Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಅಫಜಲಪುರ | ಪಿಎಸ್‌ಐ ಕಮಲು ರಾಠೋಡರ...

ಅಫಜಲಪುರ | ಪಿಎಸ್‌ಐ ಕಮಲು ರಾಠೋಡರ ಸೇವೆಗೆ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ31 July 2026 9:07 PM IST
share
ಅಫಜಲಪುರ | ಪಿಎಸ್‌ಐ ಕಮಲು ರಾಠೋಡರ ಸೇವೆಗೆ ಅಭಿನಂದನೆ

ಅಫಜಲಪುರ: ಪೊಲೀಸ್ ಇಲಾಖೆಯಲ್ಲಿ 35 ವರ್ಷಗಳ ಕಾಲ ಕರ್ತವ್ಯನಿಷ್ಠೆ, ಶಿಸ್ತು ಹಾಗೂ ಜನಸ್ನೇಹಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ರೇವೂರ ಪೊಲೀಸ್ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ಕಮಲು ಎಂ. ರಾಠೋಡ ಅವರಿಗೆ ಆತ್ಮೀಯವಾಗಿ ಸನ್ಮಾನಿಸಿ ಗೌರವಪೂರ್ವಕವಾಗಿ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಿಪಿಐ ಲಖನ್ ಮಸಗುಪ್ಪಿ, "ಪೊಲೀಸ್ ಇಲಾಖೆ ಒಂದು ಕುಟುಂಬದಂತಿದ್ದು, ಕಮಲು ರಾಠೋಡ ಅವರು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಿದ್ದರು. 35 ವರ್ಷಗಳ ಸೇವಾ ಅವಧಿಯಲ್ಲಿ ಯಾವುದೇ ಕಪ್ಪು ಚುಕ್ಕಿಯಿಲ್ಲದೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿ ಇಲಾಖೆಗೆ ಉತ್ತಮ ಹೆಸರು ತಂದಿದ್ದಾರೆ. ಅವರ ಸೇವೆ ಎಲ್ಲರಿಗೂ ಮಾದರಿಯಾಗಿದೆ" ಎಂದು ಪ್ರಶಂಸಿಸಿದರು.

ರೇವೂರ ಪೊಲೀಸ್ ಠಾಣೆಯ ಪಿಎಸ್‌ಐ ಶ್ರೀಮತಿ ವಾತ್ಸಲ್ಯ ಮಾತನಾಡಿ, "ಕಳೆದ ಎರಡು ವರ್ಷಗಳಿಂದ ಕಮಲು ಅವರೊಂದಿಗೆ ಕೆಲಸ ಮಾಡುವ ಅವಕಾಶ ದೊರೆತಿತ್ತು. ಅವರು ಸದಾ ಸಹಕಾರ, ಮಾರ್ಗದರ್ಶನ ಹಾಗೂ ಪ್ರೋತ್ಸಾಹ ನೀಡುತ್ತಿದ್ದರು. ಆತ್ಮೀಯ ಸಹೋದರನಂತೆ ನಡೆದುಕೊಂಡ ಅವರು ನಿವೃತ್ತಿ ಜೀವನದಲ್ಲಿ ಸುಖ, ಶಾಂತಿ ಹಾಗೂ ಉತ್ತಮ ಆರೋಗ್ಯದಿಂದಿರಲಿ" ಎಂದು ಶುಭ ಹಾರೈಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಕ್ರೈಂ ಪಿಎಸ್‌ಐ ಕಮಲು ಎಂ. ರಾಠೋಡ, "ನನ್ನ ಸೇವಾ ಜೀವನ ನನಗೆ ಅಪಾರ ತೃಪ್ತಿ ನೀಡಿದೆ. ರೇವೂರ ಠಾಣೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ನೀಡಿದ ಪ್ರೀತಿ, ಸಹಕಾರ ಮತ್ತು ಪ್ರೋತ್ಸಾಹವನ್ನು ಎಂದಿಗೂ ಮರೆಯುವುದಿಲ್ಲ" ಎಂದು ಕೃತಜ್ಞತೆ ಸಲ್ಲಿಸಿದರು.

ಸಮಾರಂಭದಲ್ಲಿ ಕಮಲು ರಾಠೋಡ ಅವರ ಕುಟುಂಬ ಸದಸ್ಯರು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags

PSI Kamalu RathodAfzalpur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X