Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಮಕ್ಕಳು ದೃಷ್ಟಿ ವೈಫಲ್ಯ ಮರೆತು ಉನ್ನತ...

ಮಕ್ಕಳು ದೃಷ್ಟಿ ವೈಫಲ್ಯ ಮರೆತು ಉನ್ನತ ಮಟ್ಟದಲ್ಲಿ ಸಾಧನೆ ಮಾಡಲಿ: ಶರಣಪ್ಪ ಎಸ್.ಡಿ. ಅಭಿಪ್ರಾಯ

ವಾರ್ತಾಭಾರತಿವಾರ್ತಾಭಾರತಿ19 Feb 2025 6:08 PM IST
share
ಮಕ್ಕಳು ದೃಷ್ಟಿ ವೈಫಲ್ಯ ಮರೆತು ಉನ್ನತ ಮಟ್ಟದಲ್ಲಿ ಸಾಧನೆ ಮಾಡಲಿ: ಶರಣಪ್ಪ ಎಸ್.ಡಿ. ಅಭಿಪ್ರಾಯ

ಕಲಬುರಗಿ ; ಪ್ರಸ್ತುತ ದಿನಗಳಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿಯೂ ವಿಶೇಷ ಚೇತನರು‌ ಮಹತ್ವದ ಹುದ್ದೆಗಳನ್ನು ಅಲಂಕಸಿರುವ ಮೂಲಕ ಬಹಳಷ್ಟು ಜನರಿಗೆ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ‌ ಎಂದು ಜಿಲ್ಲಾ ಪೋಲಿಸ್ ಆಯುಕ್ತರಾದ ಡಾ. ಶರಣಪ್ಪ ಎಸ್. ಡಿ. ಅವರು ಅಭಿಪ್ರಾಯ ಪಟ್ಟರು.

ನಗರದ ಹೊರಹೊಲಯದ ಮಾದರಸನಹಳ್ಳಿ ಜಿಡಿಎ ಲೇಔಟ್ ನಲ್ಲಿರುವ ಮಾತೋಶ್ರೀ ಅಂಬುಬಾಯಿ ಅಂಧ ಬಾಲಕಿಯರ ವಸತಿಯುತ ಶಾಲಾ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಎಂಬುದು ಬಹಳಷ್ಟು ಮುಖ್ಯವಾಗಿದೆ. ತಮಗಿರುವ ಅಂಧತ್ವವನ್ನು ಮರೆತು ವಿದ್ಯಾರ್ಥಿಗಳು ಉನ್ನತ ಮಟ್ಟದ ಶಿಕ್ಷಣ ಪಡೆದು, ಸಮಾಜದಲ್ಲಿ ಉನ್ನತ ಅಧಿಕಾರಿಗಳಾಗಿ ಜನಸೇವೆ ಮಾಡುವುದರ ಮೂಲಕ ಕಣ್ಣಿದ್ದವರಿಗೆ ಮಾದರಿ ಯಾಗಬೇಕೆಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.

ಶಾಲಾ ಸಂಸ್ಥಾಪಕ ಅಧ್ಯಕ್ಷರಾದ ದತ್ತು ಅಗರವಾಲ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರದ ವತಿಯಿಂದ 50 ಮಕ್ಕಳಿಗೆ ಮಾತ್ರ ಶಿಕ್ಷಣ, ವಸತಿಗಾಗಿ ಅನುದಾನ ಬರುತ್ತದೆ. ಪ್ರತಿ ವರ್ಷ 50 ಕ್ಕೂ ಹೆಚ್ಚು ಮಕ್ಕಳು ನಮ್ಮ ಶಾಲೆಗೆ ಶಿಕ್ಷಣ ಸಲುವಾಗಿ ಬರುತ್ತಿದ್ದಾರೆ. ಬರುವ ವಿದ್ಯಾರ್ಥಿಗಳನ್ನು ಮರಳಿ ಕಳಿಸದೆ, 25 ಕ್ಕೂ ಹೆಚ್ಚು ಮಕ್ಕಳಿಗೆ ಸಂಸ್ಥೆಯ ವತಿಯಿಂದ ಶಿಕ್ಷಣ ಸೌಲಭ್ಯ ನೀಡುತ್ತಿದ್ದೇವೆ ಎಂದು ತಿಳಿಸಿದರು.

ನಮ್ಮ ಶಾಲೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಸಂಜೆ ಆದರೆ, ಬಹಳಷ್ಟು ಅನೈತಿಕ ಚಟುವಟಿಕೆಗಳನ್ನು ನಡೆಯುತ್ತವೆ. ಅಂಧ ಮಕ್ಕಳು ಇರುವುದರಿಂದ ನಮ್ಮ ಮಕ್ಕಳಿಗೆ ಭದ್ರತೆಯನ್ನು ಒದಗಿಸುವ ಮೂಲಕ ನಮ್ಮ ಮಕ್ಕಳು ಭಯ ಭೀತಿ ಇಲ್ಲದೆ ಓದಲು ಅನುಕೂಲ ಮಾಡಿಕೊಡಬೇಕು ಎಂದು ಆಯುಕ್ತರಲ್ಲಿ ಮನವಿ ಮಾಡಿದರು.

ಸಂಸ್ಥಾಪಕರ ಮನವಿಗೆ ಆಯುಕ್ತರು ಸ್ಥಳದಲ್ಲೇ ಸ್ಫಂಧನೆ: ಅಂಬುಬಾಯಿ ಅಂಧ ಬಾಲಕಿಯರ ಶಾಲಾ ಮಕ್ಕಳಿಗೆ ‌ಹೆಚ್ಚಿನ ಪೋಲಿಸ್ ಭದ್ರತೆ ಒದಗಿಸುವ ಬೇಡಿಕೆಗೆ ಪೋಲಿಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ. ಅವರು ಸ್ಪಂದಿಸಿ ಸಂಜೆ ವೇಳೆಯಲ್ಲಿ ಹೆಚ್ಚಿನ ಭದ್ರತೆ(ಬೀಟ್) ಒದಗಿಸಲಾಗುತ್ತದೆ. ಶಾಲಾ ಮಕ್ಕಳಿಗೆ ಭದ್ರತೆ ನೀಡುವುದು ಜವಾಬ್ದಾರಿ ನಮ್ಮದು ಎಂದು ದತ್ತು ಅಗರವಾಲ ಅವರ ಮನವಿಗೆ ಸ್ಪಂದಿಸಿದರು. ಮನವಿಗೆ ಸ್ಪಂದಿಸಿದ ಆಯುಕ್ತರಿಗೆ ಶಾಲಾ ಸಂಸ್ಥಾಪಕರು ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿ ಸಾಧಿಕ ಹುಸೇನ್ ಖಾನ, ಹೈದ್ರಾಬಾದ್ ಕರ್ನಾಟಕ ಅಂಗವಿಕಲರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾದ ಶ್ರೀಮತಿ ಶೋಭಾರಾಣಿ ಡಿ. ಅಗರವಾಲ್ ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕಿ ಸಂಗೀತಾ ಠಾಕೂರ್ ಶಾಲಾ ವಾರ್ಷಿಕ ವಾಚನ ಮಾಡಿದರು. ಸಹ ಶಿಕ್ಷಕಿ ಕನ್ಯಾರಾಣಿ ನಿರೂಪಣೆ ಮಾಡಿದರು.

ಸಹ ಶಿಕ್ಷಕ ಮಹೇಶ ವಂದಿಸಿದರು.

Tags

Kalaburagi‌School Anniversary
share
ವಾರ್ತಾಭಾರತಿ
ವಾರ್ತಾಭಾರತಿ
Next Story
X