Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವಾಡಿ | ಮಕ್ಕಳಿಗೆ ಸಮಯ ನೀಡಿ...

ವಾಡಿ | ಮಕ್ಕಳಿಗೆ ಸಮಯ ನೀಡಿ ನಿಗಾವಹಿಸಬೇಕು: ರೇವಮ್ಮ ಗುರ್ಜಾಲಕರ

ವಾರ್ತಾಭಾರತಿವಾರ್ತಾಭಾರತಿ9 March 2026 8:25 PM IST
share
ವಾಡಿ | ಮಕ್ಕಳಿಗೆ ಸಮಯ ನೀಡಿ ನಿಗಾವಹಿಸಬೇಕು: ರೇವಮ್ಮ ಗುರ್ಜಾಲಕರ

ವಾಡಿ: ಹೆತ್ತವರು ಎಷ್ಟೇ ಕೆಲಸದ ಒತ್ತಡದಲ್ಲಿದ್ದರೂ ಮಕ್ಕಳಿಗೆ ಸಮಯ ನೀಡಿ ಅವರ ಮೇಲೆ ನಿಗಾವಹಿಸಬೇಕು. ಇಲ್ಲವಾದರೆ ಎಳೆಯ ಮಕ್ಕಳು ಹಾದಿ ತಪ್ಪುವ ಸಾಧ್ಯತೆ ಇದೆ ಎಂದು ಆವಿಷ್ಕಾರ ಸಾಂಸ್ಕೃತಿಕ ಸಂಘಟನೆಯ ಕಲಬುರಗಿ ಜಿಲ್ಲಾ ಸಮಿತಿ ಸದಸ್ಯೆ ರೇವಮ್ಮ ಎಸ್. ಗುರ್ಜಾಲಕರ ಹೇಳಿದರು.

ಹಲಕರ್ಟಿ ಬಸವೇಶ್ವರ ವಿದ್ಯಾಭಿವೃದ್ಧಿ ಶಿಕ್ಷಣ ಸಂಸ್ಥೆಯ 23ನೇ ವಾರ್ಷಿಕೋತ್ಸವದ ಅಂಗವಾಗಿ ಶನಿವಾರ ಆಯೋಜಿಸಿದ್ದ ಮಕ್ಕಳ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮವನ್ನು ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಜೊತೆಗಿರುವಾಗ ಮೊಬೈಲ್ ಹಿಡಿದುಕೊಳ್ಳದೇ ಅವರೊಂದಿಗೆ ಬೆರೆತು ಮಾತನಾಡಬೇಕು. ಅವರ ಅಭ್ಯಾಸ ಹಾಗೂ ಬೆಳವಣಿಗೆಯ ಕಡೆ ಗಮನ ಹರಿಸಬೇಕು. ಮಕ್ಕಳೇ ನಮ್ಮ ನಿಜವಾದ ಆಸ್ತಿ ಆಗಿದ್ದು, ಅವರು ದಾರಿ ತಪ್ಪದಂತೆ ನೋಡಿಕೊಳ್ಳಲು ಅವರೊಂದಿಗೆ ಭಾವನಾತ್ಮಕ ಸಂಬಂಧ ಬೆಳೆಸುವುದು ಅತ್ಯಂತ ಮುಖ್ಯ ಎಂದು ಹೇಳಿದರು.

ಇಂದಿನ ಶಿಕ್ಷಣ ವ್ಯವಸ್ಥೆ ಅಜ್ಞಾನ ಕಳೆದು ಜ್ಞಾನ ನೀಡಬೇಕಾದರೂ ಅದು ಕೇವಲ ಅಂಕಗಳಿಗೆ ಸೀಮಿತವಾಗುತ್ತಿದೆ. ಇದರಿಂದ ಮಕ್ಕಳಲ್ಲಿ ಸಂಕುಚಿತ ಮನೋಭಾವನೆ ಬೆಳೆಯುವ ಸಾಧ್ಯತೆ ಇದೆ. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯೇ ಶಿಕ್ಷಣದ ಮುಖ್ಯ ಉದ್ದೇಶವಾಗಬೇಕು ಎಂದು ಅಭಿಪ್ರಾಯಪಟ್ಟರು.

ಕಲೆ, ಸಾಹಿತ್ಯ, ಮನೋರಂಜನೆ, ಆಟ ಹಾಗೂ ನೀತಿ–ನೈತಿಕ ಮೌಲ್ಯಗಳಂತಹ ಮಾನವೀಯ ಅಂಶಗಳ ಬೋಧನೆ ಇಂದಿನ ಮಕ್ಕಳಿಗೆ ಅತ್ಯಂತ ಅಗತ್ಯವಾಗಿದೆ ಎಂದು ಅವರು ಹೇಳಿದರು.

ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್ ಕಲಬುರಗಿ)ಯ ಬೋಧಕ ಸತೀಶ್ ಎಂ ಜಿ, ಮಹಿಳಾ ಸಾಂಸ್ಕೃತಿಕ ಸಂಘಟನೆ ಎಐಎಂ ಎಸ್ ಎಸ್ ನ ಜಿಲ್ಲಾ ಅಧ್ಯಕ್ಷೆ ಗುಂಡಮ್ಮ ಮಡಿವಾಳ, ರಂಗಕಲಾವಿದ ಶಿವಣ್ಣ ಬಿ ಹಿಟ್ಟಿನ, ಪ್ರಮುಖರಾದ ಸೂಗಣ್ಣ ಚಂದನಕೇರಿ, ದತ್ತಾತ್ರೇಯ ಬುಕ್ಕಾ, ಮಲ್ಲಿಕಾರ್ಜುನ ಹಣ್ಣಿಕೇರಾ, ಸಂಸ್ಥೆ ಉಪಾಧ್ಯಕ್ಷ ಭಾಗಣ್ಣ ಬುಕ್ಕಾ, ಭೀಮರಾಯ ಕೊಲ್ಕುಂದಿ, ಗುಂಡಣ್ಣ ಎಂ.ಕೆ, ಶಿವಪ್ಪ ಇಸಬಾ, ಚಂದ್ರಕಾಂತ ಇಸಬಾ, ಶಿವಕುಮಾರ ಛತ್ರಿ, ಗೌರಮ್ಮ ಸರಡಗಿ, ಸಾವಿತ್ರಿಬಾಯಿ ದೋಶೆಟ್ಟಿ, ಗೋದಾವರಿ ಕಾಂಬಳೆ ಹಾಗೂ ಇನ್ನಿತರರು ಇದ್ದರು. ಮುಖ್ಯ ಶಿಕ್ಷಕ ಶರಣಕುಮಾರ ದೋಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಕಲಬುರಗಿ ಜಿಲ್ಲಾ ಮಟ್ಟದ ಬಾಲಕರ ಖೋ ಖೋ ಪಂದ್ಯದಲ್ಲಿ ಚಿತ್ತಾಪುರ ತಾಲ್ಲೂಕು ಪ್ರತಿನಿಧಿಸಿದ ಶಾಲೆಯ ವಿದ್ಯಾರ್ಥಿಗಳನ್ನು ಸಂಸ್ಥೆಯ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಸಿದ್ದರಾಜ ಮಲ್ಕಂಡಿ ಸನ್ಮಾನಿಸಿ ಗೌರವಿಸಿದರು.

ನಂತರ ವಿದ್ಯಾರ್ಥಿಗಳಿಂದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

Tags

Wadi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X