Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಪೊಲೀಸರು ಎಂದರೆ ಭಯವಲ್ಲ, ನೊಂದವರ ಭರವಸೆ:...

ಪೊಲೀಸರು ಎಂದರೆ ಭಯವಲ್ಲ, ನೊಂದವರ ಭರವಸೆ: ಡಾ.ಶರಣಪ್ಪ ಎಸ್.ಡಿ

ವಾರ್ತಾಭಾರತಿವಾರ್ತಾಭಾರತಿ20 Jan 2026 7:02 PM IST
share
ಪೊಲೀಸರು ಎಂದರೆ ಭಯವಲ್ಲ, ನೊಂದವರ ಭರವಸೆ: ಡಾ.ಶರಣಪ್ಪ ಎಸ್.ಡಿ

ಕಲಬುರಗಿ: ಪೊಲೀಸರು ಎಂದರೆ ಭಯವಲ್ಲ, ಅದು ನೊಂದವರ ಭರವಸೆಯಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ ಅವರು ಹೇಳಿದರು.

ನಗರದ ಕನ್ನಡಭವನದಲ್ಲಿ ಜಮಾದಾರ್ ಕುಟುಂಬ ಪ್ರತಿಷ್ಠಾನ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ "ಬೆಸ್ಟ್ ಪೊಲೀಸ್ ಪ್ರಶಸ್ತಿ", ಮೆಟ್ರಿಕ್ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪೊಲೀಸ್ ಕುಟುಂಬದ ಮಕ್ಕಳಿಗೆ ವಿಶೇಷ ಸನ್ಮಾನ ಸಮಾರಂಭದಲ್ಲಿ ಪ್ರಶಸ್ತಿ ವಿತರಿ ಮಾತನಾಡಿದ ಡಾ.ಶರಣಪ್ಪ ಎಸ್.ಡಿ, ಕಳೆದ ಏಳೂವರೆ ದಶಕದಲ್ಲಿ ಪೊಲೀಸ್ ಇಲಾಖೆಯು ಬಹಳಷ್ಟು ಬದಲಾವಣೆಯೊಂದಿಗೆ ಕೆಲಸ ಮಾಡುತ್ತಿದೆ. ಅದರಂತೆಯೇ ಪತ್ರಿಕೋದ್ಯಮ ಎಂದರೂ ಒಂದು ಕಾಲದಲ್ಲಿ ಭಯ ಇತ್ತು. ಇಂದು ಅದು ಕೂಡ ಅಭಿವೃದ್ಧಿಯ ವಿಷಯ, ಸಮಾಜದಲ್ಲಿ ಸಮಾನತೆ ರೂಪಿಸುವಲ್ಲಿ ಮಾಧ್ಯಮ ಕೆಲಸ ಮಾಡಿದೆ ಎಂದು ಅಭಿಪ್ರಾಯಪಟ್ಟರು.

ವಿದ್ಯೆ ಕೊಡುವ ಶಿಕ್ಷಕರನ್ನು, ಹಿರಿಯರನ್ನು ಗೌರವಿಸುವುದು ಸೇರಿದಂತೆ ಹಲವು ಮಾನವೀಯ ಮೌಲ್ಯಗಳನ್ನು ಮಕ್ಕಳಲ್ಲಿ ಬಿತ್ತರಿಸಬೇಕಿದೆ, ಮಕ್ಕಳನ್ನು ಕೇವಲ ಕುಟುಂಬದ ಆಸ್ತಿಯನ್ನು ಮಾಡದೆ ದೇಶದ ಆಸ್ತಿಯನ್ನಾಗಿ ಮಾಡಬೇಕು, ಅಂದಾಗ ಮಾತ್ರ ಮಕ್ಕಳ ಹಾಗೂ ಕುಟುಂಬದ ಭವಿಷ್ಯ ಉಜ್ವಲವಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥ ಪ್ರೊ.ಎಚ್.ಟಿ ಪೋತೆ, ಸಮಾಜಕ್ಕೆ ಪೂರಕವಾಗಿ ಬೆಳೆಯುವಂತಹ ಕನಸುಗಳಿರಬೇಕು. ಡಾ.ಅಂಬೇಡ್ಕರ್ ದೊಡ್ಡ ವ್ಯಕ್ತಿಗಳಾದರು. ಆದರೆ ಎಲ್ಲರೂ ಅಂಬೇಡ್ಕರ್ ಆಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತ ಪ್ರಭುಲಿಂಗ ನೀಲೂರೆ, ಹನುಮಂತರಾವ್ ಬೈರಾಮಡಗಿ, ಗುರುರಾಜ್ ಕುಲಕರ್ಣಿ, ಅಶೋಕ್ ದೊಡ್ಡಮನಿ, ಗೀತಾ ಹೊಸಮನಿ, ಮಲ್ಲಿಕಾರ್ಜುನ್ ಬೀರನೂರ್, ಭೀಮರಾವ್ ಜಾಧವ್ ಅವರಿಗೆ ಗೌರವ ಸನ್ಮಾನ ಮಾಡಲಾಯಿತು. ಇದೇ ವೇಳೆಯಲ್ಲಿ ಮೆಟ್ರಿಕ್ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪೊಲೀಸ್ ಕುಟುಂಬದ ಮಕ್ಕಳಿಗೆ ವಿಶೇಷ ಸನ್ಮಾನ ಮಾಡಲಾಯಿತು.

