Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಯುವಜನರು ಶಿವಾಜಿ ಮಹಾರಾಜರ ಆದರ್ಶ...

ಯುವಜನರು ಶಿವಾಜಿ ಮಹಾರಾಜರ ಆದರ್ಶ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಆರ್.ಬಿ. ಜಗದಾಳೆ

ವಾರ್ತಾಭಾರತಿವಾರ್ತಾಭಾರತಿ19 Feb 2025 9:00 PM IST
share
ಯುವಜನರು ಶಿವಾಜಿ ಮಹಾರಾಜರ ಆದರ್ಶ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಆರ್.ಬಿ. ಜಗದಾಳೆ

ಕಲಬುರಗಿ; ಶಿವಾಜಿ ಮಹಾರಾಜರಂತಹ ರಾಜರಿಲ್ಲ, ಅವರ ದೇಶಭಕ್ತಿ, ರಾಷ್ಟ್ರಪ್ರೇಮ, ಯುದ್ಧನೀತಿ, ಧೈರ್ಯ, ಶೌರ್ಯ ಜಾತ್ಯಾತೀತ ಮನೋಭಾವನೆ ಇತರೇ ರಾಜರಲ್ಲಿ ಕಾಣುವುದು ತೀರ ಕಡಿಮೆ ಜನರ ಬಗ್ಗೆ ಅಪಾರ ಕಾಳಜಿ ಹೊಂದಿದ್ದರು ಎಂದು ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ ಅಧ್ಯಕ್ಷ ಆರ್.ಬಿ. ಜಗದಾಳೆ ಹೇಳಿದರು.

ಬುಧುವಾರ ಪ್ರಕಾಶ ಮಾಲ್ ಹತ್ತಿರದಲ್ಲಿರುವ ಮಯಾ ಮಂದಿರದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಜಿಲ್ಲಾಪಂಚಾಯತ್ ಕಲಬುರಗಿ ಇವರು ಸಂಯುಕ್ತಾಶ್ರಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪುಷ್ಫಾರ್ಚನೆ ಮಾಡಿಮಾತನಾಡಿ, ಶಿವಾಜಿ ಮಹಾರಾಜರು ಪ್ರಸುತ್ತ ದಿನಗಳಲ್ಲಿ ಹುಟ್ಟು ಹೋರಾಟಗಾರರಾಗಿದ್ದು, ಮಹಾರಾಜರ ಆದರ್ಶ ತತ್ವಗಳನ್ನು ಇಂದಿನ ಯುವ ಜನಾಂಗವೂ ಅಳವಡಿಸಿಕೊಳ್ಳುವ ಅಗತ್ಯವಿದೆಯೆಂದು ಹೇಳಿದರು.

ರಾಜ್ಯ ಕಾನೂನು ಸಲಹೆಗಾರ ಕೆ.ಕೆ.ಎಂ.ಪಿ. ಬೆಂಗಳೂರುಸೂರ್ಯಕಾಂತ ಕದಮ್ಮ ಮಾತನಾಡಿ, ಛತ್ರಪತಿ ಶಿವರಾಜ ಮಹಾರಾಜರ 398 ನೇ ಜಯಂತ್ಯೋತ್ಸವ ಇಡಿದೇಶದಲ್ಲಿ ಆಚರಣೆ ಮಾಡುತ್ತಿದ್ದೇವೆ ಮರಾಠ ಸಮುದಾಯದಲ್ಲಿ ಬಹಳಷ್ಟು ಆರ್ಥಿಕವಾಗಿ ಸಾಮಾಜಿಕವಾಗಿ ಹಿಂದುಳಿದವರಿದ್ದಾರೆ ಮಹಾನ ವ್ಯಕ್ತಿಯ ಜಯಂತಿ ಉತ್ಸವದಲ್ಲಿ ಭಾಗವಹಿಸಿ ಸಮಾಜದ ಜನರನ್ನು ಮುಖ್ಯವಾಹಿನಿಗೆ ತರುವುದರ ಮೂಲಕ ಮರಾಠ ಸಮುದಾಯವರು ಆರ್ಥಿಕವಾಗಿ ಸ್ವವಲಂಬಿಗಳಾಗುವಂತೆ ಮಾಡಬೇಕೆಂದು ತಿಳಿಸಿದರು.

ಯಾವುದೇ ಮೀಸಲಾತಿ ಸೌಲಭ್ಯ ಇಲ್ಲ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿಗಳಿಗೆ ವಸತಿ ನಿಲಯ ಇಲ್ಲವಸತಿ ಶಾಲೆಗಳು ಇರುವುದಿಲ್ಲ ಸರ್ಕಾರ ಇಂತಹ ಸೌಲಭ್ಯಗಳನ್ನು ನಮ್ಮ ಸಮುದಾಯ ಒದಗಿಸಬೇಕೆಂದರು. ಗೌರವ ಅಧ್ಯಕ್ಷ ಡಾ. ದಿನಕರ್ ಮೊರೆ, ಅವರು ಮಾತನಾಡಿ,ಎಲ್ಲ ಜನಾಂಗದವರಿಗೆ ಸಮನ್ವಯ ದೃಷ್ಠಿಯಿಂದ ಕಂಡ ಮಹಾನವ್ಯಕ್ತಿ ಶಿವಾಜಿ ಮಹಾರಾಜರು ಬದಕಲು ಅವಕಾಶ ನೀಡಿದವರು ಅನ್ಯಾಯದ ವಿರುದ್ಧ ಹೋರಾಡಿದ ಮಹಾನ ವ್ಯಕ್ತಿ,ಶಿವಾಜಿ ಮಹಾರಾಜ ಇವತ್ತಿಗೂ ಶ್ರೇಷ್ಠವ್ಯಕ್ತಿ ಎನಿಸಿಕೊಂಡರು ಎಂದರು.

ದುರ್ಗಾ ಪ್ರಸಾದ ಮಹಾರಾಜ ಉಪನ್ಯಾಸ ನೀಡಿ ಆರ್ಶೀವಚನ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣೆ ಶಾಖೆಯ, ಪಂಪಯ್ಯ,ಕನ್ನಡ ಮತ್ತು ಸಂಸ್ಕøತಿ ಇಲಾಖೆ ದತ್ತಪ್ಪ ಸಾಗನೂರ, ಮರಾಠಾ ಸಮಾಜದ ಕಾರ್ಯದರ್ಶಿ ರಾಜು ಕಾಕಡೆ, ಖಜಾಂಚಿ ರಮೇಶ, ಶಿವಾಜಿ ಮಹಾರಾಜರ ವೇಷಧಾರಿ ವಿಶಾಲ ಪವಾರ. ಸಮಾಜದ ಮುಖಂಡರಾದ ವೆಂಕಟೇಶ ಮಾನೆ,ಸುರೇಶ, ಸುಭಾಷ ಚೌಧವ, ಕಿಶೋರ ಮಾನಿ, ರಾಜುಪಾಟೀಲ, ಪ್ರತಾಪ ಕಾಕಡೆ ಹಾಗೂ ಮಹಿಳೆಯರು ಇದ್ದರು. ಮೆರವಣಿಗೆಯೂ ಹುಮನ್ನಾಬಾದ ಬೇಸನಿಂದ ತಹಶೀಲ್ ಆಫೀಸ್ನಿಂದ ಮಯಾಮಂದಿರಲ್ಲಿ ಮುಕ್ತಾಯಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X