Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನ ಬಳಕೆ :...

ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನ ಬಳಕೆ : ಯಡ್ರಾಮಿಯ ರೈತರ ಗಮನ ಸೆಳೆದ ಕಳೆನಾಶಕ ಸಿಂಪಡಣೆ

ವಾರ್ತಾಭಾರತಿವಾರ್ತಾಭಾರತಿ2 Jun 2026 10:08 PM IST
share
ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನ ಬಳಕೆ : ಯಡ್ರಾಮಿಯ ರೈತರ ಗಮನ ಸೆಳೆದ ಕಳೆನಾಶಕ ಸಿಂಪಡಣೆ

ಯಡ್ರಾಮಿ: ಸಗರ ನಾಡಿನ ಹೆಬ್ಬಾಗಿಲು ಎಂದೇ ಖ್ಯಾತಿ ಪಡೆದಿರುವ ಯಡ್ರಾಮಿ ತಾಲೂಕಿನಲ್ಲಿ ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಬಳಕೆ ಹೆಚ್ಚುತ್ತಿದ್ದು, ಕಬ್ಬು ಬೆಳೆಗೆ ಡ್ರೋನ್ ಮೂಲಕ ಕಳೆನಾಶಕ ಸಿಂಪಡಿಸುವ ಪದ್ಧತಿ ರೈತರ ಗಮನ ಸೆಳೆಯುತ್ತಿದೆ. ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳ ರೈತರು ತಮ್ಮ ಜಮೀನಿನ ಕಬ್ಬು ಬೆಳೆಗೆ ಡ್ರೋನ್ ಮೂಲಕ ಕಳೆನಾಶಕ ಸಿಂಪಡಿಸಿ ಆಧುನಿಕ ಕೃಷಿಯತ್ತ ಹೆಜ್ಜೆ ಇಟ್ಟಿದ್ದಾರೆ.

ಕಬ್ಬು ಬೆಳೆಯಲ್ಲಿ ಕಳೆ ಹಾಗೂ ಅತಿಯಾದ ಮುಳ್ಳು ಸಜ್ಜೆಯಿಂದ ಔಷಧ ಸಿಂಪಡಿಸುವುದು ರೈತರಿಗೆ ದೊಡ್ಡ ಸವಾಲಾಗಿತ್ತು. ಕೂಲಿ ಕಾರ್ಮಿಕರ ಕೊರತೆಯಿಂದ ರೈತರು ಸಂಕಷ್ಟ ಅನುಭವಿಸುತ್ತಿದ್ದರು. ಇದೀಗ ಡ್ರೋನ್ ತಂತ್ರಜ್ಞಾನ ಈ ಸಮಸ್ಯೆಗೆ ಪರಿಹಾರವಾಗಿ ಪರಿಣಮಿಸಿದೆ.

ಸುಮಾರು 5 ಲಕ್ಷ ರೂ. ಮೌಲ್ಯದ ಡ್ರೋನ್ ನಿರ್ವಹಣೆಗೆ ಇಬ್ಬರ ತಂಡ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಡ್ರೋನ್ 10 ಲೀಟರ್ ಸಾಮರ್ಥ್ಯದ ಔಷಧ ಮತ್ತು ಕೀಟನಾಶಕವನ್ನು ಹೊತ್ತು ಒಂದು ಎಕರೆ ಕಬ್ಬು ಸೇರಿದಂತೆ ಇತರೆ ಬೆಳೆಗಳಿಗೆ ಸಿಂಪಡಣೆ ಮಾಡಬಲ್ಲದು.

ಡ್ರೋನ್ ಬಳಕೆಯಿಂದ ಕೃಷಿ ಉಪಕರಣಗಳ ಬಳಕೆಯನ್ನು ಶೇ.30ರಷ್ಟು ಕಡಿಮೆ ಮಾಡಬಹುದಾಗಿದ್ದು, ಶೇ.90ರಷ್ಟು ನೀರು ಹಾಗೂ ಶೇ.40ರಷ್ಟು ಔಷಧ ಬಳಕೆಯನ್ನು ಉಳಿತಾಯ ಮಾಡಬಹುದು ಎಂದು ಡ್ರೋನ್ ನಿರ್ವಹಣಾ ತಂಡದ ದೇವಿಂದ್ರಪ್ಪ ಮತ್ತು ಶಿವರಾಜ ತಿಳಿಸಿದ್ದಾರೆ.

