Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಬೈರಾಮಡಗಿ ಶಾಲಾ ಕಟ್ಟಡ ಕಾಮಗಾರಿಯಲ್ಲಿ...

ಬೈರಾಮಡಗಿ ಶಾಲಾ ಕಟ್ಟಡ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ: ತನಿಖೆಗೆ ಸುರೇಶ ಅವಟೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ10 Aug 2026 7:44 PM IST
share
ಬೈರಾಮಡಗಿ ಶಾಲಾ ಕಟ್ಟಡ ಕಾಮಗಾರಿಯಲ್ಲಿ ಅವ್ಯವಹಾರ ಆರೋಪ: ತನಿಖೆಗೆ ಸುರೇಶ ಅವಟೆ ಆಗ್ರಹ

ಅಫಜಲಪುರ: ತಾಲೂಕಿನ ಬೈರಾಮಡಗಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಲ್ಯಾಂಡ್ ಆರ್ಮಿ ಇಲಾಖೆಯಿಂದ ನಿರ್ಮಿಸಲಾಗುತ್ತಿರುವ ನೂತನ ಶಾಲಾ ಕೊಠಡಿಗಳ ಕಾಮಗಾರಿಯಲ್ಲಿ ಅವೈಜ್ಞಾನಿಕವಾಗಿ ಕೆಲಸ ನಡೆಯುತ್ತಿದ್ದು, ಕ್ರಿಯಾ ಯೋಜನೆ (ಆಕ್ಷನ್ ಪ್ಲಾನ್) ಪ್ರಕಾರ ಕಟ್ಟಡ ಸಾಮಗ್ರಿಗಳನ್ನು ಬಳಸದೆ ಸರ್ಕಾರದ ಅನುದಾನ ದುರುಪಯೋಗ ಮಾಡಲಾಗುತ್ತಿದೆ ಎಂದು ಜೈ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಫಜಲಪುರ ತಾಲೂಕು ಅಧ್ಯಕ್ಷ ಹಾಗೂ ವಕೀಲರಾದ ಸುರೇಶ ಅವಟೆ ಆರೋಪಿಸಿದ್ದಾರೆ.

ಸುಮಾರು ಒಂದು ಕೋಟಿ ವೆಚ್ಚದ ಈ ಕಾಮಗಾರಿಯಲ್ಲಿ ಗುಣಮಟ್ಟದ ಸಾಮಗ್ರಿಗಳನ್ನು ಬಳಸದೆ ಕಳಪೆ ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದ ನಿರ್ಮಾಣವಾಗುತ್ತಿರುವ ಕಟ್ಟಡದ ಗುಣಮಟ್ಟದ ಬಗ್ಗೆ ಅನುಮಾನ ಮೂಡಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸ್ಥಳ ಪರಿಶೀಲನೆ ನಡೆಸಿ ತಾಂತ್ರಿಕ ತನಿಖೆ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕ್ರಿಯಾ ಯೋಜನೆಗೆ ವಿರುದ್ಧವಾಗಿ ಕಾಮಗಾರಿ ನಡೆಸಿ ಸರ್ಕಾರದ ಅನುದಾನ ದುರುಪಯೋಗಪಡಿಸಿಕೊಂಡಿರುವುದು ತನಿಖೆಯಲ್ಲಿ ದೃಢಪಟ್ಟರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು, ಗುಣಮಟ್ಟದ ಕಾಮಗಾರಿ ಖಚಿತಪಡಿಸಬೇಕು ಎಂದು ಸುರೇಶ ಅವಟೆ ಆಗ್ರಹಿಸಿದ್ದಾರೆ.

ಈ ಸಂದರ್ಭದಲ್ಲಿ ವಿನೋದ್ ಅತನೂರ, ಮೊಬಿನ್ ಕಿನ್ನಿ, ಚನ್ನಬಸು ದೊಡ್ಡಮನಿ, ಎಸ್‌ಡಿಎಂಸಿ ಅಧ್ಯಕ್ಷ ಮಹಾಂತೇಶ್ ಮಲ್ಲಿನಾಥ್ ಬಿರಾದಾರ್, ಮೋದಿನ ಸಬ್ ಆಲೂರ್, ಬಸವರಾಜ್ ಬಾಗನಹಳ್ಳಿ, ಸುಭಾಸ್ ನಾಯ್ಕೋಡಿ ಹಾಗೂ ಶಂಕರ್ ಪಾಟೀಲ್ ಉಪಸ್ಥಿತರಿದ್ದರು.

Tags

Bairamadagi SchoolAfzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X