Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಶಾಲಾ ವಾಹನ ಪಲ್ಟಿ:...

ಕಲಬುರಗಿ | ಶಾಲಾ ವಾಹನ ಪಲ್ಟಿ: ವಿದ್ಯಾರ್ಥಿಗಳು ಅಪಾಯದಿಂದ ಪಾರು

ವಾರ್ತಾಭಾರತಿವಾರ್ತಾಭಾರತಿ12 July 2025 1:27 PM IST
share
ಕಲಬುರಗಿ | ಶಾಲಾ ವಾಹನ ಪಲ್ಟಿ: ವಿದ್ಯಾರ್ಥಿಗಳು ಅಪಾಯದಿಂದ ಪಾರು

ಕಲಬುರಗಿ : ಶಾಲೆಯಿಂದ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿರುವಾಗ ರಸ್ತೆ ಪಕ್ಕದಲ್ಲಿ ನಿಂತಿದ್ದ ಆಟೋಗೆ ಢಿಕ್ಕಿ ಹೊಡೆದ ಪರಿಣಾಮ ಶಾಲಾ ಬಸ್‌ವೊಂದು ಪಲ್ಟಿಯಾಗಿರುವ ಘಟನೆ ಅಫಜಲಪುರ ತಾಲ್ಲೂಕಿನ ಬಂಕಲಗಾ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಈ ಸಂದರ್ಭಲ್ಲಿ ಬಸ್ಸಿನಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು ಎನ್ನಲಾಗಿದೆ. ಅದೃಷ್ಟವಶಾತ್‌ ವಿದ್ಯಾರ್ಥಿಗಳು ಅಪಾಯದಿಂದ ಪಾರಾಗಿದ್ದಾರೆ.

ಅಫಜಲಪುರ ತಾಲೂಕಿನ ಶಿರವಾಳ ಗ್ರಾಮದ ಶ್ರೀ ವೀರ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ಶಾಲಾ ವಾಹನ, ಶಾಲೆ ಮುಗಿದ ಬಳಿಕ ಮಕ್ಕಳನ್ನು ಕರೆದುಕೊಂಡು ಉಡಚಾಣ ಮತ್ತು ಉಡಚಾಣ ಹಟ್ಟಿ ಗ್ರಾಮಕ್ಕೆ ಹೋಗುತ್ತಿರುವಾಗ ಚಾಲಕನ ನಿರ್ಲಕ್ಷ್ಯದಿಂದಾಗಿ ಬಂಕಲಗಾ ಬಸ್ ನಿಲ್ದಾಣದ ಎದುರಲ್ಲೇ ಬಸ್‌ ಪಲ್ಟಿ ಹೊಡೆದಿದೆ ಎನ್ನಲಾಗಿದೆ.

ತಕ್ಷಣವೇ ಬಸ್ ನಿಲ್ದಾಣದಲ್ಲಿ ನಿಂತಿದ್ದ ಸಾರ್ವಜನಿಕರು ದೌಡಾಯಿಸಿ ಶಾಲಾ ವಾಹನದ ಹಿಂದೆ ಮತ್ತು ಮುಂದಿನ ಎರಡೂ ಕಡೆಯ ಗ್ಲಾಸ್ ಒಡೆದು ಮಕ್ಕಳನ್ನು ಸುರಕ್ಷಿತವಾಗಿ ಹೊರಗಡೆ ತೆಗೆದಿದ್ದಾರೆ ಎಂದು ತಿಳಿದು ಬಂದಿದೆ.

ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಅಫಜಲಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೀರಸಂಗಮೇಶ್ವರ ಸಂಸ್ಥೆಯ ಶಾಲಾ ವಾಹನ ಪಲ್ಟಿಯಾಗಿ ಆರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇನ್ನೂಳಿದ ಮಕ್ಕಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ತಿಳಿದು ಬಂದಿದೆ. ತಾಲೂಕಿನಲ್ಲಿರುವ ಖಾಸಗಿ ಶಾಲೆಗಳ ಮುಖ್ಯಸ್ಥರಿಗೆ ಈಗಾಗಲೇ ನೋಟಿಸ್ ನೀಡಿ ಮಾಹಿತಿ ಪಡೆಯಲಾಗಿದೆ. ಶಿಕ್ಷಣ ಇಲಾಖೆಯ ನಿಯಮಗಳು ಪಾಲಿಸದಿದ್ದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

ಯುವರಾಜ ಗಾಡಿ (ಕ್ಷೇತ್ರ ಶಿಕ್ಷಣಾಧಿಕಾರಿ ಅಫಜಲಪುರ)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X