Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಧರ್ಮ, ದೇವರ ಹೆಸರಿನಲ್ಲಿ ಪ್ರಧಾನಿ ಮೋದಿ...

ಧರ್ಮ, ದೇವರ ಹೆಸರಿನಲ್ಲಿ ಪ್ರಧಾನಿ ಮೋದಿ ದೇಶವನ್ನೇ ಲೂಟಿ ಮಾಡುತ್ತಿದ್ದಾರೆ : ಮಲ್ಲಿಕಾರ್ಜುನ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ12 Jan 2026 5:49 PM IST
share
ಧರ್ಮ, ದೇವರ ಹೆಸರಿನಲ್ಲಿ ಪ್ರಧಾನಿ ಮೋದಿ ದೇಶವನ್ನೇ ಲೂಟಿ ಮಾಡುತ್ತಿದ್ದಾರೆ : ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: "ಧರ್ಮ, ದೇವರ ಹೆಸರಿನ ಮೇಲೆ ಪ್ರಧಾನಿ ಮೋದಿ ಇಡೀ ದೇಶವನ್ನೇ ಲೂಟಿ ಮಾಡುತ್ತಿದ್ದಾರೆ, ಇದರ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕು" ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಯಡ್ರಾಮಿಯಲ್ಲಿ ಕೆಕೆಆರ್ ಡಿಬಿ, ಜಿಲ್ಲಾಡಳಿತ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪ್ರಜಾಸೌಧ, 300 ಕೆ.ಪಿ.ಎಸ್ ಶಾಲೆಗಳ ಶಂಕು ಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಲೋಕ ಕಲ್ಯಾಣಕ್ಕಾಗಿ ದೇವರುಗಳು ಹುಟ್ಟಿದ್ದಾರೆ, ಆದರೆ ಮೋದಿ ವೋಟಿಗಾಗಿ ದೇವಾಲಯಗಳನ್ನು ಸುತ್ತಾಡಿ ಜನರನ್ನು ಒಲಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಪಾಂಡಿಚೇರಿ ಚುನಾವಣೆಗಾಗಿ ಇಂತಹ ನಾಟಕ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಹಿಂದೂ-ಮುಸ್ಲಿಂ, ಹಿಂದೂ -ಸಿಖ್ ಜನರ ಮಧ್ಯೆ ಜಗಳ ಹಚ್ಚುವುದು ಇವರ ಕೆಲಸವಾಗಿದೆ, ಇದು ಕಲ್ಯಾಣ ಕರ್ನಾಟಕ, ಕಲ್ಯಾಣ ಕ್ರಾಂತಿ ಮಾಡಿರುವ ಬಸವಣ್ಣನ ಊರು. ನಮ್ಮ ಭಾಗ ಸಮಾನತೆಗೆ ಹೆಸರಿರುವಂತಹ ಸ್ಥಳವಾಗಿದೆ, ಜಗಳ ಹಚ್ಚುವಂತಹ ಸನ್ನಿವೇಶದಲ್ಲಿ ಒಗ್ಗಟ್ಟಾಗಿರಬೇಕು ಎಂದು ಕರೆ ನೀಡಿದರು.

ಬಡವರ ಹೊಟ್ಟೆ ಹೊಡೆಯುತ್ತಿರುವ ಮೋದಿ :

ಕೇಂದ್ರದಲ್ಲಿ ಯಾವುದೋ ಜೀ ರಾಮ್ ಜೀ ಎನ್ನುವ ಹೆಸರಿನಲ್ಲಿ ಕಾಯ್ದೆ ಜಾರಿ ಮಾಡಿ ನರೇಗಾವನ್ನು ಮಣ್ಣುಪಾಲು ಮಾಡುತ್ತಿದ್ದಾರೆ. ಬೇಸಿಗೆ ಕಾಲದಲ್ಲಿ ಬಡವರಿಗೆ ಬದುಕಾಗಿರುವ ಮನರೇಗಾ ಯೋಜನೆಯನ್ನು ಬದಲಿಸಿ, ಮೋದಿ ಬಡವರ ಹೊಟ್ಟೆ ಹೊಡೆಯುತ್ತಿದ್ದಾರೆ ಎಂದ ಅವರು, ಇದಕ್ಕೆ ಯಾವ ನಾಯಕರು ಧ್ವನಿ ಎತ್ತುತ್ತಿಲ್ಲ ಅಂದರೆ ಅವರಿಗೆ ಹೊಟ್ಟೆ ತುಂಬಿದೆ ಎನ್ನುವ ಅರ್ಥ ನೀಡುತ್ತದೆ ಎಂದರು.

