Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಸತಿ ನಿಗಮದ ಕುರಿತ ನನ್ನ ಹೇಳಿಕೆಗೆ...

ವಸತಿ ನಿಗಮದ ಕುರಿತ ನನ್ನ ಹೇಳಿಕೆಗೆ ಮತ್ತಷ್ಟು ಶಾಸಕರ ಬೆಂಬಲ: ಶಾಸಕ ಬಿ.ಆ‌ರ್. ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ23 Jun 2025 7:55 PM IST
share
ವಸತಿ ನಿಗಮದ ಕುರಿತ ನನ್ನ ಹೇಳಿಕೆಗೆ ಮತ್ತಷ್ಟು ಶಾಸಕರ ಬೆಂಬಲ: ಶಾಸಕ ಬಿ.ಆ‌ರ್. ಪಾಟೀಲ್

ಕಲಬುರಗಿ: ವಸತಿ ನಿಗಮದಲ್ಲಿ ಹಣ ನೀಡಿದವರಿಗೆ ಮನೆ ಎಂಬ ನನ್ನ ಹೇಳಿಕೆಗೆ ಮತ್ತಷ್ಟು ಶಾಸಕರು ಬೆಂಬಲಿಸಲಿದ್ದಾರೆ, ಸ್ವಲ್ಪ ಕಾದು ನೋಡಿ ಎಂದು ಆಳಂದ ಶಾಸಕ ಬಿ.ಆ‌ರ್.ಪಾಟೀಲ್ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಈಗಾಗಲೇ ಅನೇಕರು ಫೋನ್ ಮಾಡಿ ತಿಳಿಸಿದ್ದಾರೆ. ಇನ್ನೂ ಹಲವರು ಬಹಿರಂಗವಾಗಿ ತಮ್ಮ ಮಾತಿಗೆ ಧ್ವನಿಗೂಡಿಸಲಿದ್ದಾರೆ. ತಾವು ಹೇಳಿರುವಂತೆ ತಮ್ಮ ಕ್ಷೇತ್ರದಲ್ಲೂ ಆಗಿದೆ ಎಂದು ನನ್ನ ಜೊತೆ ಅಭಿಪ್ರಾಯ ಹಂಚಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಶಾಸಕ ರಾಜು ಕಾಗೆ ಅವರು ಸಹ ಹೇಳಿದ್ದಾರೆ. ಇದಕ್ಕೆ ಇನ್ನಷ್ಟು ಅಸಮಾಧಾನ ಶಾಸಕರೂ ಧ್ವನಿಗೂಡಿಸಲಿದ್ದಾರೆ ಎಂದರು.

ವಸತಿ ಇಲಾಖೆಯಲ್ಲಿ ಹಣ ನೀಡಿದವರಿಗೆ ಮನೆ ಎಂಬುದರ ಕುರಿತಾಗಿ ತಾವು ಪ್ರಸ್ತಾಪಿಸಿರುವುದರಕ್ಕಿಂತ ಇನ್ನೂ ದೊಡ್ಡ ಕಥೆಯಿದೆ. ಈಗ ಹೇಳಲು ಸಮಯವಿಲ್ಲ, ನಾನು ಕದನ ಭೂಮಿಯಿಂದ ಓಡಿ ಹೋಗುವನಲ್ಲ. ನನ್ನ ಹೇಳಿಕೆಗೆ ನಾನು ಬದ್ದನಾಗಿದ್ದೇನೆ. ರಾಜೀವ್ ಗಾಂಧಿ ವಸತಿ ನಿಗಮದ ಹಗರಣದ ಆರೋಪದಿಂದ ಹಿಂದೆ ಸರಿಯಲ್ಲ ಎಂದು ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

ಜೂ.25ರಂದು ಸಂಜೆ ಸಿಎಂರನ್ನು ಭೇಟಿಯಾಗಿ ಮಾತುಕತೆ:

ಸಿಎಂ ಸಿದ್ದರಾಮಯ್ಯ ಅವರು ರವಿವಾರದಂದು ಕರೆ ಮಾಡಿ ನನಗೆ ಸೋಮವಾರದಂದು ರಾಯಚೂರಿಗೆ ಬರಲು ಹೇಳಿದ್ದರು. ಆದರೆ, ಅಲ್ಲಿಗೆ ನನಗೆ ಆಹ್ವಾನವಿಲ್ಲ ನಾನು ಬರಲ್ಲ ಎಂದು ಹೇಳಿದ್ದೇನೆ. ದೆಹಲಿಗೆ ಹೋಗಿ ಬಂದು ನಿಮ್ಮನ್ನು ಭೇಟಿ ಆಗುತ್ತೇನೆ ಎಂದು ಹೇಳಿದ್ದಾರೆ. ಜೂ.25 ರಂದು ಬುಧವಾರ ಸಂಜೆ ಸಿಎಂರನ್ನು ಭೇಟಿ ಮಾಡಿ ಅವರೊಂದಿಗೆ ಮುಕ್ತವಾಗಿ ಚರ್ಚಿಸುತ್ತೇನೆ ಎಂದರು.

ಎಂ.ವೈ.ಪಾಟೀಲ್ ಉಲ್ಟಾ ಹೊಡೆದಿದ್ದಾರಂತೆ.!

ಎಂ.ವೈ ಪಾಟೀಲ್ ಏನೋ ಉಲ್ಟಾ ಹೊಡಿದ್ದಿದ್ದಾರೆ ಅಂತೇ, ತಮ್ಮ ಕ್ಷೇತ್ರದಲ್ಲಿ ಏನು ಆಗಿಲ್ಲವೆಂದು ಹೇಳಿದ್ದಾರಂತೆ. ಆದರೆ, ಅವರ ಕ್ಷೇತ್ರದ ಜನರು ನನಗೆ ಕರೆ ಮಾಡಿದ್ದಾರೆ ಎಂದು ಕರೆ ಮಾಡಿದವರ ಲಿಸ್ಟ್ ಓದಿದರು. ಇದೇ ವೇಳೆ ಬಿ‌‌.ಆರ್.ಪಾಟೀಲ್ ಪಕ್ಕದಲ್ಲಿದ್ದ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್ ಸಹ ಅಸಮಾಧಾನ ವ್ಯಕ್ತಿಪಡಿಸಿ, ನನಗೂ ಮಾಹಿತಿ ಇಲ್ಲದೆ‌, ನನ್ನ ಕ್ಷೇತ್ರದಲ್ಲೂ ಕೆ.ಆರ್.ಐ.ಡಿ.ಎಲ್ ಕೈಗೊಳ್ಳುವ ಕಾಮಗಾರಿ ಉದ್ಘಾಟನೆಯಾಗುತ್ತಿವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್, ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ್ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X