Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಜೇವರ್ಗಿಯಲ್ಲಿ ಅಸ್ಪೃಶ್ಯತೆ ಕುರಿತು ಬೀದಿ...

ಜೇವರ್ಗಿಯಲ್ಲಿ ಅಸ್ಪೃಶ್ಯತೆ ಕುರಿತು ಬೀದಿ ನಾಟಕ ಪ್ರದರ್ಶನ

ವಾರ್ತಾಭಾರತಿವಾರ್ತಾಭಾರತಿ26 March 2025 8:11 PM IST
share
Photo of Program

ಕಲಬುರಗಿ : ಜೇವರ್ಗಿಯಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಪ್ರತಿಮೆ ಆವರಣದಲ್ಲಿ ನಿಸರ್ಗಾ ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ ಹಾಗೂ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್‌ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಅಸ್ಪೃಶ್ಯತೆ ನಿವಾರಣೆ ಕುರಿತು ಸಮಾನತೆ ಸಾರುವ ಬೀದಿ ನಾಟಕ ಮತ್ತು ವಿಚಾರ ಸಂಕೀರ್ಣ ಜರುಗಿತು.

ಜೇವರ್ಗಿ ಪೊಲೀಸ್ ಠಾಣೆಯ ಸಿಪಿಐ ರಾಜಾಸಾಹೇಬ ಅವರು ಮಾತನಾಡಿ, ಅಸ್ಪೃಶ್ಯತೆ ವಿರುದ್ಧ ಜಾಗೃತಿ ಮೂಡಿಸಲು ಲೋಹಿಯಾ ಕಲಾ ತಂಡವು ಬೀದಿ ನಾಟಕವು ಒಂದು ಶಕ್ತಿಯುತ ಮಾಧ್ಯಮವಾಗಿದೆ ಇದು ಸಾಮಾನ್ಯ ಜನರ ನಡುವಿನಲ್ಲಿ ಆಳವಾದ ಸಂದೇಶ ತಲುಪಿಸಲು ಸರಳ ಮಾಧ್ಯಮವಾಗಿದೆ ಎಂದು ಹೇಳಿದರು.

ವಕೀಲರಾದ ರಾಜು ಮುದ್ದಡಗಿ ಮಾತನಾಡಿ, ಸಮಾನತೆಯಿಂದ ನಾವು ಅಸ್ಪೃಶ್ಯತೆ ತೆಗೆದು ಹಾಕುವ ವಿಚಾರದಿಂದ ಗ್ರಾಮೀಣ ಪರಿಸರ ಮತ್ತು ನಗರ ಪರಿಸರ ಅಸ್ಪೃಶ್ಯತೆ ನಡುವಿನ ಸಂಬಂಧವನ್ನು ನಾವು ಒಂದು ಕುಟುಂಬ, ವ್ಯಕ್ತಿಯ ಭವಿಷ್ಯದ ಸಮಾನತೆಯ ಜಯವನ್ನು ಸಮಾನತೆಯ ಬೀದಿ ನಾಟಕದಿಂದ ತಿಳಿಸಲಾಯಿತು. ಅಸ್ಪೃಶ್ಯತೆ ಯಿಂದ ಬಳಲುತ್ತಿರುವ ವ್ಯಕ್ತಿತ್ವನ್ನು ಪ್ರೀತಿಸುವ ಜನ ಬದಲಾವಣೆ ತರಲು ಪ್ರಯತ್ನಿಸುತ್ತಿರುವ ಪಾತ್ರಧಾರಿಗಳು ನಟಿಸುವ ಈ ನಾಟಕವು ಪ್ರತಿಯೊಬ್ಬ ವ್ಯಕ್ತಿಯು ಸಮಾಜದಲ್ಲಿ ಸಮಾನತೆಯಿಂದ ಬಾಳಲು ಅನುವು ಮಾಡಿಕೊಡುತ್ತದೆ ಎಂದರು.

ಸಂಸ್ಥೆಯ ಕಾರ್ಯದರ್ಶಿ ನ್ಯಾಯವಾದಿ ಧೂಳಪ್ಪ ದ್ಯಾಮನಕರ ಮಾತನಾಡಿ, ಸಂಸ್ಥೆಯು ಸುಮಾರು ಇಂತಹ ಕಾರ್ಯಕ್ರಮಗಳನ್ನು ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆಯೋಜನೆ ಮಾಡುವ ಮೂಲಕ ಸರ್ಕಾರದ ಯೋಜನೆಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸೌಲಭ್ಯಗಳ ಬಗ್ಗೆ ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಸಂಸ್ಥೆಯು ಕೆಲಸ ಮಾಡುತ್ತಿರುವುದಾಗಿ ಹೇಳಿದರು.

ವೇದಿಕೆಯಲ್ಲಿ ಜೇವರ್ಗಿ ಪುರಸಭೆಯ ಮುಖ್ಯಾಧಿಕಾರಿ ಶಂಬುಲಿಂಗ ದೇಸಾಯಿ, ಸಮಾಜ ಕಲ್ಯಾಣ ಇಲಾಖೆಯ ಜೆ.ಡಿ.ಶರಣಗೌಡ ಪಾಟೀಲ್, ಪುರಸಭೆ ಅಧ್ಯಕ್ಷ ಗುರುಲಿಂಗಪ್ಪಗೌಡ, ದಲಿತ ಮುಖಂಡರಾದ ಪುಂಡಲಿಕ ಗಾಯಕವಾಡ, ರವಿ ಕೊಳಗೇರಿ, ಮಲ್ಲಣ್ಣ ಕೊಡಚಿ, ಅಬ್ದುಲ ಗಣಿ, ಯಶ್ವಂತ ಮಂದೇವಾಲ ಇತರರು ಇದ್ದರು. ಕಾರ್ಯಕ್ರಮ ಕೊನೆಯಲ್ಲಿ ಲೋಹಿಯಾ ಕಲತಂಡ ಬೀದಿ ನಾಟಕ ಪ್ರದರ್ಶಿಸಿ ಜನರಲ್ಲಿ ಅರಿವು ಮೂಡಿಸಿದರು.

Tags

Jewargi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X