Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ತೊಗರಿ, ಕಡಲೆ ಬೆಳೆಯ ಸಮಸ್ಯೆಗೆ ಕೃಷಿವಾಸ...

ತೊಗರಿ, ಕಡಲೆ ಬೆಳೆಯ ಸಮಸ್ಯೆಗೆ ಕೃಷಿವಾಸ ಆ್ಯಪ್ ಬಳಸಿ: ಡಾ. ಹನುಮಂತಪ್ಪ

ವಾರ್ತಾಭಾರತಿವಾರ್ತಾಭಾರತಿ18 Oct 2025 8:42 PM IST
share
ತೊಗರಿ, ಕಡಲೆ ಬೆಳೆಯ ಸಮಸ್ಯೆಗೆ ಕೃಷಿವಾಸ ಆ್ಯಪ್ ಬಳಸಿ: ಡಾ. ಹನುಮಂತಪ್ಪ

ಕಲಬುರಗಿ: ಉಪಗ್ರಹದಿಂದ ರೈತರು ತಮ್ಮ ಮೊಬೈಲ್ ನಲ್ಲಿ ಕೃಷಿವಾಸ ಆ್ಯಪ್ ಬಳಸಿ ತೊಗರಿ ಮತ್ತು ಕಡಲೆ ಬೆಳೆಯ ನೈಜ ಪರಿಸ್ಥಿತಿಯನ್ನು ಜಿಯೋಟ್ಯಾಗ್ ಮಾಡುವ ಮೂಲಕ ಬೆಳೆಯ ವಿವಿದ ಹಂತಗಳಲ್ಲಿ ಬಾಧಿಸುವ ಕೀಟ, ರೋಗ ಮತ್ತು ಪೋಷಕಾಂಶ ನಿರ್ವಹಣೆ ಮಾಡುಲು ಸೂಕ್ತ ಸಲಹೆಗಳನ್ನು ನೀಡುವುದು ಸ್ಮಾರ್ಟ್ ಕ್ರಾಪ್ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ರಾಯಚೂರ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ. ಹನುಮಂತಪ್ಪ ತಿಳಿಸಿದರು.

ಕಲಬುರಗಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಎಸ್ ಬಿಐ ಫೌಂಡೇಶನ್ ಅನುದಾನಿಕ ಸಂಶೋಧನೆ ಯೋಜನೆ, ಇಕ್ರಿಸ್ಕಾಟ್ ಮತ್ತು ಆಗಿಬಿಡ್ ಹೈದ್ರಾಬಾದ್ ಸಂಸ್ಥೆ ಒಡಂಬಡಿಕೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕ ಹಾಗೂ ತೆಲಂಗಾಣ ರಾಜ್ಯಗಳಲ್ಲಿ 20 ತಾಲೂಕಗಳ ಆಯ್ದ 4800 ರೈತರು ಭಾಗಿಯಾಗಲಿದ್ದಾರೆ. ಈ ಯೋಜನೆಯ ಉದ್ದೇಶ ರೈತರಿಗೆ ಪರಿಚಯಿಸಲು ಒಂದು ದಿನದ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕೃಷಿಯಲ್ಲಿ ನೂತನ ತಂತ್ರಜ್ಞಾನ ಸುಧಾರಿತ ಬೀಜ, ಜೈವಿಕ ಗೊಬ್ಬರ ಅವಶ್ಯಕತೆಗನುಗುಣವಾಗಿ. ಶಿಪಾರಸ್ಸು ಮಾಡಿದ ಗೊಬ್ಬರ ಮತ್ತು ಕೀಟನಾಶಕದ ಮಾಹಿತಿ ಮತ್ತು ಸರಕಾರದ ಸಬ್ಸಿಡಿ ಯೋಜನೆಗಳ ಬಗ್ಗೆ ತಿಳಿಯಲು ಬಹಳಷ್ಟು ಆ್ಯಪ್ ಗಳು ಸದುಪಯೋಗ ಪಡೆದುಕೊಳ್ಳಬೆಕೆಂದು ಸಲಹೆ ನೀಡಿದರು.

ಈ ಯೋಜನೆಯ ಸಂಯೋಜಕ ಡಾ. ಎ.ಜಿ. ಶ್ರೀನಿವಾಸ ಮಾತನಾಡಿ ಈ ಯೋಜನೆಯ ಮೂರು ವರ್ಷಗಳ ಕಾಲವಧಿಯಲ್ಲಿ ಕಲಬುರಗಿ ಜಿಲ್ಲೆಯ ಕಲಬುರಗಿ, ಚಿತ್ತಾಪುರ, ಆಳಂದ, ಸೇಡಂ, ಅಫಜಲಪೂರ ತಾಲೂಕಗಳಲ್ಲಿ ಕೈಗೊಂಡಿದ್ದು ಪ್ರತಿ ತಾಲೂಕಿನಲ್ಲಿ ನಾಲ್ಕು ಹಳ್ಳಿಗಳಲ್ಲಿ 30 ರಂತೆ 600 ತೊಗರಿ ಮತ್ತು ಕಡಲೆ ಬೆಳೆಯುವ ರೈತರನ್ನು ಆಯ್ಕೆ ಮಾಡಲಾಗಿದೆ ಎಂದರು.

ಉಳಿಸಿದ್ದು ಗಳಿಸಿದ್ದಕ್ಕೆ ಸಮ ಎನ್ನುವ ಹಾಗೆ ಕೀಟನಾಶಕ, ಗೊಬ್ಬರ ಮತ್ತು ಇತರ ಪರಿಕರಗಳ ಮಿತ ಬಳಕೆಯಿಂದ ಖರ್ಚು ಕಡಿಮೆ ಮಾಡಿ ಇಳುವರಿ ಹೆಚ್ಚಿಸಿ ಆದಾಯ ದ್ವಿಗುಣಗೊಳಿಸುವುದು ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ವಿಜ್ಞಾನಿ ಡಾ. ರಾಜು ತೆಗ್ಗಳ್ಳಿ, ಯುಸುಫಾಬಿ (ಬೇಸಾಯಶಾಸ್ತ್ರ), ಮೋಹನ, ಡಾ. ವಿಶ್ವರಾಜ, ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತಿರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X