Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಫೆ.8ರಂದು ಒಂದು ದಿನದ ದೃಶ್ಯಕಲಾ ಸಾಹಿತ್ಯ...

ಫೆ.8ರಂದು ಒಂದು ದಿನದ ದೃಶ್ಯಕಲಾ ಸಾಹಿತ್ಯ ಸಮ್ಮೇಳನ: ತೇಗಲತಿಪ್ಪಿ

ವಾರ್ತಾಭಾರತಿವಾರ್ತಾಭಾರತಿ22 Jan 2025 8:13 PM IST
share
ಫೆ.8ರಂದು ಒಂದು ದಿನದ ದೃಶ್ಯಕಲಾ ಸಾಹಿತ್ಯ ಸಮ್ಮೇಳನ: ತೇಗಲತಿಪ್ಪಿ

ಕಲಬುರಗಿ: ಜಿಲ್ಲೆಯಲ್ಲಿ ಚಿತ್ರಕಲಾವಿದರ ಸಂಖ್ಯೆ ಹೆಚ್ಚಿದೆ. ಅವರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಫೆಬ್ರವರಿ 8 ರಂದು ನಗರದ ಕನ್ನಡ ಭವನದಲ್ಲಿ ಒಂದು ದಿನದ ದೃಶ್ಯಕಲಾ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಪರಿಷತ್ತು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.

ನಗರದ ಕನ್ನಡ ಭವನದಲ್ಲಿ ಕವಿ-ಸಾಹಿತಿಗಳು, ಕಲಾವಿದರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪರಿಷತ್ತು ಹೊಸ ಆಲೋಚನೆಗಳಿಂದ ಕೂಡಿದ ಸಮ್ಮೇಳನಗಳು ಏರ್ಪಡಿಸುವ ಮೂಲಕ ಎಲ್ಲಾ ವರ್ಗದ ಕವಿ-ಕಲಾವಿದರಿಗೆ ಪ್ರೋತ್ಸಾಹ ಕೊಡಲಾಗುತ್ತಿದೆ. ಕಲೆ ಮತ್ತು ಸಾಹಿತ್ಯ ಇವೆರಡು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಅಂತಾರಾಷ್ಟ್ರೀಯ ಖ್ಯಾತಿಯ ಅನೇಕ ಚಿತ್ರಕಲಾವಿದರು ಈ ನೆಲದಲ್ಲಿ ಜನಿಸಿ ಸಾಧನೆ ಮಾಡಿದ್ದಾರೆ. ಒಂದು ಚಿತ್ರದಿಂದ ಸಾಹಿತ್ಯದ ಪರಿಲ್ಪನೆಯನ್ನು ಕಟ್ಟಿ ಕೊಡಬಹುದು. ಪ್ರಕೃತಿಯ ಮಡಿಲಲ್ಲಿನ ಅದ್ಭುತ ಕಲ್ಪನೆಯನ್ನು ಅಕ್ಷರಗಳಿಂದ ಪೋಣಿಸಿ ಸಾಹಿತ್ಯ ನಿರೂಪಿಸಬಹುದಾಗಿದೆ.

ಅಂಥ ಪ್ರತಿಭಾವಂತ ಕಲಾವಿದರು ತಮ್ಮ ಚಿತ್ರಗಳ ಮೂಲಕ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಾಗಿ ಜಿಲ್ಲಾ ಕನ್ನಡ ಸಾಹಿತ್ಯ ಸಾಹಿತ್ಯ ಪರಿಷತ್ತಿನ ವತಿಯಿಂದ ಒಂದು ದಿನದ ದೃಶ್ಯಕಲಾ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

ಇಂಥ ವಿನೂತನ ಸಾಹಿತ್ಯ ಸಮ್ಮೇಳನ ಪ್ರಪ್ರಥಮ ಬಾರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಚಿತ್ರಕಲೆ, ದೃಶ್ಯಕಲೆ ಅಭಿವ್ಯಕ್ತತೆಯ ಮಾಧ್ಯಮವೇ ಸಾಹಿತ್ಯವಾಗಿದೆ. ಇಂತ ಹತ್ತಾರು ವಿಚಾರಗಳ ಕುರಿತು ಚರ್ಚೆ, ಸಂವಾದಗಳ ಮೂಲಕ ಒಂದಿಷ್ಟು ಬೆಳಕು ಚೆಲ್ಲಲು ಮತ್ತು ಜಿಲ್ಲೆಯ ಎಲ್ಲಾ ಚಿತ್ರಕಲಾವಿದರನ್ನು ಒಂದೆಡೆ ಸೇರಿಸಲು ವೇದಿಕೆ ಉಪಯುಕ್ತವಾಗಿದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆ, ಕಾರ್ಯಕ್ರಮಗಳ ಕಾರ್ಯಯೋಜನೆ ರೂಪಿಸಲು ವಿವಿಧ ಸಮಿತಿಗಳನ್ನು ರಚಿಸಲಾಗುತ್ತಿದೆ. ಇಂಥ ವಿಶೇಷ ಸಮ್ಮೇಳನಗಳ ಆಯೋಜನೆಯಿಂದ ಪರಿಷತ್ತಿನ ಗೌರವ ಹೆಚ್ಚಿದಂತಾಗುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಸಂಚಾಲಕ ಡಾ.ರೆಹಮಾನ್ ಪಟೇಲ್, ರಾಜೇಂದ್ರ ಮಾಡಬೂಳ, ವಿನೋದಕುಮಾರ ಜೇನವೇರಿ, ಪ್ರಭುಲಿಂಗ ಮೂಲಗೆ, ಸಂತೋಷ ಕುಡಳ್ಳಿ, ಸೋಮಶೇಖರಯ್ಯ ಹೊಸಮಠ, ಹಿರಿಯ ಚಿತ್ರಕಲಾವಿದರಾದ ಡಾ. ಎ.ಎಸ್. ಪಾಟೀಲ, ಡಾ. ಎಸ್ ಎಂ ನೀಲಾ, ರಾಜಶೇಖರ ಶ್ಯಾಮಣ್ಣ, ಮಹ್ಮದ್ ಅಯಾಜೋದ್ದೀನ್ ಪಟೇಲ್, ಡಾ. ಶಾಹೇದ ಪಾಷಾ, ಮಂಜುಳಾ ಬಸವರಾಜ ಜಾನೆ, ಬಸವರಾಜ ಉಪ್ಪಿನ್ ಸೇರಿದಂತೆ ಅನೇಕ ಕವಿ-ಕಲಾವಿದರು ಭಾಗವಹಿಸಿದ್ದರು.

Tags

Visual Arts Literature ConferenceKalaburgi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X