂಡರಾದ ಮಲ್ಲಿನಾಥ ಪಾಟೀಲ ಕಾಳಗಿ, ಶಿವರಾಜ ಪಾಟೀಲ ಗೊಣಗಿ, ರಾಮಚಂದ್ರ ಜಾಧವ್, ಮಲ್ಲಿಕಾರ್ಜುನ ಪಾಟೀಲ ಹುಳಗೇರಿ, ರೇವಶೆಟ್ಟಿ ಪಾಟೀಲ, ಮಲ್ಲಿಕಾರ್ಜುನ ಗಾಜರೆ, ಇಮ್ತಿಯಾಜ್ ಅಲಿ, ರಾಜು ಜಾಧವ್, ದತ್ತಾತ್ರೇಯ ರಾಯಗೋಳ, ವೀರಣ್ಣ ಗಂಗಾಣಿ ಸೇರಿದಂತೆ ಮೊದಲಾದವರು ಇದ್ದರು. ವಿವೇಕ ಸ್ವಾಮಿ ನಿರೂಪಿಸಿ ವಂದಿಸಿದರು.

ಕಾರ್ಯಕ್ರಮಕ್ಕೂ ಮೊದಲು ರೇವಗ್ಗಿ(ರಟಕಲ್) ರೇವಣಸಿದ್ದೇಶ್ವರ ದೇವಸ್ಥಾನಕ್ಕೆ ‌ರಂಭಾಪುರಿ ಜಗದ್ಗುರುಗಳು ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ‌ರೇವಣಸಿದ್ದೇಶ್ವರ ಗುಡ್ಡದಲ್ಲಿ ಗೋಣಗಿ ಗ್ರಾಮದ ಹನುಮಾನ್ ಮಂದಿರದವರೆಗೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ರಂಭಾಪುರಿ ಜಗದ್ಗುರುಗಳ ಅಡ್ಡ ಪಲ್ಲಕ್ಕಿ ಉತ್ಸವ ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಜರುಗಿತು. ತದನಂತರ ಜಗದ್ಗುರುಗಳ ಅಮೃತ ಹಸ್ತದಿಂದ ನೂತನ ಹನುಮಾನ್ ಮಂದಿರ ಉದ್ಘಾಟನೆ ಹಾಗೂ ಕಳಸಾರೋಹಣ ಜರುಗಿತು.

Tags

Kalgi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X