Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ದ್ವಿತೀಯ ಪಿಯುಸಿ ಪರೀಕ್ಷೆ-1 | ಜಿಲ್ಲೆಯ...

ದ್ವಿತೀಯ ಪಿಯುಸಿ ಪರೀಕ್ಷೆ-1 | ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳ ಮೇಲೆ‌ ವೆಬ್ ಕಾಸ್ಟಿಂಗ್ ಮೂಲಕ ನಿಗಾ : ಭಂವರ್ ಸಿಂಗ್ ಮೀನಾ

ವಾರ್ತಾಭಾರತಿವಾರ್ತಾಭಾರತಿ1 March 2025 7:34 PM IST
share
Photo of Metting

ಕಲಬುರಗಿ: ಪ್ರಸಕ್ತ 2024-25ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ. ಪರೀಕ್ಷೆ-1 ಶನಿವಾರದಿಂದ ಆರಂಭಗೊಂಡಿದ್ದು, ನಕಲು ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳ ಮೇಲೆ ಇದೇ ಪ್ರಥಮ ಬಾರಿಗೆ ವೆಬ್ ಕಾಸ್ಟಿಂಗ್ ಮೂಲಕ ನಿಗಾ ಇಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ ತಿಳಿಸಿದರು.

ಶನಿವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಸ್ಥಾಪಿಸಲಾಗಿರುವ ವೆಬ್ ಕಾಸ್ಟಿಂಗ್ ರೂಂ ವೀಕ್ಷಿಸಿದ ಅವರು, ಕಲಬುರಗಿ ನಗರದಲ್ಲಿ 25 ಮತ್ತು ತಾಲೂಕು ಪ್ರಾಂತ್ಯದಲ್ಲಿ 26 ಸೇರಿ 51 ಪರೀಕ್ಷಾ ಕೇಂದ್ರಗಳನ್ನಯ ಸ್ಥಾಪಿಸಿದೆ. ಇಲ್ಲಿ ಈ ವರ್ಷ ರೆಗ್ಯೂಲರ್ ಆಗಿ 27,994 ಮತ್ತು ಖಾಸಗಿಯಾಗಿ 741 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇನ್ನು 2,683 ಪುನರಾವರ್ತಿತ ಅಭ್ಯರ್ಥಿಗಳು, ಫಲಿತಾಂಶ ಹೆಚ್ಚಳಕ್ಕೆ 31 ಜನ ಪರೀಕ್ಷೆ ಬರೆಯುತ್ತಿದ್ದಾರೆ. 51 ಕೇಂದ್ರಗಳ 765 ಕೊಠಡಿಯಲ್ಲಿ 1,284 ಸಿ.ಸಿ.ಟಿ.ವಿ. ಕ್ಯಾಮರಾ ಅಳವಡಿಸಿದ್ದು, ಇಲ್ಲಿಂದ ಪ್ರತಿ ಕೇಂದ್ರದ ಕೋಣೆಗಳನ್ನು ನೇರವಾಗಿ ವೀಕ್ಷಿಸಲಾಗುತ್ತಿದೆ ಎಂದರು.

ಇದಕ್ಕಾಗಿ 10 ಜನ ಪ್ರೋಗ್ರಾಮರ್ ಗಳನ್ನು ನೇಮಿಸಲಾಗಿದೆ. ಪ್ರತಿಯೊಬ್ಬರಿಗೆ 5 ಕೇಂದ್ರಗಳನ್ನು ಹಂಚಿಕೆ ಮಾಡಿದ್ದು, ಅವರುಗಳು ಆ ಕೇಂದ್ರದ ಮೇಲೆ ತೀವ್ರ ನಿಗಾ ವಹಿಸಿದ್ದಾರೆ. ಇದಲ್ಲದೆ ಒಂದು ದೊಡ್ಡ ಸ್ಕ್ರೀನ್ ಅಳವಡಿಸಿದೆ. ಯಾವುದೇ ನಕಲು ಅಥವಾ ಇತರೆ ಅಹಿತಕರ ಘಟನೆ ನಡೆದಲ್ಲಿ ಕೂಡಲೆ ಸ್ಥಳೀಯ ಪರೀಕ್ಷಾ ಕೇಂದ್ರದ ಅಧೀಕ್ಷಕರು, ಸ್ಥಳೀಯ ನಿರೀಕ್ಷಣಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಸಿ.ಇ.ಓ ಭಂವರ್ ಸಿಂಗ್ ಮೀನಾ ತಿಳಿಸಿದರು.

Tags

PUC Exam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X