Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಚಿತ್ತಾಪುರ ತಾಲೂಕು ಆಡಳಿತದ ವತಿಯಿಂದ...

ಚಿತ್ತಾಪುರ ತಾಲೂಕು ಆಡಳಿತದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

ವಾರ್ತಾಭಾರತಿವಾರ್ತಾಭಾರತಿ1 Nov 2025 11:10 AM IST
share
ಚಿತ್ತಾಪುರ ತಾಲೂಕು ಆಡಳಿತದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ
ಕರ್ನಾಟಕ ರಾಜ್ಯೋತ್ಸವ ಕನ್ನಡಾಭಿಮಾನವನ್ನು ಮೆರೆಯುವ ದಿನ: ಹಿರೇಮಠ

ಕಲಬುರಗಿ: ಕನ್ನಡ ನಾಡು ಉದಯವಾದ ಈ ದಿನವನ್ನು ಸಂಭ್ರಮಿಸುವ ಹಾಗೂ ಕನ್ನಡ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸಿ, ಗೌರವಿಸುವ ಹಾಗೂ ಕನ್ನಡಾಭಿಮಾನವನ್ನು ಮೆರೆಯುವ ಉದ್ದೇಶದಿಂದ ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ ಎಂದು ಚಿತ್ತಾಪುರ ತಹಶೀಲ್ದಾರ ನಾಗಯ್ಯ ಹಿರೇಮಠ ಹೇಳಿದರು.

ಚಿತ್ತಾಪುರ ಪಟ್ಟಣದ ಪ್ರಜಾಸೌಧ ಆವರಣದಲ್ಲಿ ತಾಲೂಕು ಆಡಳಿತದ ವತಿಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವ ನಿಮಿತ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಮೈಸೂರು ರಾಜ್ಯವು (ಈಗಿನ ಕರ್ನಾಟಕ) 1956 ರ ನವೆಂಬರ್ 1 ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.

ಪುರಸಭೆ ಅಧ್ಯಕ್ಷೆ ಅನ್ನಪೂರ್ಣ ಕಲ್ಲಕ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಹ್ಮದ್ ಅಕ್ರಂ ಪಾಷಾ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ, ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ, ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ ಚವ್ಹಾಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ, ಕಸಾಪ ಅಧ್ಯಕ್ಷ ವೀರಭದ್ರಪ್ಪ ಗುರುಮಿಠಕಲ್, ಪಿಎಸ್‌ಐ ಮಂಜುನಾಥ ರೆಡ್ಡಿ, ಕರವೇ ತಾಲೂಕು ಅಧ್ಯಕ್ಷ ನರಹರಿ ಕುಲಕರ್ಣಿ, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ಕಾಶಿನಾಥ ಗುತ್ತೇದಾರ, ಶಂಕರ ಕಣ್ಣಿ, ಪ್ರಲ್ಹಾದ ವಿಶ್ವಕರ್ಮ, ರಾಜಣ್ಣ ಕರದಾಳ, ವಿಜಯಕಯಮಾರ ಸಣ್ಣೂರಕರ್, ಮೈನೋದ್ದೀನ್, ಮಹ್ಮದ್ ಸುಭಾನ, ಶ್ವೇತಾ, ದತ್ತು ಜಾನೆ ಸೇರಿದಂತೆ ಇತರರು ಇದ್ದರು.

ಇದೇ ವೆಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಮುನ್ನ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭುವನೇಶ್ವರಿ ದೇವಿಯ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X