ನರೇಗಾ ಉಳಿಸಲು ಯುದ್ಧಕ್ಕೂ ಸಿದ್ಧರಾಗಬೇಕು :

ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯದಂತೆ ಬಡವರ ಸಬಲೀಕರಣಕ್ಕೆ ಮಾಜಿ ಪ್ರಧಾನಿ ದಿ.ಮನಮೋಹನ್ ಸಿಂಗ್ ಅವರ ನೇತೃತ್ವದಲ್ಲಿ ನರೇಗಾ ಜಾರಿಗೆ ಮಾಡಲಾಗಿತ್ತು. ಆದರೆ ಈಗ ಒಂದೊಂದಾಗಿ ಕಾನೂನುಗಳನ್ನು ಕಸಿದುಕೊಂಡು ತಿನ್ನುತ್ತಿದ್ದಾರೆ. ಇಂತಹ ವೇಳೆಯಲ್ಲಿ ನರೇಗಾ ಉಳಿಸಲು ಜನರು ಯುದ್ಧಕ್ಕೂ ಸಿದ್ಧರಾಗಬೇಕು ಎಂದು ಹೇಳಿದರು.

ಮೋದಿ , ಕೇಂದ್ರ ಹಾಗೂ ರಾಜ್ಯದ ನಡುವೆ 60: 40 ಅನುದಾನ ವಿಂಗಡಿಸಿದ್ದಾರೆ, ಇದು ಒಂದೇ ಮಾಡಿಲ್ಲ, ಸ್ಥಳೀಯ ವಿವಿಧ ಕೆಲಸಗಳಿಗೆ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್‌ ಗೆ ಅಧಿಕಾರದ ಹಕ್ಕನ್ನು ಈಗ ಕೇಂದ್ರ ಸರ್ಕಾರಕ್ಕೆ ತೆಗೆದುಕೊಂಡಿದೆ, ದೆಹಲಿಯಿಂದ ಆದೇಶ ಮಾಡಿದರೆ ಮಾತ್ರ ಇಲ್ಲಿ ಯಾವ ಕೆಲಸ ಆಗಲಿವೆ. ಇಲ್ಲಿನ ಕೆಲಸಗಳು ಅವರಿಗೆ ಹೇಗೆ ಗೊತ್ತಾಗುತ್ತವೆ? ಎಂದು ಪ್ರಶ್ನಿಸಿದರು.

ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರನ್ನು ನೇಮಿಸಿ :

ಸಿದ್ದರಾಮಯ್ಯ ಅವರು ಕಾನ್ವೆಂಟ್ ಶಾಲೆಯಲ್ಲಿ ಓದಿಲ್ಲ, ಕನ್ನಡ ಶಾಲೆಯಲ್ಲಿ ಓದಿದ್ದಾರೆ, ಈಗ 2 ಬಾರಿ ಸಿಎಂ ಆಗಿದ್ದಾರೆ, ಹಾಗೇನೇ ನಮ್ಮ ಕಲ್ಯಾಣ ಕರ್ನಾಟಕದಲ್ಲಿ ಕೇವಲ ಶಾಲೆಗಳನ್ನು ಅಷ್ಟೇ ತೆರೆಯದೆ ಅವುಗಳಿಗೆ ಶಿಕ್ಷಕರನ್ನು ನೇಮಿಸಬೇಕು. ಅನೇಕ ಕಡೆಗಳಲ್ಲಿ ಶಿಕ್ಷಕರ ಕೊರತೆ ಇವೆ, ಎಲ್ಲಿಯವರೆಗೆ ಶಿಕ್ಷಕರ ಕೊರತೆ ತುಂಬುವುದಿಲ್ಲವೊ ಅಲ್ಲಿಯವರೆಗೆ ಅಭಿವೃದ್ಧಿ ಆಗುವುದಿಲ್ಲ.

-ಡಾ. ಮಲ್ಲಿಕಾರ್ಜುನ್ ಖರ್ಗೆ (ಎಐಸಿಸಿ ಅಧ್ಯಕ್ಷರು)

Tags

Mallikarjun KhargeGodreligionmodi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X