ಬೆಳೆಗಳಿಗೆ ಔಷಧ ಸಿಂಪಡಿಸಲು ನೀರು ಸಂಗ್ರಹಿಸುವುದು, ಕೂಲಿ ಕಾರ್ಮಿಕರನ್ನು ಕರೆತರುವುದು ಸೇರಿದಂತೆ ಹಲವು ಸಮಸ್ಯೆಗಳು ರೈತರಿಗೆ ಎದುರಾಗುತ್ತಿದ್ದವು. ಆದರೆ ಡ್ರೋನ್ ಬಳಕೆಯಿಂದ ಕೆಲವೇ ನಿಮಿಷಗಳಲ್ಲಿ 4ರಿಂದ 5 ಕೂಲಿ ಕಾರ್ಮಿಕರ ಕೆಲಸವನ್ನು ಮಾಡಬಹುದಾಗಿದೆ. ಬೆನ್ನಿಗೆ ಪಂಪು ಹೊತ್ತು ದಿನಪೂರ್ತಿ ಶ್ರಮಪಡುವ ಅಗತ್ಯವಿಲ್ಲದಂತಾಗಿದ್ದು, ಹಾನಿಕಾರಕ ಕೀಟನಾಶಕಗಳ ನೇರ ಸಂಪರ್ಕದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳ ಅಪಾಯವೂ ಕಡಿಮೆಯಾಗುತ್ತಿದೆ.

ಡ್ರೋನ್ 8 ರಿಂದ 10 ನಿಮಿಷಗಳಲ್ಲಿ ಒಂದು ಎಕರೆ ಪ್ರದೇಶಕ್ಕೆ ಕಳೆನಾಶಕ ಅಥವಾ ಕ್ರಿಮಿನಾಶಕ ಸಿಂಪಡಿಸುವ ಸಾಮರ್ಥ್ಯ ಹೊಂದಿದೆ. ಇದಕ್ಕೆ ಪೆಟ್ರೋಲ್ ಜನರೇಟರ್ ಹಾಗೂ ಎರಡು ಸೆಟ್ ಬ್ಯಾಟರಿಗಳ ವ್ಯವಸ್ಥೆ ಮಾಡಲಾಗಿದೆ. ಬ್ಯಾಟರಿಯನ್ನು 30 ನಿಮಿಷಗಳ ಕಾಲ ಚಾರ್ಜ್ ಮಾಡಿದರೆ ದಿನಕ್ಕೆ 40ರಿಂದ 50 ಎಕರೆ ಪ್ರದೇಶದಲ್ಲಿ ಸಿಂಪಡಣೆ ನಡೆಸಬಹುದು.

10 ಲೀಟರ್ ನೀರು ಮತ್ತು ಔಷಧ ಮಿಶ್ರಿತ ಸುಮಾರು 12 ಲೀಟರ್ ದ್ರಾವಣವನ್ನು ಸಂಗ್ರಹಿಸುವ ಈ ಡ್ರೋನ್ ಒಮ್ಮೆಗೆ 15 ನಿಮಿಷಗಳ ಕಾಲ 500 ಮೀಟರ್ ದೂರ ಹಾಗೂ 50 ಮೀಟರ್ ಎತ್ತರದವರೆಗೆ ಹಾರಬಲ್ಲದು. ಒಂದು ಎಕರೆ ಸಿಂಪಡಣೆಗೆ 400 ರೂ. ಬಾಡಿಗೆ ಪಡೆಯಲಾಗುತ್ತಿದೆ.

ನಮ್ಮ ಜಮೀನಿನಲ್ಲಿ ಕಬ್ಬು ಹಾಕಿ 30 ದಿನಗಳೊಳಗೆ ಡ್ರೋನ್ ಮೂಲಕ ಕಳೆನಾಶಕ ಸಿಂಪಡಿಸಿದ್ದರಿಂದ ಚಿಕ್ಕದಾಗಿದ್ದ ಕಳೆ ಕ್ರಮೇಣ ಒಣಗುತ್ತಿದೆ. ಡ್ರೋನ್ ಬಳಕೆಯಿಂದ ಹಣ, ಸಮಯ ಹಾಗೂ ಶ್ರಮ ಉಳಿತಾಯವಾಗುತ್ತಿದ್ದು, ರೈತರಿಗೆ ಇದು ತುಂಬಾ ಸಹಾಯಕವಾಗಿದೆ.

-ವಾಲು ಚವ್ಹಾಣ, ರೈತ, ನಾಗರಹಳ್ಳಿ ತಾಂಡ

Tags

YadramiAgriculturedrone technologyDrone
share
ವಾರ್ತಾಭಾರತಿ
ವಾರ್ತಾಭಾರತಿ
Next Story
X