Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಗಣತಿ ಸಮೀಕ್ಷೆಯಲ್ಲಿ ಜನರ ಆರ್ಥಿಕ...

ಗಣತಿ ಸಮೀಕ್ಷೆಯಲ್ಲಿ ಜನರ ಆರ್ಥಿಕ ಸ್ಥಿತಿಗತಿ ಮಾನದಂಡವಾಗಿಸಿ: ಪ್ರೊ.ದಯಾನಂದ ಅಗಸರ್

ವಾರ್ತಾಭಾರತಿವಾರ್ತಾಭಾರತಿ25 July 2025 11:55 AM IST
share
ಗಣತಿ ಸಮೀಕ್ಷೆಯಲ್ಲಿ ಜನರ ಆರ್ಥಿಕ ಸ್ಥಿತಿಗತಿ ಮಾನದಂಡವಾಗಿಸಿ: ಪ್ರೊ.ದಯಾನಂದ ಅಗಸರ್

ಕಲಬುರಗಿ: ಪ್ರತಿ ಜಾತಿ/ಜನಾಂಗಗಳಲ್ಲಿ ಆರ್ಥಿಕವಾಗಿ ಹಿಂದುಳಿದವರ ಸಬಲೀಕರಣಕ್ಕಾಗಿ ಸದರಿ ಗಣತಿಯ ಸಮೀಕ್ಷೆಯಲ್ಲಿ ಆರ್ಥಿಕ ಸ್ಥಿತಿಗತಿಯು ಪ್ರಮುಖ ಮಾನದಂಡವಾಗಬೇಕು. ಇದನ್ನು ಕೇಂದ್ರ ಹಾಗೂ ರಾಜ್ಯ ಸರಕಾರಗಳು ಪರಿಗಣಿಸಬೇಕು ಎಂದು ನೂತನವಾಗಿ ರಚಿಸಲಾದ ಜನಕಲ್ಯಾಣ ವೇದಿಕೆಯ ಅಧ್ಯಕ್ಷ, ನಿವೃತ್ತ ಪ್ರೋ.ದಯಾನಂದ ಅಗಸರ್ ಒತ್ತಾಯಿಸಿದ್ದಾರೆ.

ಶುಕ್ರವಾರ ನಗರದ ಪತ್ರಿಕಾ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಗಣತಿ ಮತ್ತು ಜಾತಿಗಣತಿ ಗೊಂದಲದ ನಿವಾರಣೆಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳನ್ನು ಎಚ್ಚರಿಸಲು ಹೊಸದಾಗಿ ಸಂಘ ರಚಿಸಿ, ವಿವಿಧ ಆಯಾಮಗಳಲ್ಲಿ ಚರ್ಚಿಸಿ ಸಮಾಲೋಚನೆ ಮಾಡಿದ್ದೇವೆ. ಜಾತಿ ಜನಗಣತಿ ಬಗ್ಗೆ ಮಾನದಂಡದ ವರ್ಗೀಕರಣ ಮಾಡಬೇಕು ಎಂದು ಒತ್ತಾಯಿಸಲು ವಿವಿಧ ಆಯಾಮಗಳಲ್ಲಿ ಚರ್ಚಿಸಲಾಗುತ್ತಿದೆ ಎಂದರು.

ಜನಗಣತಿ ಹಾಗೂ ಜಾತಿ ಗಣತಿ ಶಿಕ್ಷಣ ಉದ್ಯೋಗ, ಆರೋಗ್ಯ, ಉದ್ಯೋಗ ಕೃಷಿ ಇತರ ಕ್ಷೇತ್ರಗಳಲ್ಲಿ ಜಾತಿ ಜನಾಂಗದಲ್ಲಿ ಶೇಕಡಾವಾರು ಸೌಲಭ್ಯ ಹಾಗೂ ಮೀಸಲಾತಿಗಳು ಕೇವಲ ಅಗತ್ಯ ಇರುವ ದುರ್ಬಲರಿಗೆ, ಶೋಷಿತರಿಗೆ ಸಿಗುವಂತಾಗಬೇಕು, ಈವರೆಗೆ ಜಾತಿಯ ಆಧಾರಿತವಾಗಿ ಮೀಸಲಾತಿ ಪಡೆದಿರುವವರೆಲ್ಲರೂ ಸರಕಾರಗಳಿಂದ ಅನುಕೂಲತೆಗಳನ್ನು ಪಡೆಯುತ್ತಿದ್ದಾರೆ. ಹಾಗಾಗಿ ಆರ್ಥಿಕ ಸಂಕಷ್ಟದಲ್ಲಿ ಒಳಗಾಗುತ್ತಿರುವ ಜನರಿಗೆ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಜಾತಿ ಜನಾಂಗವಾರು ಸೌಲಭ್ಯ ಮತ್ತು ಮೀಸಲಾತಿ ಪಡೆಯುವವರನ್ನು ಹೊರತುಪಡಿಸಿ, ಉಳಿದ ಎಲ್ಲ ಜಾತಿ, ಜನಾಂಗಗಳಲ್ಲಿ ಒಂದೊತ್ತಿನ ಊಟಕ್ಕೂ ಗತಿಯಿಲ್ಲದಂತೆ ಕಡು ಬಡವರು ಇದ್ದಾರೆ. ಆರ್ಥಿಕವಾಗಿ ಹಿಂದುಳಿದ ಅಂತಹ ಬಡವರನ್ನು ಗುರುತಿಸಿ ಮೀಸಲಾತಿ ನೀಡಬೇಕಾಗಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಎಂ.ಎಸ್. ಪಾಟೀಲ್ ನರಿಬೋಳ, ಕೈಲಾಶನಾಥ ದೀಕ್ಷಿತ, ದಯಾನಂದ ಪಾಟೀಲ್, ಸುಧೀರ್ ಉಪಾಧ್ಯ, ಶಾದಾಬ ಫಾತಿಮಾ, ಶಿವಶರಣಪ್ಪ ಹಾಲೋಳಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X