Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕುರಿಗಳ ಸರಣಿ ಸಾವು: ಕಲಬುರಗಿಯ ಆಳಂದ...

ಕುರಿಗಳ ಸರಣಿ ಸಾವು: ಕಲಬುರಗಿಯ ಆಳಂದ ತಾಲೂಕಿನ ಗ್ರಾಮಸ್ಥರಲ್ಲಿ ಆತಂಕ!

ವಾರ್ತಾಭಾರತಿವಾರ್ತಾಭಾರತಿ17 Oct 2024 7:01 PM IST
share
ಕುರಿಗಳ ಸರಣಿ ಸಾವು: ಕಲಬುರಗಿಯ ಆಳಂದ ತಾಲೂಕಿನ ಗ್ರಾಮಸ್ಥರಲ್ಲಿ ಆತಂಕ!

ಕಲಬುರಗಿ: ಆಳಂದ ತಾಲೂಕಿನ ಮೋಘಾ ಬಿ. ಗ್ರಾಮದಲ್ಲಿ ಕುರಿಗಳ ಹಠಾತಾಗಿ ಸಾವನ್ನಪ್ಪುತ್ತಿದ್ದು, ಕುರಿಪಾಲಕರಲ್ಲಿ ಭಾರೀ ಆತಂಕ ಸೃಷ್ಟಿಸಿದೆ.

ಕಳೆದ ಮೂರ್ನಾಲ್ಕು ದಿನಗಳಿಂದ ಈ ಗ್ರಾಮದಲ್ಲಿ ಹಲವು ಕುರಿಗಳು ಸಾವನ್ನಪ್ಪಿವೆ. ಗ್ರಾಮದ ಶ್ರೀಮಂತ ನಡಗೇರಿ 1 ಕುರಿ, ಬರಗಾಲಿ ಶಂಕರ ದುದಬಾತೆ 4 ದೊಡ್ಡ ಕುರಿ ಮತ್ತು 4 ಕುರಿಮರಿ ಮೃತಪಟ್ಟಿವೆ. ಬೀರಪ್ಪಾ ಪೂಜಾರಿ 3 ಕುರಿ, ವಿಠ್ಠಲ ಪೂಜಾರಿ 5 ಕುರಿ, ಶ್ರೀಮಂತ ಪೂಜಾರಿ 3 ಕುರಿ, ಹೀಗೆ 30ಕ್ಕೂ ಹೆಚ್ಚು ಕುರಿಗಳು ಬಂದು ಹಠಾತಾಗಿ ಸಾವನ್ನಪ್ಪಿದ್ದು, ಕುರಿ ಪಾಲಕರು ಕಂಗಾಲಾಗಿದ್ದಾರೆ.

ವ್ಯಾಪ್ತಿಯ ಸಂಬಂಧಿತ ಪಶು ವೈದ್ಯರಿಗೆ ದೂರವಾಣಿ ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ. ಸಹಾಯಕ ನಿರ್ದೇಶಕ ಡಾ. ಇಂಗಳೆ ಅವರಿಗೆ ಸಂರ್ಕಿಸಿದಾಗ ಸಂಬಂಧಿಸಿದ ಸಿಬ್ಬಂದಿಗೆ ಸಂಪರ್ಕಿಸಿ ಎಂದು ಹೇಳಿದ್ದಾರೆ. ಆದರೆ ಸಂಬಂಧಿಸಿದ ವೈದ್ಯ ದೂರವಾಣಿ ಕರೆ ಸ್ವೀಕರಿಸಿ ಸ್ಥಳಕ್ಕೆ ಬಂದು ಕುರಿಗಳ ಸಾವು ಆಗದಂತೆ ಚಿಕಿತ್ಸೆ ನೀಡಲು ಬರುತ್ತಿಲ್ಲ ಎಂದು ಸಂತ್ರಸ್ತ ಶ್ರೀಮಂತ ನಡಗೇರಿ ಅವರು ಅಳಲು ತೋಡಿಕೊಂಡಿದ್ದಾರೆ.

ಮೋಘಾ ಬಿ. ಗ್ರಾಮ ಹೊರತು ಪಡಿಸಿ ಇನ್ನೂ ಕೆಲವು ಗ್ರಾಮಗಳಲ್ಲೂ ಇದೇ ಪರಿಸ್ಥಿತಿ ಎದುರಾಗಿ ಕುರಿಗಳ ಹಠಾತಾಗಿ ಸಾವನ್ನಪ್ಪುತ್ತಿವೆ ಎಂಬ ವರದಿಗಳ ಕೇಳಿಬರುತ್ತಿವೆ. ಮೋಘಾ ಬಿ. ಗ್ರಾಮಕ್ಕೆ ಸಂಬಂಧಿತ ಪಶು ವೈದ್ಯರು ಭೇಟಿ ನೀಡಿ ಮುಂಜಾಗ್ರತಾ ಚಿಕಿತ್ಸೆ ನೀಡಿ ಕುರಿಗಳ ಸಾವು ತಡೆಯಬೇಕು ಎಂದು ನಡಗೇರಿ ಅವರು ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X