ಮಹಾನಗರ ಪಾಲಿಕೆಯ ಹಣಕಾಸು ಸ್ಥಾಯಿ ಸಮಿತಿ ಅಧ್ಯಕ್ಷ ಅನುಪಮಾ ರಮೇಶ್, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ್ ತೇಗಲತಿಪ್ಪಿ, ಶಿವಕುಮಾರ್ ಹೊನಗುಂಟಿ, ಪತ್ರಕರ್ತರಾದ ಡಾ. ಶಿವರಂಜನ್ ಸತ್ಯಂಪೇಟೆ, ಬಾಬುರಾವ್ ಯಡ್ರಾಮಿ, ಚಂದ್ರಶೇಖರ್ ಕವಲಗಾ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ರಮೇಶ ಜಮಾದಾರ್‌, ಸಂಜೀವಕುಮಾರ್‌ ಕಾಂಬಳೆ, ಪಂಚಾಕ್ಷರಿ ಜಮಾದಾರ್‌, ಶರಣಗೌಡ ಪಾಟೀಲ್, ಸುಭಾಷ್‌ ಆಲೂರ್‌, ನಾಗಶೆಟ್ಟಿ ಡಾಕುಳಗಿ, ಪ್ರಕಾಶ ಉಡಚಣ, ಮಲ್ಲಣ್ಣ ಯಂಕoಚಿ, ಸುರೇಶ್‌ ಲೇಂಗಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಪತ್ರಕರ್ತ ಸೂರ್ಯಕಾಂತ್ ಜಮಾದಾರ್ ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿ. ಎಂ ಪಾಟೀಲ್ ಪ್ರಾರ್ಥನೆ ಗೀತೆ ಹಾಡಿದರು. ಶಿವಾನಂದ ಅಣಜಗಿ ನಿರೂಪಿಸಿದರು.

ಈ ವೇಳೆ ಎಸಿಪಿ ಶಿವನಗೌಡ ಪಾಟೀಲ್, ಪಿಎಸ್ಐ ಶಿವಲಿಂಗಪ್ಪ ಉಮ್ಮನಗೋಳ್, ಪಿಎಸ್ಐ ಭಾರತಿಬಾಯಿ ಧನ್ನಿ, ಸಂತೋಷಮ್ಮ ತಳವಾರ್, ಮಲ್ಲಣ್ಣ ಮಾಲಿಪಾಟೀಲ್, ಎಎಸ್ಐ ಚಂದ್ರಾಮಪ್ಪ ಕುಂಬಾರ್, ಷಣ್ಮುಖ ಪಂಡಿತ್ ಮಾಂಡುವೆ, ಮಶಾಕ್ ನದಾಫ್, ಸಂತೋಷ್ ಎಸ್ ನಾಯ್ಕೋಡಿ, ಹಾಗೂ ಗಡ್ಡೆಪ್ಪ ಕೋರಿ ಅವರಿಗೆ "ಬೆಸ್ಟ್ ಪೊಲೀಸ್ ಪ್ರಶಸ್ತಿ" ನೀಡಿ ಗೌರವಿಸಲಾಯಿತು.

Tags

Police
share
ವಾರ್ತಾಭಾರತಿ
ವಾರ್ತಾಭಾರತಿ
Next Story
X