Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಮಗನ ನಾಪತ್ತೆ ಬಗ್ಗೆ ದೂರು...

ಕಲಬುರಗಿ | ಮಗನ ನಾಪತ್ತೆ ಬಗ್ಗೆ ದೂರು ನೀಡಿ 1 ವರ್ಷ ಕಳೆದರೂ ಪತ್ತೆಯಾಗಿಲ್ಲ : ಅಳಲು ತೋಡಿಕೊಂಡ ತಂದೆ

ಮಗನ ಬಗ್ಗೆ ವಿಚಾರಿಸಿಕೊಂಡು ಠಾಣೆಗೆ ತೆರಳಿದಾಗ ಇನ್ಸ್‌ಪೆಕ್ಟರ್‌ನಿಂದ ಬೆದರಿಕೆ : ಫೀನಿಕ್ಸ್ ಶರಣಪ್ಪ ಆರೋಪ

ವಾರ್ತಾಭಾರತಿವಾರ್ತಾಭಾರತಿ30 May 2025 5:50 PM IST
share
ಕಲಬುರಗಿ | ಮಗನ ನಾಪತ್ತೆ ಬಗ್ಗೆ ದೂರು ನೀಡಿ 1 ವರ್ಷ ಕಳೆದರೂ ಪತ್ತೆಯಾಗಿಲ್ಲ : ಅಳಲು ತೋಡಿಕೊಂಡ ತಂದೆ

ಕಲಬುರಗಿ: ಮಗನ ನಾಪತ್ತೆ ಬಗ್ಗೆ ದೂರು ದಾಖಲಿಸಿ ಒಂದು ವರ್ಷ ಕಳೆದರೂ ಆತನನ್ನು ಪತ್ತೆ ಹಚ್ಚದೆ ಪೊಲೀಸರು ಕಾಲಹರಣ ಮಾಡುತ್ತಿದ್ದಾರೆ ಎಂದು ನಾಪತ್ತೆಯಾದ ಬಾಲಕನ ಪೋಷಕರು ಆರೋಪಿಸಿದ್ದಾರೆ.

ವಿನಾಯಕ ಫೀನಿಕ್ಸ್(17) ನಾಪತ್ತೆಯಾದ ಅಪ್ರಾಪ್ತ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಫೀನಿಕ್ಸ್ ಶರಣಪ್ಪ ಹಂದಿಗನೂರು, ಕ್ರಿಕೆಟ್‌ ಆಡಲು ಹೋಗುವುದಾಗಿ ಹೇಳಿ ಹೋದ ಮಗನ ನಾಪತ್ತೆ ಬಗ್ಗೆ 2024ರ ಮೇ 29ರಂದು ಚೌಕ್ ಪೊಲೀಸ್ ಠಾಣೆಗೆ ದೂರು ನೀಡಿದ್ದೇನೆ. ನಾನೂ ಕೂಡ ಮಗನ ಪತ್ತೆಗಾಗಿ ಹಲವು ಕಡೆ 6 ತಿಂಗಳು ಹುಡುಕಾಟ ನಡೆಸಿದ್ದೇನೆ. ಮಗನ ಬಗ್ಗೆ ಮಾಹಿತಿಗಾಗಿ ಪೊಲೀಸ್ ಠಾಣೆಗೆ ಹೋದರೆ ಪಿಎಸ್ಐ, ಸಿಬ್ಬಂದಿಯವರು ನಿರ್ಲಕ್ಷ ಮಾಡಿರುವುದು ಕಂಡು ಬಂದಿದೆ ಎಂದು ಹೇಳಿದರು.

ಇದಲ್ಲದೆ ಪದೇ ಪದೇ ಪೊಲೀಸ್‌ ಠಾಣೆಗೆ ತೆರಳಿದ ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ನಗರದಲ್ಲಿ ಹೇಗೆ ಜೀವನ ಮಾಡುತ್ತಿ? ನಿನಗೆ ಸುಮ್ಮನೆ ಬಿಡುವುದಿಲ್ಲ, ನಿನ್ನ ಮೇಲೆಯೇ ಪ್ರಕರಣ ದಾಖಲಿಸಿ ಜೈಲಿಗಟ್ಟುತ್ತೇನೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್‌ ಬೆದರಿಕೆ ಹಾಕಿದ್ದಾರೆ. ಆದ್ದರಿಂದ ಅವರ ವಿರುದ್ಧ ಕಲಬುರಗಿ ಪೀಠದ ಹೈಕೋರ್ಟ್‌ ನಲ್ಲಿ ಹೇಬಿಯಸ್ ಕಾರ್ಪಸ್ ರಿಟ್ ಅರ್ಜಿ ಹಾಕಿದ್ದೇನೆ. ಮನವಿ ಪುರಸ್ಕರಿಸಿದ ಕೋರ್ಟ್, ನನ್ನ ಮಗನನ್ನು ಹುಡುಕಿ ಕೊಡಬೇಕೆಂದು ಪೊಲೀಸರಿಗೆ ನಿರ್ದೇಶನ ನೀಡಿದೆ. ಆದರೆ ಪೊಲೀಸರು ನ್ಯಾಯಾಂಗ ನಿಂದನೆ ಮಾಡಿದ್ದಲ್ಲದೆ ನನ್ನ ಮಗನನ್ನು ಪತ್ತೆ ಹಚ್ಚುವಲ್ಲಿ ನಿರ್ಲಕ್ಷ್ಯ ವಹಿಸಿದ್ದಾರೆ. ನನ್ನ ಮಗನನ್ನು ತಕ್ಷಣ ಹುಡುಕಿ ಕೊಡಬೇಕೆಂದು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಸಂಜೀವ್ ಕುಮಾರ್ ಡೋಂಗರಗಾವ್, ವಿನೋದಕುಮಾರ್ ಜನೆವರಿ, ಶಿವರಾಯ ಅವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X