Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಶಿಕ್ಷಕರಲ್ಲಿ ಕ್ರಿಯಾಶೀಲತೆ ಬೆಳಯಲಿ:...

ಶಿಕ್ಷಕರಲ್ಲಿ ಕ್ರಿಯಾಶೀಲತೆ ಬೆಳಯಲಿ: ಸಿ.ಜಿ.ಹಳ್ಳದ

ವಾರ್ತಾಭಾರತಿವಾರ್ತಾಭಾರತಿ29 Oct 2024 11:12 AM IST
share
ಶಿಕ್ಷಕರಲ್ಲಿ ಕ್ರಿಯಾಶೀಲತೆ ಬೆಳಯಲಿ: ಸಿ.ಜಿ.ಹಳ್ಳದ

ಕಲಬುರಗಿ: ಶಾಲಾ ತರಗತಿಗಳಲ್ಲಿ ವೈವಿಧ್ಯ ಹಾಗೂ ಕಲಿಕೆಯನ್ನು ಪರಿಣಾಮಕಾರಿಯಾಗಿಸಲು ಮುಖ್ಯವಾಗಿ ಶಿಕ್ಷಕರು ತಮ್ಮ ಬೋಧನೆಯಲ್ಲಿ ಕ್ರಿಯಾಶೀಲತೆ ಬೆಳಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ ಹೇಳಿದ್ದಾರೆ.

ಆಳಂದ ಪಟ್ಟಣದ ಸರಕಾರಿ ಬಾಲಕರ ಪ್ರೌಢ ಶಾಲೆಯಲ್ಲಿ ಸೋಮವಾರ ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಆಳಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ಏರ್ಪಡಿಸಿದ್ದ ತಾಲೂಕು ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಹ ಚಟುವಟಿಕೆಗಳ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಮರಪ್ಪ ಬಡಿಗೇರ ಮಾತನಾಡಿ, ಶಿಕ್ಷಕರು ಸಹ ನಿರಂತರ ವಿದ್ಯಾರ್ಥಿಗಳಂತೆ ಅಧ್ಯಯನಶೀಲರಾಗಬೇಕು, ತಾಲೂಕಿನ ವಿವಿಧ ಶಾಲೆಯ ಶಿಕ್ಷಕರು ಜಿಲ್ಲಾ, ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಳ್ಳುವಂತ ಸ್ಪರ್ಧ ಪ್ರೇರಣೆ ನೀಡಲಿದೆ ಎಂದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನರಸಪ್ಪ ಬಿರಾದಾರ, ಸಂಜಯ ಪಾಟೀಲ ಮಾತನಾಡಿದರು.

ಅಕ್ಷರ ದಾಸೋಹ ಯೋಜನ ತಾಲೂಕಾಧಿಕಾರಿ ಚಂದ್ರಕಾಂತ ಕಾಂಬಳ, ದೈಹಿಕ ಶಿಕ್ಷಣಾಧಿಕಾರಿ ಅರವಿಂದ ಆಸಗಿ, ಪ್ರೌಢ ಶಿಕ್ಷಕರ ಸಂಘದ ತಾಲ್ಲೂಕಾಧ್ಯಕ್ಷ ಮಲ್ಲಿನಾಥ ಖಜೂರಿ, ಮುಖ್ಯಶಿಕ್ಷಕ ತಾನಾಜಿ ಕಾಂಬಳ, ಶಿವಯೋಗಪ್ಪ ಟಕ್ಕಳಕಿ, ರಾಮಪ್ಪ ನಾವಿ, ರಾಮಲಿಂಗಪ್ಪ ಖಂಡಾಳ, ವಿನೋಧ ಕುಲಕರ್ಣಿಶಂಕರ ಮೋಂಟಗಿ ಉಪಸ್ಥಿತರಿದ್ದರು.

ವೀರೇಶ ಬೋಳಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸತೀಶ ಸನ್ಮುಖ ಸ್ವಾಗತಿಸಿದರು. ನಾಗೇಂದ್ರ ಗಾಡ ವಂದಿಸಿದರು

ನಂತರ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರಿಗಾಗಿ ಭಾವಗೀತೆ, ಆಶುಭಾಷಣ, ಪ್ರಬಂಧ, ಕಲಿಕೋಪಕರಣ ತಯಾರಿ, ಚಿತ್ರಕಲೆ, ರಸಪ್ರಶ್ನೆ ಸ್ಪರ್ಧೆಗಳು ಆಯೋಜಿಸಲಾಗಿತ್ತು. ನಂತರ ವಿಜೇತ ಶಿಕ್ಷಕರಿಗೆ ಪ್ರಶಸ್ತಿ ಪತ್ರ ಮತ್ತು ಬಹುಮಾನ ವಿತರಣೆ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X