Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸೇಡಂ | ವಾಣಿಜ್ಯ ಮಳಿಗೆಗಳ ಕಟ್ಟಡ...

ಸೇಡಂ | ವಾಣಿಜ್ಯ ಮಳಿಗೆಗಳ ಕಟ್ಟಡ ಉದ್ಘಾಟಿಸಿದ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ23 Jan 2026 11:09 PM IST
share
ಸೇಡಂ | ವಾಣಿಜ್ಯ ಮಳಿಗೆಗಳ ಕಟ್ಟಡ ಉದ್ಘಾಟಿಸಿದ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್

ಸೇಡಂ: ಪಟ್ಟಣದ ಹೃದಯ ಭಾಗದಲ್ಲಿ ಸರ್ಕಾರದಿಂದ ಬೃಹತ್ ವಾಣಿಜ್ಯ ಮಳಿಗೆಗಳ ಕಟ್ಟಡ ನಿರ್ಮಿಸುವ ಮೂಲಕ ವ್ಯಾಪಾರಿಗಳು ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದ ಸಮೀಪ, ಮುಖ್ಯರಸ್ತೆಗೆ ಹೊಂದಿಕೊಂಡಂತೆ ಕೆಆರ್‌ಐಡಿಎಲ್ ವತಿಯಿಂದ ಸುಮಾರು 2.99 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ವಾಣಿಜ್ಯ ಮಳಿಗೆಗಳ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಹಿಂದೆ ನಾನು ಸಚಿವನಾಗಿದ್ದ ಸಂದರ್ಭದಲ್ಲಿ ಈ ಕಟ್ಟಡಕ್ಕೆ ಅನುದಾನ ಒದಗಿಸಲಾಗಿತ್ತು. ಆದರೆ ಹಿಂದಿನ ಸರ್ಕಾರ ಇದಕ್ಕೆ ಕಾಯಕಲ್ಪ ನೀಡಲು ವಿಫಲವಾಗಿತ್ತು. ಇದೀಗ ಮತ್ತೆ ನಾನು ಚುನಾಯಿತನಾಗಿ ಬಂದ ಬಳಿಕ ಈ ಕಟ್ಟಡವನ್ನು ಸಾರ್ವಜನಿಕರಿಗೆ ಸಮರ್ಪಿಸುವ ಕೆಲಸ ಮಾಡಲಾಗಿದೆ ಎಂದು ತಿಳಿಸಿದರು.

ಈ ಕಟ್ಟಡದಲ್ಲಿ ಒಟ್ಟು 42 ಅಂಗಡಿಗಳನ್ನು ನಿರ್ಮಿಸಲಾಗಿದ್ದು, ಜೊತೆಗೆ ಖಾಲಿ ಜಾಗವನ್ನೂ ವಿವಿಧ ವ್ಯಾಪಾರ ಚಟುವಟಿಕೆಗಳಿಗೆ ಬಳಸಲು ಅವಕಾಶ ಕಲ್ಪಿಸಲಾಗಿದೆ. ಕಟ್ಟಡವನ್ನು ನಗರಸಭೆಗೆ ಹಸ್ತಾಂತರಿಸಲಾಗಿದ್ದು, ನಿಯಮಾನುಸಾರ ಬಾಡಿಗೆದಾರರಿಗೆ ಮಳಿಗೆಗಳನ್ನು ನೀಡಲಾಗುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಕೆಆರ್‌ಐಡಿಎಲ್ ಇಇ ನೀಲಕಂಡ ರಾಠೋಡ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿಶ್ವನಾಥ ಪಾಟೀಲ್, ಸಹಾಯಕ ಆಯುಕ್ತ ಪ್ರಭುರೆಡ್ಡಿ, ತಹಸೀಲ್ದಾರ್ ಶ್ರೀಯಾಂಕಾ ಧನಶ್ರೀ, ಡಿವೈಎಸ್‌ಪಿ ಸಂಗಮನಾಥ ಹಿರೇಮಠ, ನಗರಸಭೆ ಪೌರಾಯುಕ್ತ ಶರಣಯ್ಯಸ್ವಾಮಿ, ಕೆಪಿಸಿಸಿ ಕಾರ್ಯದರ್ಶಿ ನಾಗೇಶ್ವರಾವ ಮಾಲೀಪಾಟೀಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ್ ಸೇರಿದಂತೆ ಜಗದೇವಪ್ಪ ಪಾಟೀಲ್ ಕೊಂಕನಹಳ್ಳಿ, ವೆಂಕಟೇಶ ನಾಡೇಪಲ್ಲಿ, ಶರಣಗೌಡ ನಾಚವಾರ, ಗುರುನಾಥರೆಡ್ಡಿ ಪಾಟೀಲ್, ಶ್ರೀನಿವಾಸ ಪ್ಯಾಟಿ, ಮಹ್ಮದ್ ಗೌಸ, ದೀಪಕ ಎಂ.ಜಿ, ಶ್ರೀನಿವಾಸರೆಡ್ಡಿ ಕೋಲಕುಂದಾ, ಸಂತೋಷ ತಳವಾರ, ಬಸವರಾಜ ಮಾಲೀಪಾಟೀಲ್ ಊಡಗಿ, ನೀಲಕಂಠ ಹಂಗನಹಳ್ಳಿ, ಜಗದೇವಯ್ಯ ಬಂಡಾ ಮತ್ತಿತರರು ಉಪಸ್ಥಿತರಿದ್ದರು.

Tags

Dr.Sharanprakash PatilSedam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X