Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ದೇಶದಲ್ಲಿ ಸುದ್ದಿಕಳ್ಳತನ ನಡೆಯುತ್ತಿದೆ:...

ದೇಶದಲ್ಲಿ ಸುದ್ದಿಕಳ್ಳತನ ನಡೆಯುತ್ತಿದೆ: ಪತ್ರಕರ್ತ ಸಿದ್ಧಾರ್ಥ್ ವರದರಾಜನ್

ವಾರ್ತಾಭಾರತಿವಾರ್ತಾಭಾರತಿ20 Dec 2025 1:15 PM IST
share
ದೇಶದಲ್ಲಿ ಸುದ್ದಿಕಳ್ಳತನ ನಡೆಯುತ್ತಿದೆ: ಪತ್ರಕರ್ತ ಸಿದ್ಧಾರ್ಥ್ ವರದರಾಜನ್
► “ಸುದ್ದಿಯ ʼಯುದ್ಧಭೂಮಿʼಯಲ್ಲಿ ಮುಖ್ಯವಾಹಿನಿಗಳು ದೂರ ಉಳಿದಿವೆ” ► 'ವಾರ್ತಾಭಾರತಿ'ಯ ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ

ಕಲಬುರಗಿ : ಮತಗಳ್ಳತನದ ಪದ ಬಹಳ ಹೆಚ್ಚಾಗಿ ಕೇಳಿ ಬರುತ್ತದೆ. ಮತಗಳ್ಳತನ ಆಗುತ್ತಿದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಅದಕ್ಕೆ ಮುಂಚಿತವಾಗಿ ಸುದ್ದಿಕಳ್ಳತನ ಈ ದೇಶದಲ್ಲಿ ನಡೆದಿದೆ. 2014ರಿಂದ ಇದು ದೇಶದಲ್ಲಿ ಪ್ರಾರಂಭವಾಗುದೆ. ಜನರಿಂದ ಸುದ್ದಿಯನ್ನು ದೂರ ಇರುವ ಕೆಲಸ ನಡೆಯುತ್ತಿದೆ. ಜನರಿಗೆ ಬೇಕಾದ ಸುದ್ದಿ ದೂರ ಇರುವ ಕೆಲಸ ನಡೆಯುತ್ತಿತ್ತು. ನಮ್ಮ ನಾಯಕರ ಬಳಿ ಜನರ ಸಮಸ್ಯೆಗಳನ್ನು ಕೊಂಡೊಯ್ಯಲು ಕಷ್ಟವಾಗುತ್ತಿದೆ, ಮುಖ್ಯವಾಹಿನಿಗಳು ಮಾಯವಾಗುತ್ತಿದೆ ಎಂದು thewire.in ನ ಸಂಪಾದಕ ಸಿದ್ದಾರ್ಥ್ ವರದರಾಜನ್ ಹೇಳಿದರು.

ಕಲಬುರಗಿಯಲ್ಲಿ ʼವಾರ್ತಾಭಾರತಿʼ ಪತ್ರಿಕೆಯ ಕಲ್ಯಾಣ ಕರ್ನಾಟಕ ಆವೃತ್ತಿಯ ಬಿಡುಗಡೆ ಮಾಡಿ ಮಾತನಾಡಿದ ಸಿದ್ದಾರ್ಥ್ ವರದರಾಜನ್, ಸುದ್ದಿಯ ಯುದ್ದಭೂಮಿಯಲ್ಲಿ ದೊಡ್ಡ ಮಾಧ್ಯಮಗಳು ಜನರಿಗೆ ತಲುಪಬೇಕಾದ ಸುದ್ದಿ ತಲುಪಿಸದೇ ದೂರ ಉಳಿದವು. ಅವೆಲ್ಲವೂ ಅಗತ್ಯ ವಿರುವ ಸಂದರ್ಭದಲ್ಲಿ ದೂರ ಇದ್ದಾಗ, ಹೊಸ ಮಾಧ್ಯಮಗಳ ಉದಯ ಅವಶ್ಯಕ. ಈ ಮಾಧ್ಯಮಗಳು ಸಣ್ಣವೂ ಆಗಿರಬಹುದು. ವಾರ್ತಾಭಾರತಿ ಆ ರೀತಿಯ ಒಂದು ಸಣ್ಣ, ಸ್ವತಂತ್ರ ಮಾದ್ಯಮ. ದೊಡ್ಡ ಮಾಧ್ಯಮಗಳು ಈ ದೇಶದ ಜನರ ಜೀವನ, ಸಂಸ್ಕೃತಿ, ಪ್ರಜಾಪ್ರಭುತ್ವವನ್ನು ನಾಶ ಮಾಡಲು ಕೆಲಸ ಮಾಡುತ್ತಿವೆ. ಚಿಕ್ಕವಾದರೂ ಸ್ವತಂತ್ರ ಪತ್ರಿಕೋದ್ಯಮ ಪ್ರಬಲ ಪ್ರತಿರೋಧ ತೋರುತ್ತಿವೆ. ಮೊದಲು ಮಂಗಳೂರಿನಲ್ಲಿ ಹುಟ್ಟಿ ಈಗ ಕಲ್ಯಾಣ ಕರ್ನಾಟಕದಲ್ಲೂ ವಾರ್ತಾಭಾರತಿ ಆವೃತಿ ಪ್ರಾರಂಭಿಸಿದೆ. ನಾವೀಗ ಒಂಟಿಯಲ್ಲ, ವಾರ್ತಾಭಾರತಿ ಜೊತೆಗಿದೆ ಎಂದು ಅವರು ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X