Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಪ್ರಜ್ವಲ್ ರೇವಣ್ಣ ಪ್ರಕರಣ |...

ಪ್ರಜ್ವಲ್ ರೇವಣ್ಣ ಪ್ರಕರಣ | ಮುಖ್ಯಮಂತ್ರಿಗೆ ಪ್ರಜ್ಞಾವಂತ ನಾಗರಿಕರಿಂದ ಬಹಿರಂಗ ಪತ್ರ

ವಾರ್ತಾಭಾರತಿವಾರ್ತಾಭಾರತಿ15 May 2024 10:25 PM IST
share
ಪ್ರಜ್ವಲ್ ರೇವಣ್ಣ ಪ್ರಕರಣ | ಮುಖ್ಯಮಂತ್ರಿಗೆ ಪ್ರಜ್ಞಾವಂತ ನಾಗರಿಕರಿಂದ ಬಹಿರಂಗ ಪತ್ರ

ಕಲಬುರಗಿ : ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣ ಸಂಬಂಧ ದೇವಗೌಡರ ಕುಟುಂಬ ಸೇರಿದಂತೆ ಸಮಗ್ರವಾಗಿ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಪ್ರಜ್ಞಾವಂತ ನಾಗರಿಕರಿಂದ 16 ಅಂಶಗಳನ್ನು ಒಳಗೊಂಡ ಪತ್ರವನ್ನು ಕಲಬುರಗಿಯಲ್ಲಿ ಬಿಡುಗಡೆ ಮಾಡಲಾಯಿತು.

ನಗರದ ಜಗತ್ ವೃತ್ತದಲ್ಲಿ ಅಖಿಲ ಭಾರತೀಯ ಜನವಾದಿ ಮಹಿಳಾ ಸಂಘಟನೆ ಮುಖಂಡರಾದ ಕೆ.ನೀಲಾ ಅವರ ನೇತೃತ್ವದಲ್ಲಿ ಈ ಪತ್ರವನ್ನು ಮುಖ್ಯಮಂತ್ರಿಗಳಿಗೆ ಬಹಿರಂಗವಾಗಿ ನೀಡಲಾಗುತ್ತಿದ್ದು, ದೇಶದ ಘನತೆಯನ್ನು ಕುಗ್ಗಿಸಿರುವ ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ.ರೇವಣ್ಣ ಅವರ ಕೃತ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.

ಅಲ್ಲದೇ ಎಚ್.ಡಿ ರೇವಣ್ಣ ಅವರನ್ನು ಜಾಮೀನು ಮೇಲೆ ಬಿಡುಗಡೆಯಾಗಿರುವುದಕ್ಕೆ ಆರತಿ ಬೆಳಗಿಸಿ ಪೂಜೆ ಮಾಡುವ ಮೂಲಕ ಮಹಿಳಾ ವಿರೋಧಿ ಕೃತ್ಯವನ್ನು ಸಮರ್ಥಿಸಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ, ಈ ಕೃತ್ಯದ ಕುರಿತು ಎಚ್.ಡಿ ದೇವೆಗೌಡ ಮತ್ತು ಕುಟುಂಬಕ್ಕೆ ಗೊತ್ತಿದ್ದರು ಪರೋಕ್ಷವಾಗಿ ಇದಕ್ಕೆ ಕುಮ್ಮಕು ನೀಡಿದ್ದಾರೆ ಎಂಬುದು ಅನುಮಾನಕ್ಕೆ ಕಾರಣವಾಗಿದೆ ಎಂದು ಆರೋಪಿಸಿದರು.

ಅಲ್ಲದೇ ಪೆನ್ ಡ್ರೈವ್ ನಲ್ಲಿನ ವಿಡಿಯೋಗಳು ಬಿಡುಗಡೆ ಮಾಡಿದವರ ವಿರುದ್ಧ ಮತ್ತು ಸಹಾಯ ಕೇಳಿ ಬಂದ ಮಹಿಳೆಯರೊಂದಿಗೆ ಅತ್ಯಾಚಾರ ನಡೆಸಿ ಅವರನ್ನು ತನ್ನ ಕಾಮಕಾಂಡಕ್ಕೆ ಬಳಿಸಿಕೊಂಡು ವಿಕೃತ ಮೆರೆದ ಪ್ರಜ್ವಲ್ ರೇವಣ್ಣನಿಗೆ ತಕ್ಷಣ ಬಂಧಿಸಿ ಕಠಿಣ ಶಿಕ್ಷಗೆ ಒಳಪಡಿಸಬೇಕು. ಎಚ್.ಡಿ ದೇವಗೌಡ ಇಡೀ ಕುಟುಂಬವನ್ನು ಎಸ್.ಐ.ಟಿ ತನಿಖೆಗೆ ಒಳಪಡಿಸಿ ಪರೋಕ್ಷವಾಗಿ ಸಹಕರಿಸಿದವರಿಗೂ ಶಿಕ್ಷೆಗೆ ಗುರಿಪಡಿಸಬೇಕೆಂದು ಕೆ.ನೀಲಾ, ಪ್ರಭು ಖಾನಾಪೂರೆ, ಲವಿತ್ರಾ, ರೇಣುಕಾ ಸರಡಗಿ ಸೇರಿದಂತೆ ವಿದ್ಯಾರ್ಥಿಗಳು ಮತ್ತು ಮಹಿಳಾ ಸಂಘಟನೆ ಕಾರ್ಯಕರ್ತರು ಜಂಟಿಯಾಗಿ ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X